Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕಿನ ಕಟ್ಟಡ ನಿರ್ಮಾಣ, ಇತರೆ ಕಾರ್ಮಿಕರಿಗೆ ಗುಡ್ ನ್ಯೂಸ್: ‘ಸೇಫ್ಟಿ ಕಿಟ್’ ಪಡೆಯಲು ಅರ್ಜಿ ಆಹ್ವಾನ

27/10/2025 10:18 PM

ರಾತ್ರಿ ವೇಳೆ ಮೊಬೈಲ್ ನೋಡುವುದು ಹೃದ್ರೋಗಕ್ಕೆ ಕಾರಣವಾಗಲಿದೆ: ಅಧ್ಯಯನ

27/10/2025 10:08 PM

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ, ಯಾರು ಪಾವತಿಸ್ಬೇಕು.? ನಿಯಮ ಹೇಳೋದೇನು ಗೊತ್ತಾ.?

27/10/2025 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ಬ್ಯಾಂಕ್ ಗಳಿಂದ ಪ್ರಮುಖ ಮಾಹಿತಿ ಕಲೆ ಹಾಕಿದ ಖಾಕಿ!
KARNATAKA

BREAKING : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ಬ್ಯಾಂಕ್ ಗಳಿಂದ ಪ್ರಮುಖ ಮಾಹಿತಿ ಕಲೆ ಹಾಕಿದ ಖಾಕಿ!

By kannadanewsnow0525/11/2024 9:56 AM

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಮಧ್ಯೆ ಕಳೆದ ಎರಡು ದಿನಗಳ ಹಿಂದೆ ಎಸಿಪಿ ಚಂದನ್ ಅವರು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದೀಗ ಪೊಲೀಸರು ಮತ್ತಷ್ಟು ತನಿಖೆಯನ್ನು ಚುರುಕುಗೊಳಿಸಿದ್ದು, ಕೊಲೆಗೆ ಸಂಬಂಧಿಸಿದಂತೆ ಹಣದ ವ್ಯವಹಾರ ಆಗಿದೆ ಎಂದು ವಿವಿಧ ಬ್ಯಾಂಕ್ಗಳನ್ನು ತನಿಖೆ ಮಾಡುತ್ತಿದ್ದಾರೆ.

ಹೌದು ದರ್ಶನ್ ಅವರು ಕೊಲೆ ಮುಚ್ಚಿ ಹಾಕಲು ದೊಡ್ಡ ಮೊತ್ತದ ಹಣ ನೀಡಿದ್ದಾರೆ ಎನ್ನುವ ಆರೋಪ ಇದೆ. ಒಂದಷ್ಟು ಹಣದ ವ್ಯವಹಾರ ಕ್ಯಾಶ್ ಮೂಲಕ ಆಗಿದೆ. ಒನ್ನೊಂದಷ್ಟು ಹಣದ ವ್ಯವಹಾರ ಆನ್​ಲೈನ್ ಮೂಲಕ ಆಗಿರೋ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿದೆ. ಹಾಗಾಗಿ ಪೊಲೀಸರು ಆರೋಪಿಗಳಿಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಹಾಗೂ ಖಾತೆಯ ಲಿಂಕ್ ಗಳನ್ನು ನೀಡುವಂತೆ ಬ್ಯಾಂಕ್ಗಳಿಗೆ ಮನವಿ ಮಾಡಿತ್ತು. ಅದರ ಭಾಗವಾಗಿ ಇದೀಗ ಸಂಪೂರ್ಣ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮೂಲಕ ಹಲವು ಬ್ಯಾಂಕ್ ಗಳಿಂದ ಹಣದ ವ್ಯವಹಾರ ನಡೆದಿದೆ ಎಂದು ತಿಳಿದುಬಂದಿದೆ.ಇದರ ಜೊತೆಗೆ ಆನ್​ಲೈನ್ ಮೂಲಕವೂ ಹಣದ ವ್ಯವಹಾರ ನಡೆದಿರುವ ಬಗ್ಗೆ ಗುಮಾನಿ ಇದೆ. ಈ ಕಾರಣದಿಂದ ಪೊಲೀಸರು ಈ ವಿಚಾರವಾಗಿ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಬೆಂಗಳೂರಿನ ವಿವಿಧ ಬ್ಯಾಂಕ್​ನಲ್ಲಿ ಖಾತೆ ಹೊಂದಿದ್ದು, ಅವುಗಳ ಮಾಹಿತಿ ಪಡೆಯಲಾಗಿದೆ.

ಐಡಿಎಫ್​ಸಿ ಫಸ್ಟ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಚ್​​ಡಿಎಫ್​ಸಿ ಬ್ಯಾಂಕ್, ಕೋಟಕ್ ಮಹೇಂದ್ರ ಬ್ಯಾಂಕ್, ಕೆನರಾ ಬ್ಯಾಂಕ್, ಎಸ್​ಬಿಐ ಬ್ಯಾಂಕ್, ಐಸಿಐಸಿಐ ಬ್ಯಾಂಕ್​ಗಳು ಸೇರಿದಂತೆ ಇತರೆ ಆರೋಪಿಗಳ ಎಲ್ಲ ಆರೋಪಿಗಳ ಖಾತೆಗಳ ಮಾಹಿತಿಯನ್ನು ಮ್ಯಾನೇಜರ್​ನ ಸಂಪರ್ಕಿಸಿ ಪೊಲೀಸರು ಮಾಹಿತಿ ಸಂಗ್ರಹ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕಿನ ಕಟ್ಟಡ ನಿರ್ಮಾಣ, ಇತರೆ ಕಾರ್ಮಿಕರಿಗೆ ಗುಡ್ ನ್ಯೂಸ್: ‘ಸೇಫ್ಟಿ ಕಿಟ್’ ಪಡೆಯಲು ಅರ್ಜಿ ಆಹ್ವಾನ

27/10/2025 10:18 PM1 Min Read

‘KUWJ ಸಂಘ’ದ ಚುನಾವಣೆಗೆ 784 ಸ್ಥಾನಕ್ಕೆ 1,447 ನಾಮಪತ್ರ ಸಲ್ಲಿಕೆ: ಮುಖ್ಯ ಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್

27/10/2025 10:00 PM1 Min Read

ಶಿವಮೊಗ್ಗ: ಸೊರಬದ ಕಾನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಗೋಪಾಲಮ್ಮ ನಿವೃತ್ತಿ, ಆತ್ಮೀಯವಾಗಿ ಬೀಳ್ಕೊಡುಗೆ

27/10/2025 9:56 PM1 Min Read
Recent News

ಸಾಗರ ತಾಲ್ಲೂಕಿನ ಕಟ್ಟಡ ನಿರ್ಮಾಣ, ಇತರೆ ಕಾರ್ಮಿಕರಿಗೆ ಗುಡ್ ನ್ಯೂಸ್: ‘ಸೇಫ್ಟಿ ಕಿಟ್’ ಪಡೆಯಲು ಅರ್ಜಿ ಆಹ್ವಾನ

27/10/2025 10:18 PM

ರಾತ್ರಿ ವೇಳೆ ಮೊಬೈಲ್ ನೋಡುವುದು ಹೃದ್ರೋಗಕ್ಕೆ ಕಾರಣವಾಗಲಿದೆ: ಅಧ್ಯಯನ

27/10/2025 10:08 PM

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ, ಯಾರು ಪಾವತಿಸ್ಬೇಕು.? ನಿಯಮ ಹೇಳೋದೇನು ಗೊತ್ತಾ.?

27/10/2025 10:03 PM

‘KUWJ ಸಂಘ’ದ ಚುನಾವಣೆಗೆ 784 ಸ್ಥಾನಕ್ಕೆ 1,447 ನಾಮಪತ್ರ ಸಲ್ಲಿಕೆ: ಮುಖ್ಯ ಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್

27/10/2025 10:00 PM
State News
KARNATAKA

ಸಾಗರ ತಾಲ್ಲೂಕಿನ ಕಟ್ಟಡ ನಿರ್ಮಾಣ, ಇತರೆ ಕಾರ್ಮಿಕರಿಗೆ ಗುಡ್ ನ್ಯೂಸ್: ‘ಸೇಫ್ಟಿ ಕಿಟ್’ ಪಡೆಯಲು ಅರ್ಜಿ ಆಹ್ವಾನ

By kannadanewsnow0927/10/2025 10:18 PM KARNATAKA 1 Min Read

ಶಿವಮೊಗ್ಗ: ಸಾಗರ ತಾಲ್ಲೂಕಿನ ಕಟ್ಟ ನಿರ್ಮಾಣ ಸೇರಿದಂತೆ ಇತರೆ ಕಾರ್ಮಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸೇಫ್ಟಿ ಕಿಟ್ ವಿತರಣೆ ಮಾಡಲು…

‘KUWJ ಸಂಘ’ದ ಚುನಾವಣೆಗೆ 784 ಸ್ಥಾನಕ್ಕೆ 1,447 ನಾಮಪತ್ರ ಸಲ್ಲಿಕೆ: ಮುಖ್ಯ ಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್

27/10/2025 10:00 PM

ಶಿವಮೊಗ್ಗ: ಸೊರಬದ ಕಾನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಗೋಪಾಲಮ್ಮ ನಿವೃತ್ತಿ, ಆತ್ಮೀಯವಾಗಿ ಬೀಳ್ಕೊಡುಗೆ

27/10/2025 9:56 PM

BREAKING: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ

27/10/2025 9:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.