Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನದಲ್ಲಿ ಒಂದೇ ತಿಂಗಳಲ್ಲಿ ‘ಹೃದಯಾಘಾತಕ್ಕೆ’ 13 ಜನ ಬಲಿ : ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು

23/06/2025 3:18 PM

BREAKING : ಇರಾನ್’ನ ‘ಫೋರ್ಡೊ ಪರಮಾಣು ಕೇಂದ್ರದ’ ಮೇಲೆ ಇಸ್ರೇಲ್ ದಾಳಿ ; ಇರಾನ್ ಮಾಧ್ಯಮ

23/06/2025 3:14 PM

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

23/06/2025 3:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್ : ಆರೋಪಿಗಳ ವಿರುದ್ಧ ಕಠಿಣ ಕ್ರಮ: CM ಸಿದ್ದರಾಮಯ್ಯ 
KARNATAKA

BREAKING : ಬೆಂಗಳೂರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್ : ಆರೋಪಿಗಳ ವಿರುದ್ಧ ಕಠಿಣ ಕ್ರಮ: CM ಸಿದ್ದರಾಮಯ್ಯ 

By kannadanewsnow0521/01/2025 10:26 AM

ಬೆಳಗಾವಿ : ಬೆಂಗಳೂರಿನಲ್ಲಿ ಬಸ್ ಗೈಡ್ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಸಮಾಜಘಾತಕ ವ್ಯಕ್ತಿಗಳಿಂದ ಇಂತಹ ಕೃತ್ಯ ನಡೆಯುತ್ತವೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಾಜಘಾತುಕ ಶಕ್ತಿಗಳಿಂದ ಇಂತಹ ಕೃತ್ಯಗಳು ನಡೆಯುತ್ತವೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಪೊಲೀಸರು ಬಂಧಿಸುತ್ತಾರೆ. ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾಂಗ್ರೆಸ್ ಪಕ್ಷದಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಕುರಿತು ಗಾಂಧಿ ತತ್ವಗಳನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಈ ಒಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಗಾಂಧಿ, ಬಸವಣ್ಣ, ಅಂಬೇಡ್ಕರ್ ಹಾಗೂ ಕನಕದಾಸರ ತತ್ವ ಪಾಲಿಸಬೇಕು. ಸಂವಿಧಾನವನ್ನು ವಿರೋಧಿಸುವ ಕೆಲಸಗಳು ನಡೆಯುತ್ತಿವೆ.ಹೀಗಾಗಿ ಗಾಂಧಿ ತತ್ವ ಆದರ್ಶಗಳನ್ನು ಪುನರ್ ಸ್ಥಾಪಿಸಬೇಕಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಘಟನೆ ಹಿನ್ನೆಲೆ

ಕೆ.ಆರ್. ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಭಾನುವಾರ ರಾತ್ರಿ 11.39ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯದ ಮಾಹಿತಿಯ ಪ್ರಕಾರ ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಒಂದೇ ತಿಂಗಳಲ್ಲಿ ‘ಹೃದಯಾಘಾತಕ್ಕೆ’ 13 ಜನ ಬಲಿ : ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು

23/06/2025 3:18 PM2 Mins Read

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

23/06/2025 3:10 PM2 Mins Read

ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

23/06/2025 2:52 PM1 Min Read
Recent News

BREAKING : ಹಾಸನದಲ್ಲಿ ಒಂದೇ ತಿಂಗಳಲ್ಲಿ ‘ಹೃದಯಾಘಾತಕ್ಕೆ’ 13 ಜನ ಬಲಿ : ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು

23/06/2025 3:18 PM

BREAKING : ಇರಾನ್’ನ ‘ಫೋರ್ಡೊ ಪರಮಾಣು ಕೇಂದ್ರದ’ ಮೇಲೆ ಇಸ್ರೇಲ್ ದಾಳಿ ; ಇರಾನ್ ಮಾಧ್ಯಮ

23/06/2025 3:14 PM

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

23/06/2025 3:10 PM

SHOCKING : ಪ್ರೇಯಸಿ ಮಗಳ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದ ಕಾಮುಕ!

23/06/2025 3:08 PM
State News
KARNATAKA

BREAKING : ಹಾಸನದಲ್ಲಿ ಒಂದೇ ತಿಂಗಳಲ್ಲಿ ‘ಹೃದಯಾಘಾತಕ್ಕೆ’ 13 ಜನ ಬಲಿ : ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು

By kannadanewsnow0523/06/2025 3:18 PM KARNATAKA 2 Mins Read

ಬೆಂಗಳೂರು : ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆ ಒಂದರಲ್ಲಿ 13 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ ಇದು ಅತ್ಯಂತ ಆತಂಕಕಾರಿ…

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

23/06/2025 3:10 PM

ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

23/06/2025 2:52 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜೂ.25ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ

23/06/2025 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.