Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ ಯಾವುದೇ ದೇಶದ ಆದೇಶಗಳನ್ನು ಒಪ್ಪಿಕೊಂಡಿಲ್ಲ’: ರಾಜನಾಥ್ ಸಿಂಗ್

18/09/2025 8:00 AM

BREAKING : ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಕೇಸ್ : ಕಾಮುಕ ಯೋಗಗುರು ಅರೆಸ್ಟ್

18/09/2025 7:53 AM

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ನಾಳೆಯಿಂದ 1ವಾರ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

18/09/2025 7:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ನಾಳೆಯಿಂದ 1ವಾರ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
KARNATAKA

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ನಾಳೆಯಿಂದ 1ವಾರ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

By kannadanewsnow5718/09/2025 7:44 AM

ಬೆಂಗಳೂರು : ಬೆಂಗಳೂರಿನ ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗಾಗಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಾಪ್ತಿಯ ರಿಂಗ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 19 ರಿಂದ 26ರವರೆಗೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ ಲೇ ಅರೇಬಿಯಾ, ಬಿರಿಯಾನಿ ಜೋನ್ ಕ್ರೋಮ್ ಜಂಕ್ಷನ್ ನಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆ ಅವರಿಗೆ ಸಂಚಾರ ನಿರ್ಬಂಧಿಸಲಾಗಿದೆ.

ಹೆಚ್.ಎ.ಎಲ್ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆ ಸರಹದ್ದಿನ ಹೊರವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ:19.09.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

ದಿನಾಂಕ ಮತ್ತು ಸಮಯ 19.09.2025 ರಿಂದ 26.09.2025ರವರೆಗೆ (ಒಂದು ವಾರ)

ವಾಹನ ನಿರ್ಬಂಧಿಸಲಾದ ರಸ್ತೆ ಮಾರ್ಗ

+ ಲೇ ಅರೇಬಿಯಾ, ಬಿರಿಯಾನಿ ಜೋನ್ ಮತ್ತು ಕ್ರೋಮ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ

← ಮಹದೇವಪುರ ಕಾರ್ತಿಕ್‌ನಗರ ಕಡೆಯಿಂದ ಲೇ ಅರೇಬಿಯಾ ಮತ್ತು ಬಿರಿಯಾನಿ ಪಾಯಿಂಟ್ ಮೂಲಕ ಮಾರತ್ಹಳ್ಳಿ – ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಕಡ್ಡಾಯವಾಗಿ ಕಲಾಮಂದಿರದ ಬಳಿ ಸರ್ವಿಸ್ ರಸ್ತೆಗೆ ತೆರಳಿ ಮಾರತ್‌ಹಳ್ಳಿ ಕಾಂತಿ ಸ್ವೀಟ್ಸ್ ಅಂಡರ್‌ಪಾಸ್ ಬಳಿ ಯು-ಟರ್ನ್ ತೆಗೆದುಕೊಂಡು, ಮಾರತಹಳ್ಳಿ ಸೇತುವೆಯ ಬಳಿ ಎಡಕ್ಕೆ ತಿರುಗಿ ಮುನ್ನೇಕೊಳಾಲ, ಕಾಡುಬೀಸನಹಳ್ಳಿ ಜಂಕ್ಷನ್, ಪಣತ್ತೂರು ಮತ್ತು ಕರಿಯಮ್ಮನ ಅಗ್ರಹಾರ ಕಡೆಗೆ ಹೋಗಲು ಸರ್ವಿಸ್ ರಸ್ತೆಯಲ್ಲಿ ಸಂಚರಿಸುವುದು.

← ದೇವರಬೀಸನಹಳ್ಳಿ ಹಾಗೂ ಬೆಳಂದೂರು ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕಡ್ಡಾಯವಾಗಿ ಹೊರ ವರ್ತುಲ ರಸ್ತೆಯ ಮೂಲಕವೆ ಸಂಚರಿಸುವುದು.

#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… https://t.co/76SQwyrMqT pic.twitter.com/LzlG4WvKmB

— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) September 17, 2025

BREAKING: Attention Bengaluru motorists: Traffic restrictions on this road for 1 week from tomorrow
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಕೇಸ್ : ಕಾಮುಕ ಯೋಗಗುರು ಅರೆಸ್ಟ್

18/09/2025 7:53 AM1 Min Read

ರೈತರಿಗೆ ಗುಡ್ ನ್ಯೂಸ್ : ಸರ್ಕಾರದ ಸಹಾಯಧನದಡಿ ತುಂತುರು ನೀರಾವರಿ ಘಟಕ ಪಡೆಯಲು ಅರ್ಜಿ ಆಹ್ವಾನ

18/09/2025 7:33 AM1 Min Read

ಗಣೇಶೋತ್ಸವ, ಈದ್ ಮೀಲಾದ್ ಹಬ್ಬ :`ಡಿಜೆ’ ಸಿಸ್ಟಂ ಬಳಕೆ ನಿಷೇಧ ಸೆ.30ರವರೆಗೆ ಮುಂದುವರಿಕೆ

18/09/2025 7:26 AM1 Min Read
Recent News

‘ಭಾರತ ಯಾವುದೇ ದೇಶದ ಆದೇಶಗಳನ್ನು ಒಪ್ಪಿಕೊಂಡಿಲ್ಲ’: ರಾಜನಾಥ್ ಸಿಂಗ್

18/09/2025 8:00 AM

BREAKING : ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಕೇಸ್ : ಕಾಮುಕ ಯೋಗಗುರು ಅರೆಸ್ಟ್

18/09/2025 7:53 AM

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ನಾಳೆಯಿಂದ 1ವಾರ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

18/09/2025 7:44 AM

‘ಫ್ಯಾಸಿಸ್ಟ್ ವಿರೋಧಿ’ ಆಂಟಿಫಾ ಚಳುವಳಿಯನ್ನು ‘ಪ್ರಮುಖ’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಟ್ರಂಪ್

18/09/2025 7:40 AM
State News
KARNATAKA

BREAKING : ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಕೇಸ್ : ಕಾಮುಕ ಯೋಗಗುರು ಅರೆಸ್ಟ್

By kannadanewsnow5718/09/2025 7:53 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಕಾಮುಕ ಯೋಗಗುರು ನಿರಂಜನಾ ಮೂರ್ತಿ ಎಂಬಾತನನ್ನು ಪೊಲೀಸರು…

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ನಾಳೆಯಿಂದ 1ವಾರ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

18/09/2025 7:44 AM

ರೈತರಿಗೆ ಗುಡ್ ನ್ಯೂಸ್ : ಸರ್ಕಾರದ ಸಹಾಯಧನದಡಿ ತುಂತುರು ನೀರಾವರಿ ಘಟಕ ಪಡೆಯಲು ಅರ್ಜಿ ಆಹ್ವಾನ

18/09/2025 7:33 AM

ಗಣೇಶೋತ್ಸವ, ಈದ್ ಮೀಲಾದ್ ಹಬ್ಬ :`ಡಿಜೆ’ ಸಿಸ್ಟಂ ಬಳಕೆ ನಿಷೇಧ ಸೆ.30ರವರೆಗೆ ಮುಂದುವರಿಕೆ

18/09/2025 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.