BREAKING : ಕಾಂಗ್ರೆಸ್ ಗೆ ‘ಬಿಗ್ ಶಾಕ್’ : ಮಾಜಿ ಸಚಿವ ಮನೋಹರ್‌ ತಹಸೀಲ್ದಾ‌ರ್ ‘ಕೈ’ ಬಿಟ್ಟು ಬಿಜೆಪಿ ಸೇರ್ಪಡೆ

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹೊಡೆತ ಆಗುತ್ತಿದ್ದು ಅದಲ್ಲದೆ ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್ ಮಾಜಿ ಸಚಿವ, ಹಾನಗಲ್ ಕ್ಷೇತ್ರದ ಮಾಜಿ ಶಾಸಕ ಮನೋಹರ್‌ ತಹಸೀಲ್ದಾರ್‌ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ನಿಮಗೆ ಬೆಂಗಳೂರಲ್ಲಿ ‘ಕೆರೆ ರಕ್ಷಣೆ’ ಮಾಡೋ ಉದ್ದೇಶ ಇದ್ಯಾ.? ಇಲ್ಲಿದೆ ಸುವರ್ಣಾವಕಾಶ ಬಿಜೆಪಿ ರಾಜ್ಯ ಕಚೇರಿಯಲ್ಲಿ ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಹಸೀಲ್ದಾರ್‌ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.ಈ ವೇಳೆ ಮಾತನಾಡಿದ … Continue reading BREAKING : ಕಾಂಗ್ರೆಸ್ ಗೆ ‘ಬಿಗ್ ಶಾಕ್’ : ಮಾಜಿ ಸಚಿವ ಮನೋಹರ್‌ ತಹಸೀಲ್ದಾ‌ರ್ ‘ಕೈ’ ಬಿಟ್ಟು ಬಿಜೆಪಿ ಸೇರ್ಪಡೆ