Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಿಗ್ಗೆ 5 ಗಂಟೆಗೆ ಏಳುವುದರಿಂದ ಎಷ್ಟೇಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಿಳಿದ್ರೆ ಅಚ್ಚರಿ ಪಡ್ತೀರಾ.!

22/07/2025 10:10 PM

ಜಾತಿ ಗಣತಿಗೆ ಸಿದ್ಧತೆ, ಡಿಜಿಟಲ್ ದತ್ತಾಂಶ ಸಂಗ್ರಹಣೆ: ಕೇಂದ್ರ ರಾಜ್ಯ ಸಚಿವ ನಿತ್ಯಾನಂದ ರೈ | Census 2027

22/07/2025 9:59 PM

BREAKING : ‘ಅಹಮದಾಬಾದ್ ವಿಮಾನ ನಿಲ್ದಾಣ’ಕ್ಕೆ ಬಾಂಬ್ ಬೆದರಿಕೆ, ಭದ್ರತಾ ಪರಿಶೀಲನೆ

22/07/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ನೀರಿನ ಬರ ನೀಗಿಸಲು ‘131 ಕೋಟಿ’ ಮೀಸಲು : BBMP ಆಯುಕ್ತ ತುಷಾರ್ ಗಿರೀನಾಥ್
KARNATAKA

BREAKING : ಬೆಂಗಳೂರಲ್ಲಿ ನೀರಿನ ಬರ ನೀಗಿಸಲು ‘131 ಕೋಟಿ’ ಮೀಸಲು : BBMP ಆಯುಕ್ತ ತುಷಾರ್ ಗಿರೀನಾಥ್

By kannadanewsnow0524/02/2024 12:37 PM

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರು ನಗರದಲ್ಲಿ ಜನರು ನೀರಿಗಾಗಿ ಪರದಾಟ ನಡೆಸುತ್ತಿದ್ದಾರೆ. ಈಗ ನೆಲೆಯಲ್ಲಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸುವುದಕ್ಕೆ ಕ್ರಮ ಕೈಗೊಂಡಿದ್ದು ನಾವು ಹಾಗೂ ಬಿ ಡಬ್ಲ್ಯೂ ಎಸ್ ಎಸ್ ಬಿ ಬೋರ್ವೆಲ್ ಗಳನ್ನು ಕೊಡಿಸುತ್ತೇವೆ. ಇದಕ್ಕಾಗಿ 131 ಕೋಟಿ ಮೀಸಲಿಟ್ಟಿದ್ದು, ಪ್ರತಿ ಕ್ಷೇತ್ರಕ್ಕೆ 10 ಕೋಟಿ ಹಣ ಬಿ ಡಬ್ಲ್ಯೂ ಎಸ್ ಎಸ್ ಬಿ ಗೆ ಕೊಡುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ ತಿಳಿಸಿದರು.

ರಾಜ್ಯದಲ್ಲಿಯೂ ‘ಬಾಂಬೆ ಮಿಠಾಯಿ’ ನಿಷೇಧ: ಕಾಟನ್ ಕ್ಯಾಂಡಿ ಪರೀಕ್ಷೆಗೆ ಮುಂದಾದ ಸರ್ಕಾರ

ಇಂದಿನ ಸಭೆಯಲ್ಲಿ ಮಾತನಾಡಿದ ಅವರು, ನೀರಿಗಾಗಿ ಒಟ್ಟು 131 ಕೋಟಿ ಹಣವನ್ನು ಮೀಸಲಿಟ್ಟಿದ್ದೇವೆ. 110 ಹಳ್ಳಿಗಳಿಗೆ 40 ಸಾವಿರ ಕನೆಕ್ಷನ್ ಕೊಟ್ಟಿದ್ದೇವೆ.ಕಾವೇರಿ 5ನೇ ಹಂತ ಬರುವವರೆಗೂ ವಲಯ ಆಯುಕ್ತರು ಹಾಗೂ BWSSB ಅಧಿಕಾರಿಗಳು ನಿರ್ವಹಣೆಯನ್ನು ಮಾಡುತ್ತಾರೆ.110 ಹಳ್ಳಿಗಳ ನೀರಿನ ಬಿಬಿಎಂಪಿ ಮಾಡುತ್ತದೆ. ನಗರ ವ್ಯಾಪ್ತಿಯಲ್ಲಿ BWSSB ಅಧಿಕಾರಿಗಳು ನಿರ್ವಹಿಸುತ್ತಾರೆ. ಹಣಕೊಟ್ಟು ಖಾಸಗಿ ಟ್ಯಾಂಕರ್ ಗಳನ್ನು ಕೂಡ ಖರೀದಿಸುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ ತಿಳಿಸಿದರು.

ಲೋಕಸಭಾ ಚುನಾವಣೆ: ‘ಎಎಪಿ-ಕಾಂಗ್ರೆಸ್’ ನಡುವೆ ಮೈತ್ರಿ, ‘ಸೀಟು ಹಂಚಿಕೆ’ ಫೈನಲ್ | Lok Sabha Polls

ಖಾಸಗಿ ಟ್ಯಾಂಕರ್ ಗಳಿಗೆ ಯಾವುದೇ ರೀತಿಯಾದಂತಹ ದರವನ್ನು ನಿಗದಿ ಮಾಡಿಲ್ಲ. ಖಾಸಗಿ ನೀರಿನ ಟ್ಯಾಂಕರ್ ಗಳನ್ನು ನಾವೇ ತೆಗೆದುಕೊಳ್ಳುತ್ತೇವೆ ಖಾಸಗಿ ನೀರಿನ ಟ್ಯಾಂಕರ್ ಗಳಿಗೆ ನಾವೇ ದರ ನಿಗದಿ ಮಾಡುತ್ತೇವೆ ಆದರವನ್ನು ಖಾಸಗಿ ಟ್ಯಾಂಕರ್ ಮಾಲಿಕರಿಗೆ ನೀಡುತ್ತೇವೆ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯನ್ನ ತಿರಸ್ಕರಿಸಿದ ಈ ಜಿಲ್ಲೆಯ 900ಕ್ಕೂ ಹೆಚ್ಚು ‘ಯಜಮಾನಿಯರು’

ಬೇಸಿಗೆಗು ಮುನ್ನ ಬೆಂಗಳೂರಲ್ಲಿ ಜಲ ದಾಹ ಉಂಟಾಗಿದೆ. ನಲ್ಲಿ ನೀರು ಬರುತ್ತಿಲ್ಲ ಟ್ಯಾಂಕರ್ ನೀರು ಸಿಗುತ್ತಿಲ್ಲ ದಿನನಿತ್ಯ ಬಳಕೆಗು ನೀರಿಲ್ಲದೆ ನಿವಾಸಿಗಳು ಕಂಗಾಲಾಗಿದ್ದಾರೆ ನೀರಿನ ಸಮಸ್ಯೆ ಹೇಗೆ ಸೇರಿದ ಪಾಲಿಕೆ ವಿರುದ್ಧ ಜನರು ಅಕ್ರೋಶ ಹೊರಹಾಕುತ್ತಿದ್ದಾರೆ ನೀರಿಲ್ಲಿದ್ದಕ್ಕೆ ಮನೆಯನ್ನು ಬಾಡಿಗೆದಾರರು ತರೆಯುತ್ತಿದ್ದಾರೆ ಇದೇ ವೇಳೆ ನೀರಿನ ಸಂಕಷ್ಟದಿಂದ ಮನೆ ಮಾಲೀಕರು ಕೂಡ ಕಂಗಾಲಾಗಿದ್ದಾರೆ. ಇದೀಗ ಬಿಬಿಎಂಪಿ ನೀರಿನ ಬವಣೆ ನೀಗಿಸಲು 131 ಕೋಟಿ ಮೀಸಲಿಟ್ಟಿದೆ.

 

BREAKING : ಬೆಂಗಳೂರಲ್ಲಿ ನೀರಿನ ಬರ ನೀಗಿಸಲು '131 ಕೋಟಿ' ಮೀಸಲು : BBMP ಆಯುಕ್ತ ತುಷಾರ್ ಗಿರೀನಾಥ್ BREAKING BENGALURU: BBMP commissioner Tushar Girinath says Rs 131 crore earmarked to tackle water scarcity in Bengaluru
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಸಿಹಿಸುದ್ದಿ: ‘ಸೋಲಾರ್ ಕೃಷಿ ಪಂಪ್’ಗೆ ಶೇ.80ರಷ್ಟು ಸಬ್ಸಿಡಿ ಘೋಷಿಸಿದ ಸಿಎಂ ಸಿದ್ಧರಾಮಯ್ಯ

22/07/2025 9:14 PM1 Min Read

ಸಾಗರದಲ್ಲಿ ‘ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ’ ಜನ್ಮದಿನದ ಪ್ರಯುಕ್ತ ಯಶಸ್ವಿಯಾಗಿ ನಡೆದ ‘ರಕ್ತದಾನ ಶಿಬಿರ’

22/07/2025 9:09 PM2 Mins Read

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್: ನಾಳೆಯಿಂದ ‘SIT ತನಿಖೆ’ ಆರಂಭ, ಧರ್ಮಸ್ಥಳಕ್ಕೂ ಭೇಟಿ

22/07/2025 8:47 PM1 Min Read
Recent News

ಬೆಳಿಗ್ಗೆ 5 ಗಂಟೆಗೆ ಏಳುವುದರಿಂದ ಎಷ್ಟೇಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಿಳಿದ್ರೆ ಅಚ್ಚರಿ ಪಡ್ತೀರಾ.!

22/07/2025 10:10 PM

ಜಾತಿ ಗಣತಿಗೆ ಸಿದ್ಧತೆ, ಡಿಜಿಟಲ್ ದತ್ತಾಂಶ ಸಂಗ್ರಹಣೆ: ಕೇಂದ್ರ ರಾಜ್ಯ ಸಚಿವ ನಿತ್ಯಾನಂದ ರೈ | Census 2027

22/07/2025 9:59 PM

BREAKING : ‘ಅಹಮದಾಬಾದ್ ವಿಮಾನ ನಿಲ್ದಾಣ’ಕ್ಕೆ ಬಾಂಬ್ ಬೆದರಿಕೆ, ಭದ್ರತಾ ಪರಿಶೀಲನೆ

22/07/2025 9:42 PM

ಫ್ರಿಡ್ಜ್’ನಲ್ಲಿಟ್ಟಿದ್ದ ‘ಚಿಕನ್, ಮಟನ್’ ತಿನ್ನುವ ಮೊದಲು ಎಚ್ಚರ ; ಒರ್ವ ಸಾವು, ಏಳು ಮಂದಿ ಅಸ್ವಸ್ಥ

22/07/2025 9:36 PM
State News
KARNATAKA

ರಾಜ್ಯದ ರೈತರಿಗೆ ಸಿಹಿಸುದ್ದಿ: ‘ಸೋಲಾರ್ ಕೃಷಿ ಪಂಪ್’ಗೆ ಶೇ.80ರಷ್ಟು ಸಬ್ಸಿಡಿ ಘೋಷಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0922/07/2025 9:14 PM KARNATAKA 1 Min Read

ಬೆಂಗಳೂರು: ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಅದೇ ಕುಸುಮ್ ಬಿ ಯೋಜನೆಯ ಅಡಿಯಲ್ಲಿ ಸೋಲಾರ್ ಕೃಷಿ…

ಸಾಗರದಲ್ಲಿ ‘ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ’ ಜನ್ಮದಿನದ ಪ್ರಯುಕ್ತ ಯಶಸ್ವಿಯಾಗಿ ನಡೆದ ‘ರಕ್ತದಾನ ಶಿಬಿರ’

22/07/2025 9:09 PM

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್: ನಾಳೆಯಿಂದ ‘SIT ತನಿಖೆ’ ಆರಂಭ, ಧರ್ಮಸ್ಥಳಕ್ಕೂ ಭೇಟಿ

22/07/2025 8:47 PM

ರಾಜ್ಯದಲ್ಲಿ ‘ಅನಧಿಕೃತ ಐಪಿ ಸೆಟ್’ ಹೊಂದಿರುವ ರೈತರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

22/07/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.