BREAKING : ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಮಂಡ್ಯದಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ!
ಮಂಡ್ಯ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಇದೀಗ ಮತ್ತೊಂದು ಹುಬಲಿಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ 34 ವರ್ಷದ ರೈತನೊಬ್ಬ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಾಳದೆ ನೀನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಹೌದು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಾಳದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದುಗ್ಗನಹಳ್ಳಿ ಈ ಒಂದು ಘಟನೆ ನಡೆದಿದೆ. ನೇಣು ಬಿಗಿದುಕೊಂಡು ಯುವ … Continue reading BREAKING : ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಮಂಡ್ಯದಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed