Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

02/12/2025 6:58 PM

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM

ಪಿಂಚಣಿದಾರರಿಗೆ ಸಿಹಿ ಸುದ್ದಿ ; ಇನ್ಮುಂದೆ ಅರ್ಥವಾಗುವ ಭಾಷೆಯಲ್ಲೇ ‘ಪಿಂಚಣಿ ಪಾವತಿ ಚೀಟಿ’ ಲಭ್ಯ

02/12/2025 6:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಒಕ್ಕಲಿಗ ಸಂಪ್ರದಾಯದಂತೆ ಬಿ.ಸರೋಜಾದೇವಿ ಅಂತ್ಯಕ್ರಿಯೆ | Actor B.Sarojadevi
KARNATAKA

BREAKING : ಒಕ್ಕಲಿಗ ಸಂಪ್ರದಾಯದಂತೆ ಬಿ.ಸರೋಜಾದೇವಿ ಅಂತ್ಯಕ್ರಿಯೆ | Actor B.Sarojadevi

By kannadanewsnow0514/07/2025 10:38 AM

ಬೆಂಗಳೂರು : ಅಭಿನಯ ಸರಸ್ವತಿ ಎಂದೇ ಖ್ಯಾತಿ ಹೊಂದಿದ್ದ ಹಿರಿಯ ಬಹುಭಾಷಾ ನಟಿ ಬಿ ಸರೋಜಾದೇವಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ತಮ್ಮ ನಿವಾಸದಲ್ಲಿ ಸಾವನಪ್ಪಿದ್ದಾರೆ ಡಾಕ್ಟರ್ ರಾಜಕುಮಾರ್ ಕಲ್ಯಾಣಕುಮಾರ್ ಸೇರಿದಂತೆ ಹಲವಾರು ಮೇರು ನಟನೊಂದಿಗೆ ಚಿತ್ರರಂಗದಲ್ಲಿ ಸರೋಜಾದೇವಿ ಅದ್ಭುತವಾಗಿ ನಟಿಸಿದ್ದರು.

ಹೌದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ.

ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಪತಿ ಹರ್ಷ ಸಮಾಧಿ ಪಕ್ಕದಲ್ಲಿ ಮಾಡಿಕೊಳ್ಳಲಾಗಿದೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ಸರೋಜಾ ದೇವಿಯಂತೆ ಕ್ರಿಯೆ ನಡೆಯಲಿದೆ.

ಬಿ.ಸರೋಜಾ ದೇವಿ ಅವರು 1938 ಜನವರಿ 7ರಂದು ಜನಿಸಿದ್ದಾರೆ. 17ನೇ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಸರೋಜದೇವಿ ಕಾಲಿಟ್ಟಿದ್ದಾರೆ. ಮಹಾಕವಿ ಕಾಳಿದಾಸ ಚಿತ್ರದ ಮೂಲಕ ಸರೋಜಾದೇವಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹಿರಿಯ ನಟಿ ಸರೋಜಾ ದೇವಿ ಅವರಿಗೆ ಹಲವು ಪ್ರಶಸ್ತಿಗಳು ಕೂಡ ಲಭಿಸಿತ್ತು. 1969ರಲ್ಲಿ ಪದ್ಮಶ್ರೀ ಆತ್ಮ 1992 ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು.

ಕರ್ನಾಟಕ ಸರ್ಕಾರದಿಂದ ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ, ತಮಿಳುನಾಡು ಸರ್ಕಾರದಿಂದ ಕಲೈಮಾಮನಿ ಜೀವಮಾನ ಸಾಧನೆ ಪ್ರಶಸ್ತಿ, ಆಂಧ್ರಪ್ರದೇಶ ಸರಕಾರದಿಂದ ಎರಡನೇ ಬಾರಿಗೆ NTR ರಾಷ್ಟ್ರೀಯ ಪ್ರಶಸ್ತಿ, 1993ರಲ್ಲಿ ಸರೋಜಾ ದೇವಿಗೆ ತಮಿಳುನಾಡು ಸರ್ಕಾರದ MGR ಪ್ರಶಸ್ತಿ, 1988 ರಲ್ಲಿ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, 1969ರಲ್ಲಿ ಕುಲವಿಲಕ್ಕೂ ತಮಿಳುನಾಡು ಚಲನಚಿತ್ರ ಪ್ರಶಸ್ತಿ, 1965ರಲ್ಲಿ ಸರೋಜ ದೇವಿಗೆ ಅಭಿನಯ ಸರಸ್ವತಿ ನೀಡಿ ಗೌರವ ಸಲ್ಲಿಸಲಾಗಿತ್ತು. ಅಲ್ಲದೆ 2006ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು.

Share. Facebook Twitter LinkedIn WhatsApp Email

Related Posts

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

02/12/2025 6:58 PM1 Min Read

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM1 Min Read

ಬೆಂಗಳೂರಿನ ‘KSRTC ಕಚೇರಿ’ಗೆ ಜರ್ಮನ್ ಸರ್ಕಾರದ ಫೆಡರಲ್ ಸಚಿವಾಲಯದ BMZ ಉನ್ನತ ಮಟ್ಟದ ನಿಯೋಗ ಭೇಟಿ

02/12/2025 5:34 PM1 Min Read
Recent News

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

02/12/2025 6:58 PM

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM

ಪಿಂಚಣಿದಾರರಿಗೆ ಸಿಹಿ ಸುದ್ದಿ ; ಇನ್ಮುಂದೆ ಅರ್ಥವಾಗುವ ಭಾಷೆಯಲ್ಲೇ ‘ಪಿಂಚಣಿ ಪಾವತಿ ಚೀಟಿ’ ಲಭ್ಯ

02/12/2025 6:55 PM

BREAKING ; ರಾಜ ಭವನದ ಹೆಸರು ಬದಲಿಸಿದ ಕೇಂದ್ರ ಸರ್ಕಾರ, ಇನ್ಮುಂದೆ ಇದು ‘ಲೋಕಭವನ’

02/12/2025 6:11 PM
State News
KARNATAKA

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

By kannadanewsnow0902/12/2025 6:58 PM KARNATAKA 1 Min Read

ಮಂಡ್ಯ : ಮದ್ದೂರು ನಗರದ ಸೋಮೇಗೌಡರ ಬೀದಿಯಲ್ಲಿ ಭಾನುವಾರ ತಡರಾತ್ರಿ ಮನೆಗಳ್ಳತನವೊಂದು ನಡೆದಿದ್ದು, ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ…

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM

ಬೆಂಗಳೂರಿನ ‘KSRTC ಕಚೇರಿ’ಗೆ ಜರ್ಮನ್ ಸರ್ಕಾರದ ಫೆಡರಲ್ ಸಚಿವಾಲಯದ BMZ ಉನ್ನತ ಮಟ್ಟದ ನಿಯೋಗ ಭೇಟಿ

02/12/2025 5:34 PM

Tet Hall Ticket Download 2025 Karnataka | ಕರ್ನಾಟಕ ಟಿಇಟಿ 2025 ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಇಲ್ಲಿದೆ ನೇರವಾದ ಲಿಂಕ್‌,

02/12/2025 2:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.