Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

600 ಬಿಲಿಯನ್‌ ಡಾಲರ್‌ ತಲುಪಿದ ಎಲಾನ್‌ ಮಸ್ಕ್‌ ಆಸ್ತಿ, ಟೆಸ್ಲಾ ಮಾಲೀಕನ ಐತಿಹಾಸಿಕ ಸಾಧನೆ | Elon Musk

16/12/2025 9:35 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

16/12/2025 9:34 AM

ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ:ಪ್ರಮುಖ ಸಂಚುಕೋರನಾಗಿ LET ಉನ್ನತ ಕಮಾಂಡರ್ ಸಾಜಿದ್ ಜಾಟ್ ಹೆಸರಿಸಿದ NIA

16/12/2025 9:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹೊಸ ಬೈಕ್, ಕಾರು ಖರೀದಿಸುವವರಿಗೆ ಬಿಗ್ ಶಾಕ್ : ಫೆಬ್ರವರಿಯಿಂದ ನೋಂದಣಿ ಶುಲ್ಕ ದರ ಏರಿಕೆ!
KARNATAKA

BREAKING : ಹೊಸ ಬೈಕ್, ಕಾರು ಖರೀದಿಸುವವರಿಗೆ ಬಿಗ್ ಶಾಕ್ : ಫೆಬ್ರವರಿಯಿಂದ ನೋಂದಣಿ ಶುಲ್ಕ ದರ ಏರಿಕೆ!

By kannadanewsnow0517/01/2025 8:30 AM

ಬೆಂಗಳೂರು : 2025 ಹೊಸ ವರ್ಷಕ್ಕೆ ಹೊಸ ಕಾರು ಹಾಗೂ ಬೈಕ್ ಖರೀದಿಸುವವರಿಗೆ ಇದೀಗ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಹೌದು ಹೊಸ ಕಾರು ಹಾಗೂ ಬೈಕ್ ಕೊಂಡುಕೊಳ್ಳುವವರಿಗೆ ಖರೀದಿಯ ನೋಂದಣಿ ಶುಲ್ಕ ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಹೌದು ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ, ಹೊಸ ಬೈಕ್ ಹಾಗೂ ಕಾರು ಖರೀದಿಸುವ ನೊಂದಣಿ ಶುಲ್ಕ ಹೆಚ್ಚಳ ಮಾಡುವ ಕುರಿತು ಮಸೂದೆ ಮಂಡನೆ ಮಾಡಲಾಗಿತ್ತು. ಹಾಗಾಗಿ ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ.ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.

ದರ ಹೆಚ್ಚಳ ಸಂಬಂದ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4 ನಲ್ಲಿ ಅಪ್​ಡೇಟ್ ಮಾಡಲಾಗುತ್ತಿದೆ‌. ಸಾರಿಗೆ ಇಲಾಖೆ ಸದ್ಯದಲ್ಲೇ ಅಂತಿಮ ಆದೇಶ ಹೊರಡಿಸಲಿದೆ. ಆದೇಶ ಹೊರಡಿಸಿದ ಬೆನ್ನಲ್ಲೇ, ರಾಜ್ಯದ ಎಲ್ಲಾ ಆರ್​​ಟಿಒಗಳಲ್ಲೂ ನೂತನ ರಿಜಿಸ್ಟ್ರೇಷನ್ ದರ ಜಾರಿ ಆಗಲಿದೆ.

ಸರ್ಕಾರದ ವಿರುದ್ಧ ಆಕ್ರೋಶ

ಹೊಸ ವರ್ಷದ ಆರಂಭದಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ದರ 15% ಏರಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಸರ್ಕಾರ, ಇದೀಗ ಫೆಬ್ರವರಿ ತಿಂಗಳಿನಲ್ಲಿ ಹೊಸ ಬೈಕ್ ಹಾಗೂ ಕಾರು ಖರೀದಿಸುವ ವೇಳೆ, ನೋಂದಣಿ ಶುಲ್ಕ ದರ ಏರಿಕೆ ಮಾಡಿದ್ದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.ಚಾಲಕರ ಅಭಿವೃದ್ಧಿ ಮಾಡುತ್ತೇವೆ ಎಂದು ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ರಿಜಿಸ್ಟ್ರೇಷನ್ ಚಾರ್ಜ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲು ಮುಂದಾಗಿದೆ. ಆದರೆ ಇದಕ್ಕೆ ಜನರು ಮಾತ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

16/12/2025 9:34 AM1 Min Read

ALERT : ನ್ಯೂಸ್ ಪೇಪರ್ ಗಳಲ್ಲಿ ಬಜ್ಜಿ, ವಡೆ ತಿನ್ನುವವರೇ ಎಚ್ಚರ : `ಕ್ಯಾನ್ಸರ್’ ಕಾಯಿಲೆ ಬರಬಹುದು ಹುಷಾರ್.!

16/12/2025 8:58 AM2 Mins Read

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,974 ಮಂದಿಯಿಂದ 7.61 ಲಕ್ಷ ದಂಡ ವಸೂಲಿ

16/12/2025 8:36 AM1 Min Read
Recent News

600 ಬಿಲಿಯನ್‌ ಡಾಲರ್‌ ತಲುಪಿದ ಎಲಾನ್‌ ಮಸ್ಕ್‌ ಆಸ್ತಿ, ಟೆಸ್ಲಾ ಮಾಲೀಕನ ಐತಿಹಾಸಿಕ ಸಾಧನೆ | Elon Musk

16/12/2025 9:35 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

16/12/2025 9:34 AM

ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ:ಪ್ರಮುಖ ಸಂಚುಕೋರನಾಗಿ LET ಉನ್ನತ ಕಮಾಂಡರ್ ಸಾಜಿದ್ ಜಾಟ್ ಹೆಸರಿಸಿದ NIA

16/12/2025 9:29 AM

Income Tax Alert : ಇಂತಹ ವಹಿವಾಟುಗಳನ್ನು ನಡೆಸಿದರೆ ಪತಿ -ಪತ್ನಿಗೂ ಬರುತ್ತೆ ‘IT’ ನೋಟಿಸ್.! 

16/12/2025 9:10 AM
State News
KARNATAKA

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

By kannadanewsnow5716/12/2025 9:34 AM KARNATAKA 1 Min Read

ಧಾರವಾಡ : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು…

ALERT : ನ್ಯೂಸ್ ಪೇಪರ್ ಗಳಲ್ಲಿ ಬಜ್ಜಿ, ವಡೆ ತಿನ್ನುವವರೇ ಎಚ್ಚರ : `ಕ್ಯಾನ್ಸರ್’ ಕಾಯಿಲೆ ಬರಬಹುದು ಹುಷಾರ್.!

16/12/2025 8:58 AM

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,974 ಮಂದಿಯಿಂದ 7.61 ಲಕ್ಷ ದಂಡ ವಸೂಲಿ

16/12/2025 8:36 AM

ವಾಹನ ಸವಾರರೇ ಗಮನಿಸಿ : `ಪೆಟ್ರೋಲ್-ಡೀಸೆಲ್’ ತುಂಬಿಸಲು ಸರಿಯಾದ ವಿಧಾನ ತಿಳಿಸಿದ ಉದ್ಯೋಗಿ | WATCH VIDEO

16/12/2025 8:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.