BREAKING: ಸಿಎಂ ಸಿದ್ದರಾಮಯ್ಯರಿಗೆ ‘ಬಿಗ್‌ರಿಲೀಫ್‌’, ಹೈಕೋರ್ಟ್‌ ಆದೇಶಕ್ಕೆ ಸುಪ್ರಿಂಕೋರ್ಟ್‌ ತಡೆ!

ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಇಂದು ನಡೆಸಿತು.  BREAKING: ‘ಸಂದೇಶಖಾಲಿ ಪ್ರಕರಣ’: ಬಂಗಾಳದ ಅಧಿಕಾರಿಗಳ ವಿರುದ್ಧ ಲೋಕಸಭೆ ಸಮಿತಿ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ಇದೇ ವೇಳೆ ಹೈಕೋರ್ಟ್ ನೀಡಿದ್ದ ಖುದ್ದು ಹಾಜರಾತಿಗೆ ಸುಪ್ರಿಂಕೋರ್ಟ್‌ ತಡೆ ನೀಡಿದೆ. ಸಿಎಂ ಸಿದ್ದರಾಮಯ್ಯ ಅವರ ಪರ ಸುಪ್ರಿಂಕೋರ್ಟ್‌ನಲ್ಲಿ ಕಪಿಲ್‌ ಸಿಬಲ್. ಮತ್ತು ಅಭಿಶೇಕ್‌ ಸಿಂಗ್ವಿ ಅವರ ವಾದವನ್ನು ಮಂಡಿಸಿದ್ದರು.ನೈತಿಕ ಹೊಣೆ ಹೊತ್ತು ಕೆ.ಎಸ್.‌ … Continue reading BREAKING: ಸಿಎಂ ಸಿದ್ದರಾಮಯ್ಯರಿಗೆ ‘ಬಿಗ್‌ರಿಲೀಫ್‌’, ಹೈಕೋರ್ಟ್‌ ಆದೇಶಕ್ಕೆ ಸುಪ್ರಿಂಕೋರ್ಟ್‌ ತಡೆ!