Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮ ಕರ್ತವ್ಯ, ಜಾತಿ ಹೋಗಬೇಕಾದರೆ ಸಮಾನತೆ ಬರಬೇಕು : ಸಿಎಂ ಸಿದ್ದರಾಮಯ್ಯ

21/12/2025 9:15 PM

BIG Alert: ರಾಜ್ಯದಲ್ಲಿ ತೀವ್ರ ‘ಶೀತಗಾಳಿ’ ಹಿನ್ನಲೆ: ಈ ಸಲಹೆಗಳನ್ನು ಪಾಲಿಸುವಂತೆ ಸರ್ಕಾರ ಸೂಚನೆ | Cold wave

21/12/2025 8:59 PM

BIG NEWS : ಧರ್ಮಗಳು ಪ್ರೀತಿ ಹಾಗೂ ಕರುಣೆ ಬೋಧಿಸುತ್ತವೆ ಹೊರತು ದ್ವೇಷವನ್ನಲ್ಲ : ಸಿಎಂ ಸಿದ್ದರಾಮಯ್ಯ ಹೇಳಿಕೆ

21/12/2025 8:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ವೆಸ್ಟ್ ಇಂಡೀಸ್ ಸರಣಿ’ಗೆ ಭಾರತ ‘ಮಹಿಳಾ ತಂಡ’ ಪ್ರಕಟಿಸಿದ ‘BCCI’ ; ‘ಶಫಾಲಿ ವರ್ಮಾ’ ಔಟ್
INDIA

BREAKING : ‘ವೆಸ್ಟ್ ಇಂಡೀಸ್ ಸರಣಿ’ಗೆ ಭಾರತ ‘ಮಹಿಳಾ ತಂಡ’ ಪ್ರಕಟಿಸಿದ ‘BCCI’ ; ‘ಶಫಾಲಿ ವರ್ಮಾ’ ಔಟ್

By KannadaNewsNow13/12/2024 8:32 PM

ನವದೆಹಲಿ : ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ವೈಟ್-ಬಾಲ್ ಸರಣಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನ ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ. ನಿರೀಕ್ಷೆಯಂತೆ, ಆಸ್ಟ್ರೇಲಿಯಾ ವಿರುದ್ಧದ ತಂಡದ ಕಳಪೆ ಪ್ರದರ್ಶನದ ನಂತರ ಆಯ್ಕೆ ಸಮಿತಿಯು ಭಾರತದ ಏಕದಿನ ಮತ್ತು ಟಿ20ಐ ತಂಡಗಳಲ್ಲಿ ಹಲವಾರು ಬದಲಾವಣೆಗಳನ್ನ ಮಾಡಿದೆ.

ಆದ್ರೆ, ಮೂವರು ಅನ್ಕ್ಯಾಪ್ಡ್ ಆಟಗಾರ್ತಿಯರಾದ ನಂದಿನಿ ಕಶ್ಯಪ್, ರಾಘ್ವಿ ಬಿಸ್ತ್ ಮತ್ತು ಪ್ರತೀಕಾ ರಾವಲ್ ಅವರು ತಮ್ಮ ಮೊದಲ ಕರೆಯನ್ನ ಪಡೆದರು. ಬಿಸ್ಟ್ ಮತ್ತು ಕಶ್ಯಪ್ ಅವರನ್ನ ಟಿ20ಐ ತಂಡಕ್ಕೆ ಸೇರಿಸಲಾಗಿದ್ದು, ರಾವಲ್ ವೆಸ್ಟ್ ಇಂಡೀಸ್ ಸರಣಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಇಂತಿದೆ.!
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ನಂದಿನಿ ಕಶ್ಯಪ್, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಸಜನಾ ಸಜೀವನ್, ರಾಘ್ವಿ ಬಿಸ್ಟ್, ರೇಣುಕಾ ಸಿಂಗ್ ಠಾಕೂರ್, ಪ್ರಿಯಾ ಮಿಶ್ರಾ, ಟಿಟಾಸ್ ಸಾಧು, ಸೈಮಾ ಠಾಕೂರ್, ಮಿನ್ನು ಮಣಿ, ರಾಧಾ ಯಾದವ್.

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಏಕದಿನ ಸರಣಿಗೆ ಭಾರತ ತಂಡ ಇಂತಿದೆ.!
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಪ್ರತೀಕಾ ರಾವಲ್, ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ತೇಜಲ್ ಹಸಬ್ನಿಸ್, ದೀಪ್ತಿ ಶರ್ಮಾ, ಮಿನ್ನು ಮಣಿ, ಪ್ರಿಯಾ ಮಿಶ್ರಾ, ತನುಜಾ ಕನ್ವರ್, ಟಿಟಾಸ್ ಸಾಧು, ಸೈಮಾ ಠಾಕೂರ್, ರೇಣುಕಾ ಸಿಂಗ್ ಠಾಕೂರ್.

ಡಿಸೆಂಬರ್ 15 ರಿಂದ ಕೆರಿಬಿಯನ್ ತಂಡದ ವಿರುದ್ಧ ಭಾರತ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನ ಆಡಲಿದೆ.

 

BREAKING : ‘ಹೈಬ್ರಿಡ್ ಚಾಂಪಿಯನ್ಸ್ ಟ್ರೋಫಿ’ ಮಾದರಿಗೆ ‘ICC’ ಅನುಮೋದನೆ ; ‘ಪಾಕ್, ದುಬೈ’ನಲ್ಲಿ ಪಂದ್ಯಾವಳಿ

BREAKING : ಸಾವರ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ; ‘ರಾಹುಲ್ ಗಾಂಧಿ’ಗೆ ಕೋರ್ಟ್ ಸಮನ್ಸ್

BREAKING : ‘ಹೈಬ್ರಿಡ್ ಚಾಂಪಿಯನ್ಸ್ ಟ್ರೋಫಿ’ ಮಾದರಿಗೆ ‘ICC’ ಅನುಮೋದನೆ ; ‘ಪಾಕ್, ದುಬೈ’ನಲ್ಲಿ ಪಂದ್ಯಾವಳಿ

BREAKING : 'ವೆಸ್ಟ್ ಇಂಡೀಸ್ ಸರಣಿ'ಗೆ ಭಾರತ 'ಮಹಿಳಾ ತಂಡ' ಪ್ರಕಟಿಸಿದ 'BCCI' ; 'ಶಫಾಲಿ ವರ್ಮಾ' ಔಟ್ BREAKING: BCCI announces India women's team for West Indies series; Shafali Verma out
Share. Facebook Twitter LinkedIn WhatsApp Email

Related Posts

ಭಾರತೀಯ ರೈಲ್ವೆ ‘ಟಿಕೆಟ್ ದರ’ಗಳನ್ನು ಹೆಚ್ಚಿಸಿದ್ದು ಏಕೆ ಗೊತ್ತಾ?

21/12/2025 8:26 PM2 Mins Read

BREAKING: MGNREGA ಬದಲಿಗೆ G-RAM G ಮಸೂದೆಗೆ ರಾಷ್ಟ್ರಪತಿಗಳ ಅಂಕಿತ, ಕಾನೂನಾಗಿ ಪರಿವರ್ತನೆ

21/12/2025 5:51 PM1 Min Read

BREAKING: ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಖಾತ್ರಿ ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ | VB G Ram G Bill

21/12/2025 5:44 PM5 Mins Read
Recent News

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮ ಕರ್ತವ್ಯ, ಜಾತಿ ಹೋಗಬೇಕಾದರೆ ಸಮಾನತೆ ಬರಬೇಕು : ಸಿಎಂ ಸಿದ್ದರಾಮಯ್ಯ

21/12/2025 9:15 PM

BIG Alert: ರಾಜ್ಯದಲ್ಲಿ ತೀವ್ರ ‘ಶೀತಗಾಳಿ’ ಹಿನ್ನಲೆ: ಈ ಸಲಹೆಗಳನ್ನು ಪಾಲಿಸುವಂತೆ ಸರ್ಕಾರ ಸೂಚನೆ | Cold wave

21/12/2025 8:59 PM

BIG NEWS : ಧರ್ಮಗಳು ಪ್ರೀತಿ ಹಾಗೂ ಕರುಣೆ ಬೋಧಿಸುತ್ತವೆ ಹೊರತು ದ್ವೇಷವನ್ನಲ್ಲ : ಸಿಎಂ ಸಿದ್ದರಾಮಯ್ಯ ಹೇಳಿಕೆ

21/12/2025 8:37 PM

ಭಾರತೀಯ ರೈಲ್ವೆ ‘ಟಿಕೆಟ್ ದರ’ಗಳನ್ನು ಹೆಚ್ಚಿಸಿದ್ದು ಏಕೆ ಗೊತ್ತಾ?

21/12/2025 8:26 PM
State News
KARNATAKA

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮ ಕರ್ತವ್ಯ, ಜಾತಿ ಹೋಗಬೇಕಾದರೆ ಸಮಾನತೆ ಬರಬೇಕು : ಸಿಎಂ ಸಿದ್ದರಾಮಯ್ಯ

By kannadanewsnow0521/12/2025 9:15 PM KARNATAKA 1 Min Read

ಮಂಡ್ಯ : ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಇದು ಜಡತ್ವದಿಂದ ಕೂಡಿದೆ ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿಸಬೇಕು ಆಗ…

BIG Alert: ರಾಜ್ಯದಲ್ಲಿ ತೀವ್ರ ‘ಶೀತಗಾಳಿ’ ಹಿನ್ನಲೆ: ಈ ಸಲಹೆಗಳನ್ನು ಪಾಲಿಸುವಂತೆ ಸರ್ಕಾರ ಸೂಚನೆ | Cold wave

21/12/2025 8:59 PM

BIG NEWS : ಧರ್ಮಗಳು ಪ್ರೀತಿ ಹಾಗೂ ಕರುಣೆ ಬೋಧಿಸುತ್ತವೆ ಹೊರತು ದ್ವೇಷವನ್ನಲ್ಲ : ಸಿಎಂ ಸಿದ್ದರಾಮಯ್ಯ ಹೇಳಿಕೆ

21/12/2025 8:37 PM

BREAKING : ಶೀಘ್ರದಲ್ಲಿ ಚಿಕ್ಕೋಡಿ ತಾಲೂಕು ಜಿಲ್ಲೆಯಾಗಿ ರಚನೆ : ಸಚಿವ ಹೆಚ್.ಕೆ ಪಾಟೀಲ್ ಸುಳಿವು

21/12/2025 8:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.