BREAKING : ರೇಣುಕಾಸ್ವಾಮಿ ಕೊಲೆಗೆ ಮತ್ತೊಂದು ಟ್ವಿಸ್ಟ್ : ಪವಿತ್ರಾಗೌಡ ಚಪ್ಪಲಿಯಲ್ಲೂ ರಕ್ತದ ಕಲೆ ಪತ್ತೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಟ ದರ್ಶನ್ ಹಾಗೂ 6 ಆರೋಪಿಗಳ ಬಟ್ಟೆಯ ಮೇಲೆ ರೇಣುಕಾಸ್ವಾಮಿಯಾ ರಕ್ತದ ಕಲೆ ಪತ್ತೆಯಾಗಿದೆ ಎಂದು FSL ವರದಿಯಲ್ಲಿ ಬಹಿರಂಗವಾಗಿತ್ತು. ಇದೀಗ ಪ್ರಕರಣದ A1 ಆರೋಪಿಯಾಗಿರುವ ಪವಿತ್ರ ಗೌಡ ಚಪ್ಪಲಿಯಲ್ಲಿ ಕೂಡ ರೇಣುಕಾ ಸ್ವಾಮಿಯ ರಕ್ತದ ಕಲೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹೌದು ರೇಣುಕಾಸ್ವಾಮಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು.ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ … Continue reading BREAKING : ರೇಣುಕಾಸ್ವಾಮಿ ಕೊಲೆಗೆ ಮತ್ತೊಂದು ಟ್ವಿಸ್ಟ್ : ಪವಿತ್ರಾಗೌಡ ಚಪ್ಪಲಿಯಲ್ಲೂ ರಕ್ತದ ಕಲೆ ಪತ್ತೆ!