Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

08/02/2026 10:38 AM

ಪ್ರಧಾನಿ ಮೋದಿಗೆ ಮಲೇಷ್ಯಾದಲ್ಲಿ ಭವ್ಯ ಸ್ವಾಗತ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಹೊಸ ವೇಗ | PM Modi

08/02/2026 10:22 AM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `52,000’ ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

08/02/2026 10:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘BBMP’ ಗೇಟ್ ಬಿದ್ದು ಬಾಲಕ ಸಾವು ಪ್ರಕರಣ : ಅಸಿಸ್ಟೆಂಟ್ ಇಂಜಿನಿಯರ್ ಅಮಾನತು!
KARNATAKA

BREAKING : ‘BBMP’ ಗೇಟ್ ಬಿದ್ದು ಬಾಲಕ ಸಾವು ಪ್ರಕರಣ : ಅಸಿಸ್ಟೆಂಟ್ ಇಂಜಿನಿಯರ್ ಅಮಾನತು!

By kannadanewsnow0523/09/2024 9:53 PM

ಬೆಂಗಳೂರು : ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಬಿಬಿಎಂಪಿ ಗೇಟ್ ಬಿದ್ದು 10 ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಹಾಯಕ ಅಭಿಯಂತರ ಟಿ ಶ್ರೀನಿವಾಸ್ ರಾಜು ಅವರನ್ನು ಅಮಾನತು ಮಾಡಿ ಬಿಬಿಎಂಪಿ ಆಡಳಿತ ವಿಭಾಗದ ಉಪಯುಕ್ತರು ಆದೇಶ ಹೊರಡಿಸಿದ್ದಾರೆ.

ಹೌದು ಸಹಾಯಕ ಅಭಿಯಂತರ ಟಿ ಶ್ರೀನಿವಾಸ್ ರಾಜುರನ್ನು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. 2022 ರಲ್ಲಿ ದತ್ತಾತ್ರೇಯ ವಾರ್ಡ್ ನ AE ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀನಿವಾಸ ರಾಜು, ಪ್ರಸ್ತುತ ರಾಜಾಜಿನಗರದ ವಾರ್ಡ್ ನ AE ಕಾರ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ಲಕ್ಷದ ಆರೋಪದ ಅಡಿ ಇದೀಗ ಟಿ.ಶ್ರೀನಿವಾಸ್ ರಾಜು ಅವರನ್ನು ಅಮಾನತುಗೊಳಿಸಲಾಗಿದೆ.

ಘಟನೆ ಹಿನ್ನೆಲೆ?

ನಿನ್ನೆ ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ನಿರಂಜನ್ ಮೃತ ಬಾಲಕ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ.

ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ. ಮೃತ ನಿರಂಜನ್​ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್​ನಲ್ಲಿ ಈ ಕುಟುಂಬ ವಾಸವಾಗಿತ್ತು.

ಇದೆ ವೇಳೆ ಸಚಿವ ದಿನೇಶ್ ಗುಂಡೂರಾವ್ ಅವರು, ಮೃತ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.ರಾಜ್ಯಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ 5 ಲಕ್ಷ ರೂ.ಹಾಗೂ ನಮ್ಮ ಬ್ಲಾಕ್ ಕಾಂಗ್ರೆಸ್ ಕಮಿಟಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.ಮೃತ ಬಾಲಕ ನಿರಂಜನ್ ತಂದೆ ವಿಜಯ್, ಮೃತ ನಿರಂಜನ್ ಕಣ್ಣುಗಳನ್ನು ಲಯನ್ಸ್ ಇಂಟರ್‌ನ್ಯಾಷನಲ್‌ ಐ ಬ್ಯಾಂಕ್‌ಗೆ ದಾನ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

08/02/2026 10:38 AM4 Mins Read

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

08/02/2026 10:10 AM1 Min Read

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM2 Mins Read
Recent News

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

08/02/2026 10:38 AM

ಪ್ರಧಾನಿ ಮೋದಿಗೆ ಮಲೇಷ್ಯಾದಲ್ಲಿ ಭವ್ಯ ಸ್ವಾಗತ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಹೊಸ ವೇಗ | PM Modi

08/02/2026 10:22 AM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `52,000’ ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

08/02/2026 10:22 AM

ಆಂಟಿಗುವಾದಲ್ಲಿ ಭಾರತೀಯ ಏಜೆಂಟರಿಂದ ಅಪಹರಣ: ಮೆಹುಲ್ ಚೋಕ್ಸಿ ಹೇಳಿಕೆಯನ್ನು ತಳ್ಳಿ ಹಾಕಿದ ಬ್ರಿಟನ್ ನ್ಯಾಯಾಲಯ

08/02/2026 10:14 AM
State News
KARNATAKA

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

By kannadanewsnow5708/02/2026 10:38 AM KARNATAKA 4 Mins Read

ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ…

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

08/02/2026 10:10 AM

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM
BREAKING NEWS

BREAKING : ಕೊಪ್ಪಳದಲ್ಲಿ `ಘೋರ ದುರಂತ’ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದು ಇಬ್ಬರು ಯುವಕರು ಸಾವು.!

08/02/2026 9:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.