Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಗಮನಿಸಿ : `RTE’ ಉಚಿತ ಸೀಟಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ.21 ರಿಂದ ಅರ್ಜಿ ಸಲ್ಲಿಕೆ ಆರಂಭ

14/04/2026 5:55 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿದೆ `ನಿರುದ್ಯೋಗ ದೃಢೀಕರಣ’ ಸೇರಿ ಈ ಎಲ್ಲಾ ದಾಖಲೆಗಳು.!

14/04/2026 5:53 AM

BIG NEWS : ನಾಳೆಯಿಂದ ಮೇ 31ರವರೆಗೆ `ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

14/04/2026 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮೀಟರ್ ಬಡ್ಡಿ ದಂಧೆಕೊರರ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಸಾಲ ಮರುಪಾವತಿಸದಕ್ಕೆ ಯುವಕನ ಮೇಲೆ ಹಲ್ಲೆ!
KARNATAKA

BREAKING : ಮೀಟರ್ ಬಡ್ಡಿ ದಂಧೆಕೊರರ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಸಾಲ ಮರುಪಾವತಿಸದಕ್ಕೆ ಯುವಕನ ಮೇಲೆ ಹಲ್ಲೆ!

By kannadanewsnow0524/01/2025 1:26 PM

ಯಾದಗಿರಿ : ಒಂದು ಕಡೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರು ತಮ್ಮ ಮನೆ ಬಿಟ್ಟು ಊರನ್ನೇ ತೊರೆಯುತ್ತಿದ್ದಾರೆ. ಇನ್ನೊಂದು ಕಡೆ ಮೀಟರ್ ಬಡ್ಡಿ ದಂಧೆಗೆ ಹಲವರು ಸಾಲಗಾರರ ಕಿರುಕುಳಕ್ಕೆ ಒಳಗಾಗಿದ್ದು ಇನ್ನೂ ಕೆಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಇದೀಗ ಯಾದಗಿರಿಯಲ್ಲಿ ಕೊಟ್ಟ ಸಾಲ ಮರುಪಾವತಿಸುವುದಕ್ಕೆ ತಡವಾಗಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಆದರೆ ಚಿಕಿತ್ಸೆ ಫಲಿಸಿದೆ ಯುವಕ ಸಾವನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ

ಹೌದು ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸಕ್ಕೆ ಯುವಕನೊಬ್ಬ ಬಲಿಯಾದ ಘಟನೆ ಯಾದಗಿರಿ ನಗರದ ಲಾಡೇಜಗಲ್ಲಿಯಲ್ಲಿ ನಡೆದಿದೆ. ಮೃತ ಯುವಕನನ್ನು ಖಾಸೀಂ ಅಲಿಯಾಸ್ ಬಿಲ್ಲಿ ಎಂದು ತಿಳಿದುಬಂದಿದೆ. ಈತ ಯಾಸೀನ್ ಎನ್ನುವವನ ಬಳಿ 35 ಸಾವಿರ ರೂ ಸಾಲ ಪಡೆದಿದ್ದನಂತೆ, ಮರು ಪಾವತಿಸುವುದು ತಡವಾಗಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನಂತೆ. ಹಲ್ಲೆಗೆ ಒಳಗಾದ ಖಾಸಿಂ ಅನ್ನು ಕಲ್ಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಸಲ್ಲಿಸಿದೆ ಖಾಸಿಂ ಇದೀಗ ಸಾವನಪ್ಪಿದ್ದಾನೆ.

ಯಾಸಿನ್ ಬಳಿ 35 ಸಾವಿರ ಪಡೆದುಕೊಂಡ ಬಳಿಕ ಖಾಸಿಂ ನಿಗದಿಪಡಿಸಿದ ದಿನಾಂಕದ ಒಳಗೆ ಹಣ ಪಾವತಿಸಿಲ್ಲ. ಇದರಿಂದ ಯಾಸಿನ್ ಖಾಸಿಂ ಮೇಲೆ ಬಾರುಕೋಲಿನಿಂದ ಹಾಗೂ ಮೊಣಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ. ತಕ್ಷಣ ಖಾಸಿಂ ಕುಟುಂಬಸ್ಥರು ಆತನನ್ನು ಕಲ್ಬುರ್ಗಿ ನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆಫಲಿಸದೆ ಖಾಸಿಂ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಯಾದಗಿರಿ ನಗರ ಠಾಣೆ ಪೋಲೀಸರು ಯಾಸಿನ್ ನನ್ನು ಅರೆಸ್ಟ್ ಮಾಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : `RTE’ ಉಚಿತ ಸೀಟಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ.21 ರಿಂದ ಅರ್ಜಿ ಸಲ್ಲಿಕೆ ಆರಂಭ

14/04/2026 5:55 AM1 Min Read

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿದೆ `ನಿರುದ್ಯೋಗ ದೃಢೀಕರಣ’ ಸೇರಿ ಈ ಎಲ್ಲಾ ದಾಖಲೆಗಳು.!

14/04/2026 5:53 AM2 Mins Read

BIG NEWS : ನಾಳೆಯಿಂದ ಮೇ 31ರವರೆಗೆ `ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

14/04/2026 5:50 AM2 Mins Read
Recent News

ಪೋಷಕರೇ ಗಮನಿಸಿ : `RTE’ ಉಚಿತ ಸೀಟಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ.21 ರಿಂದ ಅರ್ಜಿ ಸಲ್ಲಿಕೆ ಆರಂಭ

14/04/2026 5:55 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿದೆ `ನಿರುದ್ಯೋಗ ದೃಢೀಕರಣ’ ಸೇರಿ ಈ ಎಲ್ಲಾ ದಾಖಲೆಗಳು.!

14/04/2026 5:53 AM

BIG NEWS : ನಾಳೆಯಿಂದ ಮೇ 31ರವರೆಗೆ `ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

14/04/2026 5:50 AM

BIG NEWS: ರಾಜ್ಯದಲ್ಲಿ ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಜಂಕ್ ಫುಡ್‌ಗೆ ಬ್ರೇಕ್: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

14/04/2026 5:45 AM
State News
KARNATAKA

ಪೋಷಕರೇ ಗಮನಿಸಿ : `RTE’ ಉಚಿತ ಸೀಟಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ.21 ರಿಂದ ಅರ್ಜಿ ಸಲ್ಲಿಕೆ ಆರಂಭ

By kannadanewsnow5714/04/2026 5:55 AM KARNATAKA 1 Min Read

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ 2026-27ನೇ ಸಾಲಿನ ಖಾಸಗಿ ಶಾಲೆಗಳ ಪ್ರವೇಶಾತಿಗಾಗಿ ಶಾಲಾ ಶಿಕ್ಷಣ ಇಲಾಖೆಯು ಪರಿಷ್ಕೃತ…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿದೆ `ನಿರುದ್ಯೋಗ ದೃಢೀಕರಣ’ ಸೇರಿ ಈ ಎಲ್ಲಾ ದಾಖಲೆಗಳು.!

14/04/2026 5:53 AM

BIG NEWS : ನಾಳೆಯಿಂದ ಮೇ 31ರವರೆಗೆ `ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

14/04/2026 5:50 AM

BIG NEWS: ರಾಜ್ಯದಲ್ಲಿ ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಜಂಕ್ ಫುಡ್‌ಗೆ ಬ್ರೇಕ್: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

14/04/2026 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.