Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ 47 ಕೋಟಿ ರೂ. ವೆಚ್ಚದಲ್ಲಿ ಈಜಿಪುರ- ಸರ್ಜಾಪುರ ಮುಖ್ಯ ರಸ್ತೆ ಅಭಿವೃದ್ಧಿ ಯೋಜನೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

25/09/2025 5:45 PM

BREAKING : ಲಿಬಿಯಾ ಹಣಕಾಸು ಹಗರಣ ; ಫ್ರಾನ್ಸ್ ಮಾಜಿ ಅಧ್ಯಕ್ಷ ‘ನಿಕೋಲಸ್ ಸರ್ಕೋಜಿ’ಗೆ 5 ವರ್ಷ ಜೈಲು ಶಿಕ್ಷೆ

25/09/2025 5:34 PM

ಬೆಂಗಳೂರಲ್ಲಿ ಹಿಂದಿ ಹೇರಿಕೆ ಕಾರ್ಯಕ್ರಮಕ್ಕೆ ವಿರೋಧ : ಕರವೇ ಕಾರ್ಯಕರ್ತರಿಂದ ಹೋಟೆಲ್ ಗೆ ನುಗ್ಗಿ ದಾಂಧಲೇ!

25/09/2025 5:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಸಿಕ್ಕ ಆಸ್ತಿಪಂಜರ ಪ್ರಕರಣ : ‘SIT’ ತನಿಖೆಯಲ್ಲಿ ಮತ್ತೊಂದು ಸ್ಪೋಟಕ ಅಂಶ ಬಯಲು!
KARNATAKA

BREAKING : ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಸಿಕ್ಕ ಆಸ್ತಿಪಂಜರ ಪ್ರಕರಣ : ‘SIT’ ತನಿಖೆಯಲ್ಲಿ ಮತ್ತೊಂದು ಸ್ಪೋಟಕ ಅಂಶ ಬಯಲು!

By kannadanewsnow0525/09/2025 5:15 PM

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ, ದಿನವೊಂದಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ಮಾಡುವ ವೇಳೆ ಹಲವು ಆಸ್ತಿ ಪಂಜರ ಪತ್ತೆಯಾಗಿದ್ದವು. ಈಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.

ಬಂಗ್ಲೆ ಗುಡ್ಡದಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ಮಾಡುವ ವೇಳೆ ಮಡಿಕೇರಿ ಮೂಲದ ವ್ಯಕ್ತಿ ಒಬ್ಬರ ಐಡಿ ಕಾರ್ಡ್ ಪತ್ತೆಯಾಗಿತ್ತು. ಇದೀಗ ಮತ್ತೊಂದು ಸಾಕ್ಷಿ ಸಿಕ್ಕಿದ್ದು, ಎಸ್ಐಟಿ ತನಿಖೆ ವೇಳೆ ಬಂಗ್ಲೇ ಗುಡ್ಡದಲ್ಲಿ ಡಿಎಲ್ ಸಿಕ್ಕಿತ್ತು. ಈ ಒಂದು ಡಿಎಲ್ ಆದಿಶೇಷ ನಾರಾಯಣ ಹೆಸರಿನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿದೆ. ಇವರು ತುಮಕೂರು ಮೂಲದವರು ಎಂದು ತಿಳಿದುಬಂದಿದೆ.

ತುಮಕೂರು ಮೂಲದ ಫ್ಯಾಮಿಲಿ ಗೆ ಇದೀಗ ಎಸ್ಐಟಿ ಬುಲಾವ್ ನೀಡಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಕುಟುಂಬ ಆಗಮಿಸಿದೆ. ಆದಿಶೇಷ ನಾರಾಯಣನ ಸಹೋದರಿಯರು, ಬಾವ ಭೇಟಿ ನೀಡಿದ್ದಾರೆ. ಸಹೋದರ ಲಕ್ಷ್ಮಿ, ಪದ್ಮ ಹಾಗೂ ಬಾವ ಶಿವಕುಮಾರ್ ಆಗಮಿಸಿದ್ದಾರೆ. ಡಿಎಲ್ ಆದಿಶೇಷನದೆ ಎಂದು ಸಂಬಂಧಿಕರು ಪತ್ತೆಹಚ್ಚಿದ್ದಾರೆ. ಬಳಿಕ ಡಿಎನ್ಎ ಟೆಸ್ಟ್ ಮಾಡುವಾಗ ಮತ್ತೆ ಬರುವಂತೆ ಎಸ್ಐಟಿ ಅಧಿಕಾರಿಗಳು ಸೂಚಿಸಿದ್ದಾರೆ.

ತುಮಕೂರು ಜಿಲ್ಲೆಯ ದಾಸರಕಲ್ಲಹಳ್ಳಿ ನಿವಾಸಿಯಾಗಿರುವ ಆದಿಶೇಷ ದಾಸರಕಲ್ಲಹಳ್ಳಿಯ ಬೋಜಪ್ಪಾ ಮತ್ತು ಚೆನ್ನಮ್ಮ ದಂಪತಿಯ ಪುತ್ರ ಎಂದು ತಿಳಿದುಬಂದಿದೆ. ಆದಿಶೇಷ ದಂಪತಿಗೆ 3ನೇ ಮಗನಾಗಿದ್ದು ಬೆಂಗಳೂರಿನ ಬಾರ್ ಒಂದರಲ್ಲಿ ಆದಿಶೇಷ ನಾರಾಯಣ ಕೆಲಸ ಮಾಡುತ್ತಿದ್ದ.ಕಳೆದ 12 ವರ್ಷದ ಹಿಂದೆ ಆದಿಶೇಷ ನಾರಾಯಣ ಕಣ್ಮರೆಯಾಗಿದ್ದ. ಅಕ್ಟೋಬರ್ 2 / 2013 ರಂದು ಆದಿಶೇಷ ನಾರಾಯಣ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ 47 ಕೋಟಿ ರೂ. ವೆಚ್ಚದಲ್ಲಿ ಈಜಿಪುರ- ಸರ್ಜಾಪುರ ಮುಖ್ಯ ರಸ್ತೆ ಅಭಿವೃದ್ಧಿ ಯೋಜನೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

25/09/2025 5:45 PM1 Min Read

ಬೆಂಗಳೂರಲ್ಲಿ ಹಿಂದಿ ಹೇರಿಕೆ ಕಾರ್ಯಕ್ರಮಕ್ಕೆ ವಿರೋಧ : ಕರವೇ ಕಾರ್ಯಕರ್ತರಿಂದ ಹೋಟೆಲ್ ಗೆ ನುಗ್ಗಿ ದಾಂಧಲೇ!

25/09/2025 5:34 PM1 Min Read

BREAKING: ಕರ್ನಾಟಕದಲ್ಲಿ ‘ಜಾತಿ ಗಣತಿ’ಗೆ ಹೈಕೋರ್ಟ್‌ನಿಂದ ‘ಗ್ರೀನ್‌ ಸಿಗ್ನಲ್‌’..! ರಾಜ್ಯ ಸರ್ಕಾರಕ್ಕೆ ಬಿಗ್‌ ರಿಲೀಫ್‌

25/09/2025 4:53 PM2 Mins Read
Recent News

ಬೆಂಗಳೂರಲ್ಲಿ 47 ಕೋಟಿ ರೂ. ವೆಚ್ಚದಲ್ಲಿ ಈಜಿಪುರ- ಸರ್ಜಾಪುರ ಮುಖ್ಯ ರಸ್ತೆ ಅಭಿವೃದ್ಧಿ ಯೋಜನೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

25/09/2025 5:45 PM

BREAKING : ಲಿಬಿಯಾ ಹಣಕಾಸು ಹಗರಣ ; ಫ್ರಾನ್ಸ್ ಮಾಜಿ ಅಧ್ಯಕ್ಷ ‘ನಿಕೋಲಸ್ ಸರ್ಕೋಜಿ’ಗೆ 5 ವರ್ಷ ಜೈಲು ಶಿಕ್ಷೆ

25/09/2025 5:34 PM

ಬೆಂಗಳೂರಲ್ಲಿ ಹಿಂದಿ ಹೇರಿಕೆ ಕಾರ್ಯಕ್ರಮಕ್ಕೆ ವಿರೋಧ : ಕರವೇ ಕಾರ್ಯಕರ್ತರಿಂದ ಹೋಟೆಲ್ ಗೆ ನುಗ್ಗಿ ದಾಂಧಲೇ!

25/09/2025 5:34 PM

BREAKING : ರಷ್ಯಾದೊಂದಿಗಿನ ಯುದ್ಧ ಮುಗಿದ ನಂತ್ರ ‘ಉಕ್ರೇನ್ ಅಧ್ಯಕ್ಷ’ ಸ್ಥಾನದಿಂದ ಕೆಳಗಿಳಿಯುತ್ತೇನೆ ; ಝೆಲೆನ್ಸ್ಕಿ

25/09/2025 5:22 PM
State News
KARNATAKA

ಬೆಂಗಳೂರಲ್ಲಿ 47 ಕೋಟಿ ರೂ. ವೆಚ್ಚದಲ್ಲಿ ಈಜಿಪುರ- ಸರ್ಜಾಪುರ ಮುಖ್ಯ ರಸ್ತೆ ಅಭಿವೃದ್ಧಿ ಯೋಜನೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

By kannadanewsnow0525/09/2025 5:45 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ವಿಶೇಷ ಅನುದಾನದಿಂದ, ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ…

ಬೆಂಗಳೂರಲ್ಲಿ ಹಿಂದಿ ಹೇರಿಕೆ ಕಾರ್ಯಕ್ರಮಕ್ಕೆ ವಿರೋಧ : ಕರವೇ ಕಾರ್ಯಕರ್ತರಿಂದ ಹೋಟೆಲ್ ಗೆ ನುಗ್ಗಿ ದಾಂಧಲೇ!

25/09/2025 5:34 PM

BREAKING : ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಸಿಕ್ಕ ಆಸ್ತಿಪಂಜರ ಪ್ರಕರಣ : ‘SIT’ ತನಿಖೆಯಲ್ಲಿ ಮತ್ತೊಂದು ಸ್ಪೋಟಕ ಅಂಶ ಬಯಲು!

25/09/2025 5:15 PM

BREAKING: ಕರ್ನಾಟಕದಲ್ಲಿ ‘ಜಾತಿ ಗಣತಿ’ಗೆ ಹೈಕೋರ್ಟ್‌ನಿಂದ ‘ಗ್ರೀನ್‌ ಸಿಗ್ನಲ್‌’..! ರಾಜ್ಯ ಸರ್ಕಾರಕ್ಕೆ ಬಿಗ್‌ ರಿಲೀಫ್‌

25/09/2025 4:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.