BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ದುರ್ಮರಣ!

ಬೆಂಗಳೂರು : ನಿರ್ಲಕ್ಷದ ಚಾಲನೆ ಹಾಗೂ ಅತಿ ವೇಗದ ಚಾಲನೆಯಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಅನೇಕರು ಬಲಿಯಾಗುತ್ತಿರುತ್ತಾರೆ. ಇದೀಗ ಇಂದು ಬಿಎಂಟಿಸಿಗೆ ಮತ್ತೊಂದು ಜೀವ ಹೋಗಿದ್ದು, ಬಿಎಂಟಿಸಿ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸಾವನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರದ ಬಳಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಯಶವಂತಪುರದ ಮಾರಮ್ಮ ದೇವಸ್ಥಾನದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಎಂಎಸ್ ಪಾಳ್ಯದಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಬರುತ್ತಿತ್ತು, ಈ ವೇಳೆ … Continue reading BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ದುರ್ಮರಣ!