BREAKING : ಮುಡಾ ಹಗರಣದಲ್ಲಿ `CM’ ಗೆ ಬಿಗ್ ಶಾಕ್ : ಸಿದ್ದರಾಮಯ್ಯ ವಿರುದ್ಧ `FIR” ದಾಖಲಿಸಿ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ!

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ … Continue reading BREAKING : ಮುಡಾ ಹಗರಣದಲ್ಲಿ `CM’ ಗೆ ಬಿಗ್ ಶಾಕ್ : ಸಿದ್ದರಾಮಯ್ಯ ವಿರುದ್ಧ `FIR” ದಾಖಲಿಸಿ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ!