BREAKING: ‘ಸಿಎಂ ಸಿದ್ದರಾಮಯ್ಯ’ ಸೇರಿ ಕಾಂಗ್ರೆಸ್ ನಾಯಕರಿಗೆ ತಾತ್ಕಾಲಿಕ ರಿಲೀಫ್ : ‘FIR’ಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್‌ಐಆರ್‌ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್‌ ಇತ್ತೀಚೆಗೆ ವಜಾಗೊಳಿಸಿತ್ತು.ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯ ನಡೆಸಿದ ಸುಪ್ರೀಂಕೋರ್ಟ್‌ ಇದೀಗ ವಿಚಾರಣೆಗೆ ತಡೆ ನೀಡಿದೆ ಎಂದು ತಿಳಿದುಬಂದಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌, ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸಿ ಇದೀಗ ವಿಚಾರಣೆಯನ್ನು ಮುಂದುವರಿದೆ … Continue reading BREAKING: ‘ಸಿಎಂ ಸಿದ್ದರಾಮಯ್ಯ’ ಸೇರಿ ಕಾಂಗ್ರೆಸ್ ನಾಯಕರಿಗೆ ತಾತ್ಕಾಲಿಕ ರಿಲೀಫ್ : ‘FIR’ಗೆ ಸುಪ್ರೀಂ ಕೋರ್ಟ್ ತಡೆ