Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ-ಇರಾನ್ ‘ಮಹಾ’ ಸಂಧಾನ: ಜೆಡಿ ವ್ಯಾನ್ಸ್ ನೇತೃತ್ವದಲ್ಲಿ ಹೈ-ವೋಲ್ಟೇಜ್ ಮಾತುಕತೆ!

11/04/2026 6:50 AM

ರಾಜ್ಯದಲ್ಲಿ 10 ಹೊಸ ಕಾನೂನು ಜಾರಿ; ಶಿಕ್ಷಕರ ವರ್ಗಾವಣೆ ಸೇರಿ ಪ್ರಮುಖ ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ

11/04/2026 6:47 AM

ಮಹಿಳೆಯರ ‘ಗೃಹಲಕ್ಷ್ಮಿ’ ಹಣ ಕಡಿತ ಮಾಡುವಂತಿಲ್ಲ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ಧಾರಾಮಯ್ಯ ಕಡಕ್ ಆದೇಶ

11/04/2026 6:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ : ಶಿಕ್ಷೆ ಪ್ರಮಾಣದ ಕುರಿತು ನಾಳೆ ತೀರ್ಪು ಕಾಯ್ದಿರಿಸಿದ ಕೋರ್ಟ್!
KARNATAKA

BREAKING : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ : ಶಿಕ್ಷೆ ಪ್ರಮಾಣದ ಕುರಿತು ನಾಳೆ ತೀರ್ಪು ಕಾಯ್ದಿರಿಸಿದ ಕೋರ್ಟ್!

By kannadanewsnow0525/10/2024 3:45 PM

ಬೆಂಗಳೂರು : ಬೇಲೆಕೆರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನವಾಗಿದೆ. ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಣೆಯ ಕುರಿತಂತೆ ವಾದ ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣದ ಕುರಿತು ನಾಳೆ ಆದೇಶ ಪ್ರಕಟಿಸಲಿದೆ.

ಹೌದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ಶಿಕ್ಷ ಪ್ರಮಾಣದ ಬಗ್ಗೆ ನಾಳೆ ಆದೇಶ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಣೆಯ ಕುರಿತು ಎರಡು ಕಡೆಗೂ ವಾದ ಮಂಡನೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಣೆಯ ಕುರಿತಂತೆ ಕೋರ್ಟ್ ನಾಳೆ ಆದೇಶ ಪ್ರಕಟಿಸಲಿದೆ.

ಏನಿದು ಪ್ರಕರಣ?

ಅಂಕೋಲಾ ತಾಲೂಕಿನ ಬೇಲೆಕೇರಿ ವ್ಯಾಪ್ತಿಯಲ್ಲಿ 2009- 2010ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ 200 ಕೋಟಿ ರೂ.ಗ ಳಿಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್‌ ಟನ್‌ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿ ರ ನ್ನು ಬೇಲೆಕೇರಿ ಬಂದರಿನ ಅಧಿ ಕಾ ರಿ ಮಹೇಶ್‌ ಬಿಳಿಯ ಅವರ ಸುಪ ರ್ದಿ ಗೆ ನೀಡಿದ್ದರು.

ಆದರೆ ಮಹೇಶ್‌ ಬಿಳಿಯ, ಶಾಸಕ ಸತೀಶ್‌ ಸೈಲ್‌ ಹಾಗೂ ಇತರ ಆರೋಪಿಗಳು ಈ ಅದಿರು ಕಳವು ಮಾಡಲು ಒಳ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಆರೋಪಿಗಳ ಪೈಕಿ ಕೆಲವರು ಜಪ್ತಿ ಮಾಡಿದ ಅದಿರನ್ನು  ಸತೀಶ್‌ ಸೈಲ್‌ಗೆ ಕಡಿಮೆ ಮೊತ್ತಕ್ಕೆ ಅಕ್ರಮವಾಗಿ ಮಾರಾಟ ಮಾಡಿದ್ದರು. ಇನ್ನು ಕೆಲವರು ನೇರವಾಗಿ ವಿದೇಶಕ್ಕೆ ರಫ್ತು ಮಾಡಿದ್ದರು. ಸತೀಶ್‌ ಸೈಲ್‌ ಪ್ರತ್ಯೇಕವಾಗಿ ತಮ್ಮ ಪಿಜಿಎಸ್‌ ಕಂಪೆನಿ, ಮಲ್ಲಿಕಾರ್ಜುನ್‌ ಶಿಪ್ಪಿಂಗ್‌ ಪ್ರೈ.ಲಿ. ಹಾಗೂ ಇತರ ಕಂಪೆನಿಗಳ ಮೂಲಕ ಅದಿರನ್ನು ವಿದೇಶಕ್ಕೆ ರಫ್ತು ಮಾಡಿದ್ದರು ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 10 ಹೊಸ ಕಾನೂನು ಜಾರಿ; ಶಿಕ್ಷಕರ ವರ್ಗಾವಣೆ ಸೇರಿ ಪ್ರಮುಖ ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ

11/04/2026 6:47 AM2 Mins Read

ಮಹಿಳೆಯರ ‘ಗೃಹಲಕ್ಷ್ಮಿ’ ಹಣ ಕಡಿತ ಮಾಡುವಂತಿಲ್ಲ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ಧಾರಾಮಯ್ಯ ಕಡಕ್ ಆದೇಶ

11/04/2026 6:42 AM1 Min Read

GOOD NEWS: ಶಿಕ್ಷಕರಿಗೆ ಬಿಗ್ ರಿಲೀಫ್: ಜನಗಣತಿ ಕರ್ತವ್ಯದಿಂದ ಮೌಲ್ಯಮಾಪನಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೆ ವಿನಾಯಿತಿ

11/04/2026 6:38 AM1 Min Read
Recent News

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ-ಇರಾನ್ ‘ಮಹಾ’ ಸಂಧಾನ: ಜೆಡಿ ವ್ಯಾನ್ಸ್ ನೇತೃತ್ವದಲ್ಲಿ ಹೈ-ವೋಲ್ಟೇಜ್ ಮಾತುಕತೆ!

11/04/2026 6:50 AM

ರಾಜ್ಯದಲ್ಲಿ 10 ಹೊಸ ಕಾನೂನು ಜಾರಿ; ಶಿಕ್ಷಕರ ವರ್ಗಾವಣೆ ಸೇರಿ ಪ್ರಮುಖ ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ

11/04/2026 6:47 AM

ಮಹಿಳೆಯರ ‘ಗೃಹಲಕ್ಷ್ಮಿ’ ಹಣ ಕಡಿತ ಮಾಡುವಂತಿಲ್ಲ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ಧಾರಾಮಯ್ಯ ಕಡಕ್ ಆದೇಶ

11/04/2026 6:42 AM

ಇಸ್ಲಾಮಾಬಾದ್‌ನಲ್ಲಿ ‘ಮಹಾ’ ಸಂಧಾನ: ಟ್ರಂಪ್ ನೀಡಿದ 14 ದಿನಗಳ ಗಡುವಿನಲ್ಲಿ ಯುದ್ಧಕ್ಕೆ ವಿರಾಮ ಬೀಳುತ್ತಾ? ಜೆಡಿ ವ್ಯಾನ್ಸ್ ಮೇಲಿದೆ ಜಗತ್ತಿನ ಕಣ್ಣು!

11/04/2026 6:40 AM
State News
KARNATAKA

ರಾಜ್ಯದಲ್ಲಿ 10 ಹೊಸ ಕಾನೂನು ಜಾರಿ; ಶಿಕ್ಷಕರ ವರ್ಗಾವಣೆ ಸೇರಿ ಪ್ರಮುಖ ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ

By kannadanewsnow0911/04/2026 6:47 AM KARNATAKA 2 Mins Read

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಿದ್ದ 11 ಪ್ರಮುಖ ವಿಧೇಯಕಗಳ ಪೈಕಿ 10 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ…

ಮಹಿಳೆಯರ ‘ಗೃಹಲಕ್ಷ್ಮಿ’ ಹಣ ಕಡಿತ ಮಾಡುವಂತಿಲ್ಲ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ಧಾರಾಮಯ್ಯ ಕಡಕ್ ಆದೇಶ

11/04/2026 6:42 AM

GOOD NEWS: ಶಿಕ್ಷಕರಿಗೆ ಬಿಗ್ ರಿಲೀಫ್: ಜನಗಣತಿ ಕರ್ತವ್ಯದಿಂದ ಮೌಲ್ಯಮಾಪನಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೆ ವಿನಾಯಿತಿ

11/04/2026 6:38 AM

BIG NEWS : ಸಾಲದ ಬಾಕಿ ನೆಪದಲ್ಲಿ ಗೃಹಲಕ್ಷ್ಮಿ ಹಣ ಕಡಿತ : ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ!

11/04/2026 6:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.