ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಒಬ್ಬ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೃತ ಹಳ್ಳಿಯ ಸಿದ್ದಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಕೊಲೆ ಮಾಡಲಾಗಿದೆ.

ಹೌದು ಅಮೃತ ಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಸೆಕ್ಯೂರಿಟಿ ಗಾರ್ಡ ನನ್ನು ಹತ್ಯೆ ಮಾಡಲಾಗಿದೆ. ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ ಎನ್ನುವವ ಚಾಕುವಿನಿಂದ ಇರಿದು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲೇ ಸೆಕ್ಯೂರಿಟಿ ಕಾರ್ಡ್ ಜೈ ಕಿಸಾನ್ ರಾಯ್ ಮೃತಾಪಟ್ಟಿದ್ದಾನೆ. ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

Share.
Exit mobile version