Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ಬೆಂಗಳೂರಲ್ಲಿ ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

18/05/2025 8:08 PM

BIG NEWS : ಮೆಜೆಸ್ಟಿಕ್, ಯಶವಂತಪುರ ಸೇರಿದಂತೆ ಬೆಂಗಳೂರಲ್ಲಿ ಮತ್ತೆ ಧಾರಾಕಾರ ಮಳೆ

18/05/2025 8:01 PM

ಮನೆಯಲ್ಲಿ ನೆಮ್ಮದಿ ಇಲ್ಲವೇ? ದಿನವೂ ಜಗಳವೇ.? ಈ ಪರಿಹಾರ ಮಾಡಿ, ನಿಮ್ಮ ಸಮಸ್ಯೆ ಎಲ್ಲಾ ಕ್ಲಿಯರ್

18/05/2025 7:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ರೌಡಿಶೀಟರ್ ನ ಭೀಕರ ಹತ್ಯೆ : ಬಾರ್ ನಲ್ಲಿ ಮದ್ಯ ಸೇವಿಸಿವಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
KARNATAKA

BREAKING : ಬೆಂಗಳೂರಲ್ಲಿ ರೌಡಿಶೀಟರ್ ನ ಭೀಕರ ಹತ್ಯೆ : ಬಾರ್ ನಲ್ಲಿ ಮದ್ಯ ಸೇವಿಸಿವಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

By kannadanewsnow0505/03/2025 5:13 AM

ಬೆಂಗಳೂರು : ಬೆಂಗಳೂರಲ್ಲಿ ನಿನ್ನೆ ರಾತ್ರಿ ಭೀಕರವಾದ ಹತ್ಯೆ ನಡೆದಿದ್ದು, ಮದ್ಯ ಸೇವಿಸಲು ಎಂದು ಬಾರ್‌ಗೆ ಬಂದಿದ್ದ ರೌಡಿ ಶೀಟ‌ರ್ ನನ್ನು ನಾಲೈದು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಲಹಂಕದ ಕೊಡಗಿ ತಿರುಮಲಪುರ ನಿವಾಸಿ ಜಯರಾಮ್ (42) ಹತ್ಯೆಯಾದ ರೌಡಿ ಶೀಟರ್ ಎಂದು ತಿಳಿದುಬಂದಿದೆ. ಮಂಗಳವಾರ ರಾತ್ರಿ ಸುಮಾರು 9.30ಕ್ಕೆ ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ ಸಾಯಿ ಬಾರ್‌ನಲ್ಲಿ ಈ ಘಟನೆ ನಡೆದಿದೆ. ಹತ್ಯೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಹತ್ಯೆಯಾದ ಜಯರಾಮ್ ಯಲಹಂಕ ಉಪನಗರ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿದ್ದಾನೆ. ಈತನ ವಿರುದ್ಧ ಕೊಲೆ, ದರೋಡೆ, ಹಲ್ಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಯಲಹಂಕದ ಕೊಡಗಿ ತಿರುಮಲಪುರದಲ್ಲಿ ಪತ್ನಿ ಮತ್ತು ಮಕ್ಕಳ ಜತೆ ನೆಲೆಸಿದ್ದ. ಕೋಳಿ ಅಂಗಡಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

ಮಂಗಳವಾರ ರಾತ್ರಿ ಮದ್ಯ ಸೇವಿಸಲು ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ ಸಾಯಿ ಬಾರ್‌ಗೆ ಬಂದಿದ್ದಾನೆ. ಇದೇ ಸಮಯಕ್ಕೆ ನಾಲೈದು ಮಂದಿ ದುಷ್ಕ ರ್ಮಿಗಳು ಬಾರ್‌ಗೆ ಬಂದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿರುವ ಸೋಲದೇವನಹಳ್ಳಿ ಠಾಣೆಯ ಪೊಲೀಸರು, ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

Rain Alert : ಬೆಂಗಳೂರಲ್ಲಿ ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

18/05/2025 8:08 PM1 Min Read

BIG NEWS : ಮೆಜೆಸ್ಟಿಕ್, ಯಶವಂತಪುರ ಸೇರಿದಂತೆ ಬೆಂಗಳೂರಲ್ಲಿ ಮತ್ತೆ ಧಾರಾಕಾರ ಮಳೆ

18/05/2025 8:01 PM1 Min Read

ಮನೆಯಲ್ಲಿ ನೆಮ್ಮದಿ ಇಲ್ಲವೇ? ದಿನವೂ ಜಗಳವೇ.? ಈ ಪರಿಹಾರ ಮಾಡಿ, ನಿಮ್ಮ ಸಮಸ್ಯೆ ಎಲ್ಲಾ ಕ್ಲಿಯರ್

18/05/2025 7:45 PM3 Mins Read
Recent News

Rain Alert : ಬೆಂಗಳೂರಲ್ಲಿ ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

18/05/2025 8:08 PM

BIG NEWS : ಮೆಜೆಸ್ಟಿಕ್, ಯಶವಂತಪುರ ಸೇರಿದಂತೆ ಬೆಂಗಳೂರಲ್ಲಿ ಮತ್ತೆ ಧಾರಾಕಾರ ಮಳೆ

18/05/2025 8:01 PM

ಮನೆಯಲ್ಲಿ ನೆಮ್ಮದಿ ಇಲ್ಲವೇ? ದಿನವೂ ಜಗಳವೇ.? ಈ ಪರಿಹಾರ ಮಾಡಿ, ನಿಮ್ಮ ಸಮಸ್ಯೆ ಎಲ್ಲಾ ಕ್ಲಿಯರ್

18/05/2025 7:45 PM

BREAKING : ರಾಯಚೂರಲ್ಲಿ ಇಡ್ಲಿ ಕೊಡಿಸದಿದ್ದಕ್ಕೆ ಚಾಕು ಇರಿದು ಯುವಕನ ಬರ್ಬರ ಹತ್ಯೆ : ಮೂವರು ಅರೆಸ್ಟ್!

18/05/2025 7:30 PM
State News
KARNATAKA

Rain Alert : ಬೆಂಗಳೂರಲ್ಲಿ ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow0518/05/2025 8:08 PM KARNATAKA 1 Min Read

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ…

BIG NEWS : ಮೆಜೆಸ್ಟಿಕ್, ಯಶವಂತಪುರ ಸೇರಿದಂತೆ ಬೆಂಗಳೂರಲ್ಲಿ ಮತ್ತೆ ಧಾರಾಕಾರ ಮಳೆ

18/05/2025 8:01 PM

ಮನೆಯಲ್ಲಿ ನೆಮ್ಮದಿ ಇಲ್ಲವೇ? ದಿನವೂ ಜಗಳವೇ.? ಈ ಪರಿಹಾರ ಮಾಡಿ, ನಿಮ್ಮ ಸಮಸ್ಯೆ ಎಲ್ಲಾ ಕ್ಲಿಯರ್

18/05/2025 7:45 PM

BREAKING : ರಾಯಚೂರಲ್ಲಿ ಇಡ್ಲಿ ಕೊಡಿಸದಿದ್ದಕ್ಕೆ ಚಾಕು ಇರಿದು ಯುವಕನ ಬರ್ಬರ ಹತ್ಯೆ : ಮೂವರು ಅರೆಸ್ಟ್!

18/05/2025 7:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.