BREAKING : ರಾಜ್ಯದಲ್ಲಿ `ಬೈಕ್ ವ್ಹೀಲಿಂಗ್’ ಹುಚ್ಚಾಟಕ್ಕೆ ಮತ್ತೊಂದು ಬಲಿ : ಚಿಕಿತ್ಸೆ ಫಲಿಸದೇ ಅರ್ಚಕ ಸಾವು!

ಕೋಲಾರ : ಪುಂಡರ ಬೈಕ್ ವ್ಹೀಲಿಂಗ್ ಗೆ ಅರ್ಚಕರೊಬ್ಬರು ಬಲಿಯಾಗಿರುವ ಘಟನೆ ಬಂಗಾರಪೇಟೆಯ ಸಂತೆಗೇಟ್ ಬಳಿ ನಡೆದಿದೆ. ಬಂಗಾರಪೇಟೆಯ ಸಂತೆಗೇಟ್ ಬಳಿ ಪುಂಡರ್ ವ್ಹೀಲಿಂಗ್ ಮಾಡುತ್ತಿದ್ದರು. ಈ ವೇಳೆ ಅರ್ಚಕನ ಮೇಲೆ ಬೈಕ್ ಹತ್ತಿಸಿದ್ದರು. ಗಾಯಗೊಂಡಿದ್ದ ಅರ್ಚಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗಣೇಶ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ರಾತ್ರಿ ಮನೆಗೆ ಹೋಗುವಾಗ ಬೈಕ್ ವ್ಹೀಲಿಂಗ್ ಮಾಡಿಕೊಂಡು ಬಂದ ಪುಂಡರ್ ಗ್ಯಾಂಗ್ ಅರ್ಚಕ ಗೋಪಾಲ್ ರಾವ್ (45) ಡಿಕ್ಕಿ ಹೊಡೆದಿದ್ದಾರೆ. … Continue reading BREAKING : ರಾಜ್ಯದಲ್ಲಿ `ಬೈಕ್ ವ್ಹೀಲಿಂಗ್’ ಹುಚ್ಚಾಟಕ್ಕೆ ಮತ್ತೊಂದು ಬಲಿ : ಚಿಕಿತ್ಸೆ ಫಲಿಸದೇ ಅರ್ಚಕ ಸಾವು!