Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ `ದ್ವಿತೀಯ ಪಿಯುಸಿ’ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

30/10/2025 6:40 AM

ತೆರಿಗೆದಾರರಿಗೆ ಗುಡ್ ನ್ಯೂಸ್: ಐಟಿಆರ್ ಗಡುವು ಡಿ. 10 ಕ್ಕೆ ಮುಂದೂಡಿಕೆ | ITR deadline

30/10/2025 6:33 AM

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗೆ ಕಾಯ್ದೆ ರಚನೆ : ಇಂದು ಸಚಿವ ಸಂಪುಟ ಸಭೆಯಲ್ಲಿ ಕರಡು ಬಿಲ್ ಮಂಡನೆ.!

30/10/2025 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಮಹಾಲಕ್ಷ್ಮಿಯ ಭೀಕರ ಕೊಲೆ ಕೇಸ್ : ಕೊನೆಗೂ ಪತ್ತೆಯಾದ ಹಂತಕ, ಆರೋಪಿಯ ಫೋಟೋ ವೈರಲ್!
KARNATAKA

BREAKING : ಬೆಂಗಳೂರಲ್ಲಿ ಮಹಾಲಕ್ಷ್ಮಿಯ ಭೀಕರ ಕೊಲೆ ಕೇಸ್ : ಕೊನೆಗೂ ಪತ್ತೆಯಾದ ಹಂತಕ, ಆರೋಪಿಯ ಫೋಟೋ ವೈರಲ್!

By kannadanewsnow0525/09/2024 4:49 PM

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯ ಫೋಟೋ ಪತ್ತೆಯಾಗಿದ್ದು, ಹಂತಕನನ್ನು ಒರಿಸ್ಸಾ ಮೂಲದ ಮಹಾಲಕ್ಷ್ಮಿಯ ಸಹೋದ್ಯೋಗಿ ಮುಕ್ತಿ ರಂಜನ್ ರಾಯ್ ಎಂದು ತಿಳಿದು ಬಂದಿದೆ.

ಹೌದು ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಹೆಬ್ಬಗೋಡಿಯಲ್ಲಿ ನೆಲೆಸಿದ್ದನು. ತಮ್ಮನೊಂದಿಗೆ ಹೆಬ್ಬಗೋಡಿಯಲ್ಲಿ ವಾಸವಿದ್ದು ಪ್ರತಿನಿತ್ಯ ಮಲ್ಲೇಶ್ವರಂನ ಫ್ಯಾಶನ್ ಫ್ಯಾಕ್ಟರಿಯಲ್ಲಿ ಟೀಂ ಹೆಡ್‌ ಆಗಿ ಕೆಲಸ ಮಾಡುತ್ತಿದ್ದನು. ಈ ವೇಳೆ ಅದೇ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಲಕ್ಷ್ಮಿಯನ್ನ ರಂಜನ್ ಪ್ರೀತಿಸುತ್ತಿದ್ದನು.

ಆದರೆ ಇಬ್ಬರ ಮಧ್ಯ ಅದೇನು ಮನಸ್ತಾಪ ಉಂಟಾಯಿತು ಗೊತ್ತಿಲ್ಲ. ಸೆಪ್ಟೆಂಬರ್ 1 ರಂದು ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್ ಇಬ್ಬರು ಕೆಲಸಕ್ಕೆ ಹಾಜರಾಗಿದ್ದಾರೆ. ಬಳಿಕ ಸೆಪ್ಟೆಂಬರ್ 2ರಿಂದ ಮಹಾಲಕ್ಷ್ಮಿ ವಾರದ ರಜೆ ತೆಗೆದುಕೊಂಡಿದ್ದಾಳೆ. ಸೆಪ್ಟೆಂಬರ್ 2ರಂದು ತಾಯಿಯನ್ನು ಭೇಟಿಯಾಗಲು ತಾಯಿಯ ಮನೆಗೆ ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.

ಆದರೆ ಅಷ್ಟರಲ್ಲಿ ಆರೋಪಿ ಮುಕ್ತಿ ರಂಜನ್ ಮಹಾಲಕ್ಷ್ಮಿಯ ಕಥೆ ಮುಗಿಸಿದ್ದಾನೆ.ಆಕೆಯನ್ನು ಭೀಕರವಾಗಿ ಕೊಂದು ತುಂಡು ತುಂಡಾಗಿ ಕತ್ತರಿಸಿ, ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಆಕೆಯ ಮೃತ ದೇಹವನ್ನು ಕತ್ತರಿಸಿ ಫ್ರಿಜ್ ನಲ್ಲಿ ಇಟ್ಟು ಪರಾರಿಯಾಗಿದ್ದಾನೆ. ಸದ್ಯ ಆರೋಪಿ ಮುಕ್ತಿ ರಂಜನ್ ಪಶ್ಚಿಮ ಬಂಗಾಳದಲ್ಲಿ ಇದ್ದು ಪೊಲೀಸರಿಂದ ಕಣ್ತಪ್ಪಿಸಿ ಓಡಾಡುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ `ದ್ವಿತೀಯ ಪಿಯುಸಿ’ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

30/10/2025 6:40 AM3 Mins Read

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗೆ ಕಾಯ್ದೆ ರಚನೆ : ಇಂದು ಸಚಿವ ಸಂಪುಟ ಸಭೆಯಲ್ಲಿ ಕರಡು ಬಿಲ್ ಮಂಡನೆ.!

30/10/2025 6:30 AM1 Min Read

ರಾಜ್ಯದ ಜನತೆಯ ಗಮನಕ್ಕೆ : ಮನೆಯ `ಕಟ್ಟಡ ಪರವಾನಗಿ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ.!

30/10/2025 6:26 AM1 Min Read
Recent News

ರಾಜ್ಯದಲ್ಲಿ `ದ್ವಿತೀಯ ಪಿಯುಸಿ’ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

30/10/2025 6:40 AM

ತೆರಿಗೆದಾರರಿಗೆ ಗುಡ್ ನ್ಯೂಸ್: ಐಟಿಆರ್ ಗಡುವು ಡಿ. 10 ಕ್ಕೆ ಮುಂದೂಡಿಕೆ | ITR deadline

30/10/2025 6:33 AM

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗೆ ಕಾಯ್ದೆ ರಚನೆ : ಇಂದು ಸಚಿವ ಸಂಪುಟ ಸಭೆಯಲ್ಲಿ ಕರಡು ಬಿಲ್ ಮಂಡನೆ.!

30/10/2025 6:30 AM

ರಾಜ್ಯದ ಜನತೆಯ ಗಮನಕ್ಕೆ : ಮನೆಯ `ಕಟ್ಟಡ ಪರವಾನಗಿ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ.!

30/10/2025 6:26 AM
State News
KARNATAKA

ರಾಜ್ಯದಲ್ಲಿ `ದ್ವಿತೀಯ ಪಿಯುಸಿ’ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5730/10/2025 6:40 AM KARNATAKA 3 Mins Read

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಇರುವ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 21 ಅಂಕ, ಪ್ರಾಯೋಗಿಕ…

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗೆ ಕಾಯ್ದೆ ರಚನೆ : ಇಂದು ಸಚಿವ ಸಂಪುಟ ಸಭೆಯಲ್ಲಿ ಕರಡು ಬಿಲ್ ಮಂಡನೆ.!

30/10/2025 6:30 AM

ರಾಜ್ಯದ ಜನತೆಯ ಗಮನಕ್ಕೆ : ಮನೆಯ `ಕಟ್ಟಡ ಪರವಾನಗಿ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ.!

30/10/2025 6:26 AM

GOOD NEWS: `ಜಾತಿ ಗಣತಿ’ ಸಮೀಕ್ಷೆಯಲ್ಲಿ ಪಾಲ್ಗೊಂಡ ಗಣತಿದಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ

30/10/2025 6:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.