BREAKING : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ‘ಮನೀಶ್ ಸಿಸೋಡಿಯಾ’ ವಿರುದ್ಧ ‘ಅರವಿಂದ್ ಕೇಜ್ರಿವಾಲ್’ ಆರೋಪ : ವರದಿ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ್ದಾರೆ ಎಂದು ವರದಿಯಾಗಿದೆ. ಅಬಕಾರಿ ನೀತಿಯ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ಸಂಪೂರ್ಣ ಜವಾಬ್ದಾರಿಯನ್ನ ಮನೀಶ್ ಸಿಸೋಡಿಯಾ ಅವರ ಮೇಲೆ ಹಾಕಿದ್ದಾರೆ ಎನ್ನಲಾಗ್ತಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನ ಸಿಬಿಐ ಔಪಚಾರಿಕವಾಗಿ ಬಂಧಿಸಿದ ಕೆಲವೇ ಗಂಟೆಗಳ ನಂತರ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, … Continue reading BREAKING : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ‘ಮನೀಶ್ ಸಿಸೋಡಿಯಾ’ ವಿರುದ್ಧ ‘ಅರವಿಂದ್ ಕೇಜ್ರಿವಾಲ್’ ಆರೋಪ : ವರದಿ