BREAKING : ಬೆಂಗಳೂರು : ಬಟ್ಟೆ ಕೊಳ್ಳುವ ವಿಚಾರಕ್ಕೆ ದಂಪತಿಗಳ ಮಧ್ಯ ಗಲಾಟೆ : ಬೆಂಕಿ ಹಚ್ಚಿ ಪತ್ನಿಯನ್ನೇ ಕೊಂದ ಪತಿ!

ಬೆಂಗಳೂರು : ಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ದಂಪತಿಗಳ ನಡುವೆ ಗಲಾಟೆ ನಡೆಯಲಿದೆ ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿಯನ್ನು ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ನಡೆದಿದೆ. ಹೌದು ಕೊಲೆಯಾದ ಮಹಿಳೆಯನ್ನು ಕಾವ್ಯ (27) ಎಂದು ತಿಳಿದುಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಪತ್ನಿ ಕಾವ್ಯಳನ್ನು ಕೊಲೆ ಮಾಡಿ ಪತಿ ಶಿವಾನಂದ್ ಪರಾರಿಯಾಗಿದ್ದಾನೆ. ಕಾವ್ಯ ಪೋಷಕರ ದೂರಿನ ಅನ್ವಯ … Continue reading BREAKING : ಬೆಂಗಳೂರು : ಬಟ್ಟೆ ಕೊಳ್ಳುವ ವಿಚಾರಕ್ಕೆ ದಂಪತಿಗಳ ಮಧ್ಯ ಗಲಾಟೆ : ಬೆಂಕಿ ಹಚ್ಚಿ ಪತ್ನಿಯನ್ನೇ ಕೊಂದ ಪತಿ!