BREAKING : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ : ಶಿಕ್ಷೆ ಪ್ರಮಾಣದ ಕುರಿತು ನಾಳೆ ತೀರ್ಪು ಕಾಯ್ದಿರಿಸಿದ ಕೋರ್ಟ್!

ಬೆಂಗಳೂರು : ಬೇಲೆಕೆರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನವಾಗಿದೆ. ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಣೆಯ ಕುರಿತಂತೆ ವಾದ ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣದ ಕುರಿತು ನಾಳೆ ಆದೇಶ ಪ್ರಕಟಿಸಲಿದೆ. ಹೌದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ಶಿಕ್ಷ … Continue reading BREAKING : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ : ಶಿಕ್ಷೆ ಪ್ರಮಾಣದ ಕುರಿತು ನಾಳೆ ತೀರ್ಪು ಕಾಯ್ದಿರಿಸಿದ ಕೋರ್ಟ್!