BREAKING:ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಮುರಘಾಶ್ರೀಗಳಿಗೆ ನೀಡಿದ್ದ ಜಾಮೀನು ಅನ್ನು ಸುಪ್ರಿಂಕೋರ್ಟ್ ರದ್ದುಮಾಡಿದ್ದು, ಒಂದು ವಾರದೊಳಗೆ ನ್ಯಾಯಾಂಗ ಬಂಧನಕ್ಕೆ ಹೋಗುವಂತೆ ಸುಪ್ರಿಂಕೋರ್ಟ್‌ಸೂಚನೆ ನೀಡಿದೆ.  ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಗಳು ಸದ್ಯ ಜಾಮೀನ ಮೇಲೆ ಹೊರ ಇದ್ದಾರೆ. ಪ್ರಕರಣದ ಹಿನ್ನೆಲೆ:ಮುರುಘಾ ಮಠದ ಹಾಸ್ಟೆಲ್‌ನ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಶಿವಮೂರ್ತಿ ಶ್ರೀಯನ್ನು ಕಳೆದ ಸೆಪ್ಟಂಬರ್‌ 2ರಂದು (2022) ಚಿತ್ರದುರ್ಗದ ಪೊಲೀಸರು ಬಂಧಿಸಿದ್ದರು.ಚಿತ್ರದುರ್ಗದಲ್ಲಿರುವ ಮುರುಘಾ … Continue reading BREAKING:ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್