BREAKING : ಬೆಂಗಳೂರಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ನಡುರಸ್ತೆಯಲ್ಲೇ ಝಳಪಿಸಿದ ಮಚ್ಚು, ಲಾಂಗು!

ಬೆಂಗಳೂರು : ಬೆಂಗಳೂರಿನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಭೀಕರ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಸಿ ಕೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯ ಕತ್ತರಿಗುಪ್ಪೆಯಲ್ಲಿ ರೌಡಿಶೀಟರ್ ಗಳು ಲಾಂಗು ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಹೌದು ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಇದೀಗ ಮತ್ತೊಮ್ಮೆ ಲಾಂಗು ಮತ್ತು ಮಚ್ಚುಗಳು ಝಳಪಿಸಿವೆ. ಸಿ.ಕೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಕತ್ತರಿಗುಪ್ಪೆಯಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. … Continue reading BREAKING : ಬೆಂಗಳೂರಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ನಡುರಸ್ತೆಯಲ್ಲೇ ಝಳಪಿಸಿದ ಮಚ್ಚು, ಲಾಂಗು!