Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೀರ್ಘಾವಧಿಯ ಮುಖ್ಯಮಂತ್ರಿ ಹೆಗ್ಗಳಿಕೆ: ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ- ಸಿಎಂ ಸಿದ್ಧರಾಮಯ್ಯ

06/01/2026 8:42 PM

ಸಂಕ್ರಾಂತಿಯ ಪರ್ವ ಪುಣ್ಯಕಾಲವನ್ನು, ತಪ್ಪದೇ ಈ ರೀತಿ ಆಚರಿಸಿ: ನಿಮ್ಮ ಸಮಸ್ಯೆ, ಕಷ್ಟಗಳು ಪರಿಹಾರ

06/01/2026 8:35 PM

ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ: ಸಿದ್ದರಾಮಯ್ಯಗೆ ಬಸವರಾಜ ರಾಯರೆಡ್ಡಿ ಅಭಿನಂದಿಸಿ ಪತ್ರ

06/01/2026 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ : ‘ಡ್ರಗ್ಸ್’ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ!
KARNATAKA

BREAKING : ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ : ‘ಡ್ರಗ್ಸ್’ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ!

By kannadanewsnow0514/01/2025 10:08 AM

ಬೆಂಗಳೂರು : ನಟಿ ರಾಗಿಣಿ ದ್ವಿವೇದಿ ಹೆಸರು ಡ್ರಗ್ಸ್ ಕೇಸ್​ನಲ್ಲಿ ತಳುಕು ಹಾಕಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಸೆಪ್ಟೆಂಬರ್​ನಲ್ಲಿ ರಾಗಿಣಿ ಅವರನ್ನು ಬಂಧಿಸಲಾಗಿತ್ತು. ಅವರು ಹಲವು ದಿನ ಜೈಲಿನಲ್ಲೂ ಕೂಡ ಇದ್ದರು. ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್​ ಆದೇಶ ನೀಡಿದೆ. ಇದರಿಂದ ರಾಗಿಣಿ ಅವರು ರಿಲೀಫ್ ಆಗಿದ್ದಾರೆ.

ಹೌದು ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ ಅವಕಾಶ ನೀಡಲಾಗಿತ್ತು ಎನ್ನುವ ಆರೋಪವಿತ್ತು, ಆದರೆ ಆರೋಪದ ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದರು.ಪ್ರಕರಣದ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠದನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ಎ. ನಾಲ್ಕು ಆರೋಪಿ ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣವನ್ನು ಕೂಡ ರದ್ದು ಮಾಡಲಾಗಿದೆ.

ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್​ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎನ್ನಲಾಗಿದೆ.

ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ರಾಗಿಣಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ, ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಾಡಿದ್ದರು. ಈ ವಾದವನ್ನು ಪರಿಣಿಸಿದ ನ್ಯಾಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ. ಎ 4 ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣ ಕೂಡ ರದ್ದಾಗಿದೆ.

Share. Facebook Twitter LinkedIn WhatsApp Email

Related Posts

ದೀರ್ಘಾವಧಿಯ ಮುಖ್ಯಮಂತ್ರಿ ಹೆಗ್ಗಳಿಕೆ: ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ- ಸಿಎಂ ಸಿದ್ಧರಾಮಯ್ಯ

06/01/2026 8:42 PM2 Mins Read

ಸಂಕ್ರಾಂತಿಯ ಪರ್ವ ಪುಣ್ಯಕಾಲವನ್ನು, ತಪ್ಪದೇ ಈ ರೀತಿ ಆಚರಿಸಿ: ನಿಮ್ಮ ಸಮಸ್ಯೆ, ಕಷ್ಟಗಳು ಪರಿಹಾರ

06/01/2026 8:35 PM5 Mins Read

ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ: ಸಿದ್ದರಾಮಯ್ಯಗೆ ಬಸವರಾಜ ರಾಯರೆಡ್ಡಿ ಅಭಿನಂದಿಸಿ ಪತ್ರ

06/01/2026 8:29 PM2 Mins Read
Recent News

ದೀರ್ಘಾವಧಿಯ ಮುಖ್ಯಮಂತ್ರಿ ಹೆಗ್ಗಳಿಕೆ: ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ- ಸಿಎಂ ಸಿದ್ಧರಾಮಯ್ಯ

06/01/2026 8:42 PM

ಸಂಕ್ರಾಂತಿಯ ಪರ್ವ ಪುಣ್ಯಕಾಲವನ್ನು, ತಪ್ಪದೇ ಈ ರೀತಿ ಆಚರಿಸಿ: ನಿಮ್ಮ ಸಮಸ್ಯೆ, ಕಷ್ಟಗಳು ಪರಿಹಾರ

06/01/2026 8:35 PM

ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ: ಸಿದ್ದರಾಮಯ್ಯಗೆ ಬಸವರಾಜ ರಾಯರೆಡ್ಡಿ ಅಭಿನಂದಿಸಿ ಪತ್ರ

06/01/2026 8:29 PM

ಚಿತ್ರದುರ್ಗದಲ್ಲಿ ಮರಕ್ಕೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಕಾರ್ಮಿಕರು ದುರ್ಮರಣ

06/01/2026 8:21 PM
State News
KARNATAKA

ದೀರ್ಘಾವಧಿಯ ಮುಖ್ಯಮಂತ್ರಿ ಹೆಗ್ಗಳಿಕೆ: ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ- ಸಿಎಂ ಸಿದ್ಧರಾಮಯ್ಯ

By kannadanewsnow0906/01/2026 8:42 PM KARNATAKA 2 Mins Read

ಬೆಂಗಳೂರು: ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ…

ಸಂಕ್ರಾಂತಿಯ ಪರ್ವ ಪುಣ್ಯಕಾಲವನ್ನು, ತಪ್ಪದೇ ಈ ರೀತಿ ಆಚರಿಸಿ: ನಿಮ್ಮ ಸಮಸ್ಯೆ, ಕಷ್ಟಗಳು ಪರಿಹಾರ

06/01/2026 8:35 PM

ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ: ಸಿದ್ದರಾಮಯ್ಯಗೆ ಬಸವರಾಜ ರಾಯರೆಡ್ಡಿ ಅಭಿನಂದಿಸಿ ಪತ್ರ

06/01/2026 8:29 PM

ಚಿತ್ರದುರ್ಗದಲ್ಲಿ ಮರಕ್ಕೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಕಾರ್ಮಿಕರು ದುರ್ಮರಣ

06/01/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.