ಬೆಂಗಳೂರು : ಇತ್ತೀಚಿಗೆ ಬೆಂಗಳೂರಿಗೆ ನಲ್ಲಿ ಅಪಘಾತಗಳ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದೀಗ ಬೆಂಗಳೂರಿನ ಕೆಂಗೇರಿ ಬಳಿ ಟಿಪ್ಪರ್ ವಾಹನ ಒಂದು ಹರಿದು 4 ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಟಿಪ್ಪರ್ ವಾಹನ ಹರಿದು ಬಾಲಕ ಸ್ಥಳದಲ್ಲಿ ಸಾವನನಪ್ಪಿದ್ದಾನೆ. ಘಟನೆಯು ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಮತ್, ಪೂಜಾ ದಂಪತಿಯ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಘಟನೆ ಕುರಿತಂತೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.