Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಂಪುಟ ವಿಸ್ತರಣೆಯಾದರೆ ನನ್ನನ್ನು ಪರಿಗಣಿಸಲಿ, ನಾನು ಸಚಿವ ಸ್ಥಾನದ ಆಕಾಂಕ್ಷಿ : ರುದ್ರಪ್ಪ ಲಮಾಣಿ

19/05/2025 5:04 PM

BREAKING: SBI ಸ್ಥಿರ ಠೇವಣಿ ದರಗಳನ್ನು 20 ಮೂಲ ಅಂಕಗಳಿಂದ ಕಡಿತ | SBI Cuts Fixed Deposit Rates

19/05/2025 5:03 PM

BIG NEWS : ಬೆಂಗಳೂರಲ್ಲಿ ಮಳೆ ಹೆಚ್ಚಾಗಿದೆ ಅಷ್ಟೆ, ಯಾವುದೇ ದೊಡ್ಡ ಸಮಸ್ಯೆ ಇಲ್ಲ : ಡಿಸಿಎಂ ಡಿಕೆ ಶಿವಕುಮಾರ್

19/05/2025 4:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಹಣ ಡಬ್ಲಿಂಗ್ ಮಾಡುವುದಾಗಿ ಹೇಳಿ 2 ಕೋಟಿಗೂ ಅಧಿಕ ವಂಚನೆ : 7 ಆರೋಪಿಗಳ ಬಂಧನ!
KARNATAKA

BREAKING : ಬೆಂಗಳೂರಲ್ಲಿ ಹಣ ಡಬ್ಲಿಂಗ್ ಮಾಡುವುದಾಗಿ ಹೇಳಿ 2 ಕೋಟಿಗೂ ಅಧಿಕ ವಂಚನೆ : 7 ಆರೋಪಿಗಳ ಬಂಧನ!

By kannadanewsnow0513/01/2025 11:18 AM

ಬೆಂಗಳೂರು : ಹಣ ಡಬ್ಬಲಿಂಗ್ ಮಾಡುವುದಾಗಿ ನಂಬಿಸಿ ಸುಮಾರು ಎರಡು ಕೋಟಿ ಹಣ ವಂಚಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದ್ದು, ಸದ್ಯ ಆರೋಪಿಗಳನ್ನು ಇದೀಗ ಬೆಂಗಳೂರಿನ ಹಲಸೂರು ಗೇಟ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಇದೀಗ 7 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಶ್ಯಾಮ್ ಥಾಮಸ್, ಜೋಶ್ ಕರುವಿಲ್ಲ, ಜಾಫರ್ ಸಾಧಿಕ್ ಅಲಿಯಾಸ್ ದೀಪಕ್, ಜೀನ್ ಕಮಲ್, ವಿಜಯ್ ಚಿಕ್ಲೋಂಕರ್ ಅಲಿಯಾಸ್ ರವಿ, ಅಮಿತ್ ಅಲಿಯಾಸ್ ದೀಪಕ್, ಊರ್ವಶಿ ಗೋಸ್ವಾಮಿ ಅಲಿಯಾಸ್ ಸೋನು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದ್ದು ಬಂಧಿತರಿಂದ ಸುಮಾರು 44 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ.

PWD ಕಾಂಟ್ರಾಕ್ಟರ್ ನವೀನ್ ಎಂಬತರಿಗೆ 2 ಕೋಟಿ ಹಣ ವಂಚಿಸಿದ್ದಾರೆ. ಪ್ರಾರಂಭಿಕವಾಗಿ ಒಂದು ಲಕ್ಷ ಹಣ ಆರ್ಟಿಜಿಎಸ್ ಮಾಡಿದ್ದರು. ನಗರದಲ್ಲಿ ಲಾಕರ್ ಇಲ್ಲ ಅಂತ ಆರೋಪಿಗಳು ಹೇಳಿದ್ದರು. ನಗದು ಕೊಟ್ಟರೆ ಡಬಲ್ ಮಾಡಿ ಕೊಡುವುದಾಗಿ ಆಮೀಷ ಒಡ್ಡಿದ್ದಾರೆ. ಆರ್ ಟಿ ಜಿ ಎಸ್ ಮೂಲಕ ಹಣ ವಾಪಸ್ ಮಾಡುವುದಾಗಿ ಆರೋಪಿಗಳು ನಂಬಿಸಿದ್ದಾರೆ.

MEDC ಅನ್ನೋ ಕಂಪನಿ ಹೆಸರಿನಲ್ಲಿ ವಂಚನೆ ಮಾಡಲಾಗಿದೆ. ಮಲೇಶಿಯಾ ಡೆವಲಪ್ಮೆಂಟ್ ಬೋರ್ಡ್ ಕಂಪನಿ (MEDC) ಎಂಬ ಹೆಸರಿನಲ್ಲಿ ಆರೋಪಿಗಳು ವಂಚನೆ ಎಸಗಿದ್ದಾರೆ. ನಕಲಿ ಕಂಪನಿಯಲ್ಲಿ ಹಣ ಹೊಡುವಂತೆ ಆಮೀಷ ಒಡಲಾಗಿದ್ದು ಹಣ ಹೂಡಿದರೆ ಹಣ ಡಬಲ್ ಮಾಡಿಕೊಡುತ್ತೇವೆ ಎಂದು ವಂಚಿಸಿದ್ದಾರೆ.

ಇನ್ನು ಮಲೇಷ್ಯಾದಿಂದ ವಂಚನೆ ನಡೆಸಿರುವ ವಿಕ್ಕಿ ಅಹುಜಾ ಪಿಡಬ್ಲ್ಯೂಡಿ ಕಂಟ್ರಾಕ್ಟರ್ ನವೀನ್ ಜೆ ಎಂಬಾತನಿಗೆ ವಂಚನೆ ಎಸಗಲಾಗಿದೆ. ಮಧ್ಯವರ್ತಿಗಳ ಮೂಲಕ ವಿಕ್ಕಿ ಅಹುಜಾ ಈ ಒಂದು ಡೀಲ್ ಮಾಡುತ್ತಿದ್ದ ಎನ್ನಲಾಗಿದೆ. ಮೋಸ ಹೋದ ವಿಚಾರ ತಿಳಿದು ಹಲಸೂರು ಗೇಟ್ ಠಾಣೆ ಪೊಲೀಸರಿಗೆ ನವೀನ್ ದೂರು ನೀಡಿದ್ದಾರೆ. ಆರೋಪಿಗಳನ್ನು ಸದ್ಯ ಹಲಸೂರು ಗೇಟ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಸಂಪುಟ ವಿಸ್ತರಣೆಯಾದರೆ ನನ್ನನ್ನು ಪರಿಗಣಿಸಲಿ, ನಾನು ಸಚಿವ ಸ್ಥಾನದ ಆಕಾಂಕ್ಷಿ : ರುದ್ರಪ್ಪ ಲಮಾಣಿ

19/05/2025 5:04 PM1 Min Read

BIG NEWS : ಬೆಂಗಳೂರಲ್ಲಿ ಮಳೆ ಹೆಚ್ಚಾಗಿದೆ ಅಷ್ಟೆ, ಯಾವುದೇ ದೊಡ್ಡ ಸಮಸ್ಯೆ ಇಲ್ಲ : ಡಿಸಿಎಂ ಡಿಕೆ ಶಿವಕುಮಾರ್

19/05/2025 4:22 PM1 Min Read

BREAKING : ಬೆಂಗಳೂರಲ್ಲಿ ಭಾರಿ ಮಳೆ : ಸಿಎಂ ಸಿಟಿ ರೌಂಡ್ಸ್ ಹಾಕುವ ರಸ್ತೆಯಲ್ಲೇ ಧರೆಗುರುಳಿದ ಬೃಹತ್ ಗಾತ್ರದ ಮರ!

19/05/2025 4:18 PM1 Min Read
Recent News

BREAKING : ಸಂಪುಟ ವಿಸ್ತರಣೆಯಾದರೆ ನನ್ನನ್ನು ಪರಿಗಣಿಸಲಿ, ನಾನು ಸಚಿವ ಸ್ಥಾನದ ಆಕಾಂಕ್ಷಿ : ರುದ್ರಪ್ಪ ಲಮಾಣಿ

19/05/2025 5:04 PM

BREAKING: SBI ಸ್ಥಿರ ಠೇವಣಿ ದರಗಳನ್ನು 20 ಮೂಲ ಅಂಕಗಳಿಂದ ಕಡಿತ | SBI Cuts Fixed Deposit Rates

19/05/2025 5:03 PM

BIG NEWS : ಬೆಂಗಳೂರಲ್ಲಿ ಮಳೆ ಹೆಚ್ಚಾಗಿದೆ ಅಷ್ಟೆ, ಯಾವುದೇ ದೊಡ್ಡ ಸಮಸ್ಯೆ ಇಲ್ಲ : ಡಿಸಿಎಂ ಡಿಕೆ ಶಿವಕುಮಾರ್

19/05/2025 4:22 PM

BREAKING : ಬೆಂಗಳೂರಲ್ಲಿ ಭಾರಿ ಮಳೆ : ಸಿಎಂ ಸಿಟಿ ರೌಂಡ್ಸ್ ಹಾಕುವ ರಸ್ತೆಯಲ್ಲೇ ಧರೆಗುರುಳಿದ ಬೃಹತ್ ಗಾತ್ರದ ಮರ!

19/05/2025 4:18 PM
State News
KARNATAKA

BREAKING : ಸಂಪುಟ ವಿಸ್ತರಣೆಯಾದರೆ ನನ್ನನ್ನು ಪರಿಗಣಿಸಲಿ, ನಾನು ಸಚಿವ ಸ್ಥಾನದ ಆಕಾಂಕ್ಷಿ : ರುದ್ರಪ್ಪ ಲಮಾಣಿ

By kannadanewsnow0519/05/2025 5:04 PM KARNATAKA 1 Min Read

ಹಾವೇರಿ : ಡಿಸೆಂಬರ್ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸಂಪುಟ ವಿಸ್ತರಣೆ…

BIG NEWS : ಬೆಂಗಳೂರಲ್ಲಿ ಮಳೆ ಹೆಚ್ಚಾಗಿದೆ ಅಷ್ಟೆ, ಯಾವುದೇ ದೊಡ್ಡ ಸಮಸ್ಯೆ ಇಲ್ಲ : ಡಿಸಿಎಂ ಡಿಕೆ ಶಿವಕುಮಾರ್

19/05/2025 4:22 PM

BREAKING : ಬೆಂಗಳೂರಲ್ಲಿ ಭಾರಿ ಮಳೆ : ಸಿಎಂ ಸಿಟಿ ರೌಂಡ್ಸ್ ಹಾಕುವ ರಸ್ತೆಯಲ್ಲೇ ಧರೆಗುರುಳಿದ ಬೃಹತ್ ಗಾತ್ರದ ಮರ!

19/05/2025 4:18 PM

ಅಭಿವೃದ್ಧಿ ದೃಷ್ಟಿಯಿಂದ ತುಮಕೂರಿಗೆ ಮೆಟ್ರೋ‌ ಬೇಕೆಬೇಕು: ಗೃಹ ಸಚಿವ ಡಾ.ಜಿ ಪರಮೇಶ್ವರ್

19/05/2025 4:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.