Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಘೋರ ದುರಂತ : ಟ್ರಕ್ ಹರಿದು 8 ಜನ ಸಾವು, 20 ಮಂದಿಗೆ ಗಂಭೀರ ಗಾಯ!

13/09/2025 5:16 AM

Watch Video: ಹಾಸನದಲ್ಲಿ ಗಣೇಶ ಮರೆವಣಿಗೆ ವೇಳೆ ಲಾರಿ ಹರಿದು 8 ಜನರು ಸಾವು: ಬೆಚ್ಚಿ ಬೀಳಿಸೋ ವೀಡಿಯೋ ಇಲ್ಲಿದೆ

13/09/2025 5:15 AM

BREAKING: ಹಾಸನದಲ್ಲಿ ಲಾರಿ ಹರಿದು ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

13/09/2025 4:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಬಿಗ್ ಶಾಕ್ : ನೋಟಿಸ್ ನೀಡಲು ಪೋಲೀಸರ ಸಿದ್ಧತೆ!
KARNATAKA

BREAKING : ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಬಿಗ್ ಶಾಕ್ : ನೋಟಿಸ್ ನೀಡಲು ಪೋಲೀಸರ ಸಿದ್ಧತೆ!

By kannadanewsnow0516/07/2025 11:03 AM

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇದೀಗ ಪೊಲೀಸರು ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಭೈರತಿ ಬಸವರಾಜ್ ಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಬಿಜೆಪಿ ಶಾಸಕ ಭೈರತಿ ಬಸವರಾಜ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನನಗೆ ಯಾವುದು ಮಾಹಿತಿ ಇಲ್ಲ. ಯಾರು ಏನು ಅಂತ ಗೊತ್ತಿಲ್ಲ. ಯಾವುದೊ ದುರುದೇಶದಿಂದ ಈ ರೀತಿ ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಪೊಲೀಸರಿಗೆ ಕಂಪ್ಲೇಂಟ್ ಕೊಡುವಾಗ, ನನಗೆ ಮಾಹಿತಿ ಕೇಳಬೇಕಾಗಿತ್ತು ಅಲ್ವಾ? ಏನು ಕೇಳದೆ ನನ್ನ ಮೇಲೆ FIR ದಾಖಲೆ ಮಾಡಿದ್ದಾರೆ. ಈ ವಿಚಾರ ಯಾರು ಏನು ಅಂತ ಮಾಹಿತಿ ಇಲ್ಲ ಅದಕ್ಕೂ ನನಗೂ ಯಾವುದೇ ರೀತಿ ಸಂಬಂಧ ಇಲ್ಲ. ಯಾರು ನನ್ನ ಹೆಸರು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅವರು ಏನು ತನಿಖೆ ಮಾಡುತ್ತಾರೆ ಮಾಡಲಿ ಎಂದರು.

ಈ ರೀತಿ ಒಬ್ಬರ ತೇಜೋವಧೆ ಮಾಡುವಂಥದ್ದು ಬಹಳ ನೋವಾಗುತ್ತದೆ. ಈ ರೀತಿ ಮಾಧ್ಯಮಗಳಲ್ಲಿ ನನ್ನ ಕುರಿತು ಈ ರೀತಿ ಪ್ರಚಾರ ಮಾಡುತ್ತಿರುವುದು ತುಂಬಾ ಬೇಸರ ತರಿಸಿದೆ. ಕ್ಷೇತ್ರದ ಕೆಲಸ ಜನರ ಕೆಲಸ ಬಿಟ್ಟರೆ ಬೇರೆ ಯಾವುದೇ ವ್ಯವಹಾರ ನನಗೆ ಗೊತ್ತಿಲ್ಲ. ನನಗೆ ಯಾವುದೇ ಮಾಹಿತಿ ಗೊತ್ತಿಲ್ಲ ಈ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಯಾವುದೇ ಮಾಹಿತಿ ನನಗೆ ಕೇಳದೆ ನನ್ನ ಮೇಲೆ ಪೊಲೀಸರು FIR ದಾಖಲೆ ಮಾಡುತ್ತಾರೆ. ಯಾರೋ ದೂರು ಕೊಟ್ಟ ತಕ್ಷಣ ನನ್ನ ಮೇಲೆ ಪೊಲೀಸರು ಕೇಸ್ ದಾಖಲಿಸುತ್ತಾರ? ನನ್ನ ವಿರುದ್ಧ ಯಾರೂ ಷಡ್ಯಂತ್ರ ಮಾಡಿದ್ದಾರೋ ಅವರ ವಿರುದ್ಧವಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಘೋರ ದುರಂತ : ಟ್ರಕ್ ಹರಿದು 8 ಜನ ಸಾವು, 20 ಮಂದಿಗೆ ಗಂಭೀರ ಗಾಯ!

13/09/2025 5:16 AM1 Min Read

Watch Video: ಹಾಸನದಲ್ಲಿ ಗಣೇಶ ಮರೆವಣಿಗೆ ವೇಳೆ ಲಾರಿ ಹರಿದು 8 ಜನರು ಸಾವು: ಬೆಚ್ಚಿ ಬೀಳಿಸೋ ವೀಡಿಯೋ ಇಲ್ಲಿದೆ

13/09/2025 5:15 AM1 Min Read

BREAKING: ಹಾಸನದಲ್ಲಿ ಲಾರಿ ಹರಿದು ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

13/09/2025 4:46 AM1 Min Read
Recent News

BREAKING : ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಘೋರ ದುರಂತ : ಟ್ರಕ್ ಹರಿದು 8 ಜನ ಸಾವು, 20 ಮಂದಿಗೆ ಗಂಭೀರ ಗಾಯ!

13/09/2025 5:16 AM

Watch Video: ಹಾಸನದಲ್ಲಿ ಗಣೇಶ ಮರೆವಣಿಗೆ ವೇಳೆ ಲಾರಿ ಹರಿದು 8 ಜನರು ಸಾವು: ಬೆಚ್ಚಿ ಬೀಳಿಸೋ ವೀಡಿಯೋ ಇಲ್ಲಿದೆ

13/09/2025 5:15 AM

BREAKING: ಹಾಸನದಲ್ಲಿ ಲಾರಿ ಹರಿದು ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

13/09/2025 4:46 AM

BIG BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, 26 ಜನರಿಗೆ ಗಾಯ: ಸಚಿವ ಕೃಷ್ಣಭೈರೇಗೌಡ

13/09/2025 4:30 AM
State News
KARNATAKA

BREAKING : ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಘೋರ ದುರಂತ : ಟ್ರಕ್ ಹರಿದು 8 ಜನ ಸಾವು, 20 ಮಂದಿಗೆ ಗಂಭೀರ ಗಾಯ!

By kannadanewsnow0513/09/2025 5:16 AM KARNATAKA 1 Min Read

ಹಾಸನ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು…

Watch Video: ಹಾಸನದಲ್ಲಿ ಗಣೇಶ ಮರೆವಣಿಗೆ ವೇಳೆ ಲಾರಿ ಹರಿದು 8 ಜನರು ಸಾವು: ಬೆಚ್ಚಿ ಬೀಳಿಸೋ ವೀಡಿಯೋ ಇಲ್ಲಿದೆ

13/09/2025 5:15 AM

BREAKING: ಹಾಸನದಲ್ಲಿ ಲಾರಿ ಹರಿದು ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

13/09/2025 4:46 AM

BIG BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, 26 ಜನರಿಗೆ ಗಾಯ: ಸಚಿವ ಕೃಷ್ಣಭೈರೇಗೌಡ

13/09/2025 4:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.