Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

BREAKING : ರಾಜ್ಯದಲ್ಲಿ ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ಹುಬ್ಬಳ್ಳಿಯಲ್ಲಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಅಟಾರಿ-ವಾಘಾ’ ಗಡಿ ಬಂದ್, ‘ಸಿಂಧೂ’ ನದಿ ಒಪ್ಪಂದ ಅಂತ್ಯ : ಪಾಕಿಸ್ತಾನಕ್ಕೆ ಭಾರತ ರಾಜತಾಂತ್ರಿಕತೆ ತಿರುಗೇಟು!
INDIA

BREAKING : ‘ಅಟಾರಿ-ವಾಘಾ’ ಗಡಿ ಬಂದ್, ‘ಸಿಂಧೂ’ ನದಿ ಒಪ್ಪಂದ ಅಂತ್ಯ : ಪಾಕಿಸ್ತಾನಕ್ಕೆ ಭಾರತ ರಾಜತಾಂತ್ರಿಕತೆ ತಿರುಗೇಟು!

By ಸುರೇಶ್‌

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಿನ್ನೆ ಉಗ್ರರ ಗುಂಡಿನ ದಾಳಿ ನಡೆದಿತ್ತು. ಅದರ ಬೆನ್ನಲ್ಲೇ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗ್ರಹಮಂತ್ರಿ ಅಮಿತ್ ಶಾ, ಸೇರಿದಂತೆ ಹಲವು ಅಧಿಕಾರಿಗಳು ಹಾಗು ಸಚಿವರೊಂದಿಗೆ ಸೇರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದರು. ಈ ಒಂದು ಸಭೆಯಲ್ಲಿ ಭಾರತ ಪಾಕಿಸ್ತಾನಕ್ಕೆ ರಾಜತಾಂತ್ರಿಕ ತಿರುಗೇಟು ನೀಡಿದ್ದು ತಕ್ಷಣವೇ ಅಟಾರಿ ಮತ್ತು ವಾಘಾ ಗಡಿ ಬಂದ್ ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ

ಹೌದು ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಈ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ನೀಡದಿರಲು ಭಾರತ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಭಾರತದಿಂದ ಇದೀಗ ರಾಜತಾಂತ್ರಿಕ ತಿರುಗೇಟು ನೀಡಿದ್ದು ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ.

ಅದೇ ರೀತಿಯಾಗಿ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ ಗಡಿಪಾರು ಮಾಡಲು ಮೋದಿ ನೇತೃತ್ವದ ಸಭೆ ನಿರ್ಧರಿಸಿದೆ. ಪಾಕ್ ನಾಗರಿಕರು ತಕ್ಷಣದಿಂದಲೇ ದೇಶ ಬಿಟ್ಟು ತೊಲಗಬೇಕು 48 ಗಂಟೆ ಒಳಗಾಗಿ ದೇಶ ಬಿಟ್ಟು ತೊಲಗಬೇಕು. ಅಟಾರಿ ವಾಘ ಗಡಿ ತಕ್ಷಣ ಬಂದ್ ಗೆ ನಿರ್ಧರಿಸಿದ್ದು ಸಿಂಧೂ ನದಿ ಒಪ್ಪಂದ ಅಂತ್ಯಗೊಳಿಸಲು ಕೂಡ ಸಭೆಯಲ್ಲಿ ನಿರ್ಧರಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಜಾರ್ಖಂಡ್ ನಲ್ಲಿ ‘RSS’ ಕಚೇರಿ ಮೇಲೆ, ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ | Watch Video

2 Mins Read

SHOCKING : ಪೋಷಕರೇ ಎಚ್ಚರ :  ತೆರೆದ ಸೆಪ್ಟಿಕ್ ಟ್ಯಾಂಕ್‌ ಗೆ ಬಿದ್ದು 5 ವರ್ಷದ ಬಾಲಕ ಸಾವು, ವಿಡಿಯೋ ವೈರಲ್ | WATCH VIDEO

1 Min Read

ಪರೀಕ್ಷಾ ಅಕ್ರಮ ಹಾಗೂ ನಿರುದ್ಯೋಗದ ವಿರುದ್ಧ ರಾಹುಲ್ ಗಾಂಧಿ ಹೊಸ ಸಮರ: ರಾಜಸ್ಥಾನದ ಕೋಟಾದಿಂದ ಇಂದು ದೇಶವ್ಯಾಪಿ ‘ಛಾತ್ರೋನ್ ಕಿ ಗೂಂಜ್’ ಅಭಿಯಾನಕ್ಕೆ ಚಾಲನೆ!

2 Mins Read
Recent News

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

BREAKING : ರಾಜ್ಯದಲ್ಲಿ ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ಹುಬ್ಬಳ್ಳಿಯಲ್ಲಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

BIG NEWS : ಬಳ್ಳಾರಿಯಲ್ಲಿ 1.10 ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ FDA, ಹಾಗು ಪುತ್ರ!

State News
KARNATAKA

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

By kannadanewsnow57 KARNATAKA 2 Mins Read

ಬೆಂಗಳೂರು : ನೀವು ಭಾರತ ಗ್ಯಾಸ್ (Bharat Gas) ಗ್ರಾಹಕರಾಗಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಅತ್ಯಂತ ಪ್ರಮುಖ ಹಾಗೂ ಗಡುವಿನ ಮಾಹಿತಿಯಿದೆ.…

BREAKING : ರಾಜ್ಯದಲ್ಲಿ ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ಹುಬ್ಬಳ್ಳಿಯಲ್ಲಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

BIG NEWS : ಬಳ್ಳಾರಿಯಲ್ಲಿ 1.10 ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ FDA, ಹಾಗು ಪುತ್ರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.