Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ-ಶ್ರೀಮುರಳಿ ತಾಯಿ `ಜಯಮ್ಮ’ ಇನ್ನಿಲ್ಲ | Jayamma Passed Away

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

ಭಾರತದ ರಕ್ಷಣಾ ವಲಯಕ್ಕೆ ಬಿಗ್ ಬೂಸ್ಟ್: ಒಡಿಶಾದಲ್ಲಿ ದೀರ್ಘ ವ್ಯಾಪ್ತಿಯ ‘ಲ್ಯಾಂಡ್ ಅಟ್ಯಾಕ್ ಕ್ರೂಸ್ ಮಿಸೈಲ್’ ಪರೀಕ್ಷೆ ಯಶಸ್ವಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid
KARNATAKA

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

By kannadanewsnow57

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯೇ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ. ಬೆಂಗಳೂರು, ಕಲಬುರಗಿ, ಚಿಕ್ಕಮಗಳೂರು ಹಾಗೂ ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಬೀಡುಬಿಟ್ಟಿದ್ದು, ತೀವ್ರ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನ ಎರಡು ಪ್ರಮುಖ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಖಲೆಗಳನ್ನು ಜಾಲಾಡುತ್ತಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ನಗರದ ಪ್ರತಿಷ್ಠಿತ ಗೋದುತಾಯಿ ನಗರದಲ್ಲಿರುವ ನಿವಾಸ ಸೇರಿದಂತೆ ಒಟ್ಟು 5 ಪ್ರಮುಖ ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿಪಾಸ್ತಿ ಹಾಗೂ ಪ್ರಮುಖ ಹೂಡಿಕೆಯ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೀದರ್ ಜಿಲ್ಲೆಯಲ್ಲೂ ಭ್ರಷ್ಟರಿಗೆ ಲೋಕಾಯುಕ್ತ ಬಿಸಿ ತಟ್ಟಿದೆ. ಲೋಕಾಯುಕ್ತ ಎಸ್ ಪಿ ಸಿದ್ದರಾಜು ಅವರ ನೇರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಹಳ್ಳಿಖೇಡ ಗ್ರಾಮದಲ್ಲಿರುವ ನಿವಾಸ, ತೋಟದ ಮನೆ ಹಾಗೂ ಹುಮ್ನಾಬಾದ್ನಲ್ಲಿರುವ ಎರಡು ಕಾಂಪ್ಲೆಕ್ಸ್ಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.

ಚಿಕ್ಕಮಗಳೂರು ನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆಯೇ ಅರಣ್ಯ ಇಲಾಖೆಯ ಅಧಿಕಾರಿಗೆ ದೊಡ್ಡ ಶಾಕ್ ನೀಡಿದ್ದಾರೆ. ನಗರದ ಕಲ್ಯಾಣನಗರದಲ್ಲಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಮೋಹನ್ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

BREAKING: Big shock to corrupt officials in the early hours of the morning: Lokayukta raids in many parts of the state including Bangalore | Lokayukta Raid
Share. Facebook Twitter LinkedIn WhatsApp Email

Related Posts

BREAKING : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ-ಶ್ರೀಮುರಳಿ ತಾಯಿ `ಜಯಮ್ಮ’ ಇನ್ನಿಲ್ಲ | Jayamma Passed Away

1 Min Read

ALERT : `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ 5 ಕೆಲಸ ಮಾಡದಿದ್ದರೆ ಸಬ್ಸಿಡಿ, ಕನೆಕ್ಷನ್ ಕಟ್.!

2 Mins Read

₹30,000 ಸಂಬಳದಲ್ಲೂ ಶ್ರೀಮಂತರಾಗಬಹುದು : 50-30-20 ಸೂತ್ರದಿಂದ ಹಣ ಉಳಿಸುವ ಸುಲಭ ಮಾರ್ಗ

2 Mins Read
Recent News

BREAKING : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ-ಶ್ರೀಮುರಳಿ ತಾಯಿ `ಜಯಮ್ಮ’ ಇನ್ನಿಲ್ಲ | Jayamma Passed Away

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

ಭಾರತದ ರಕ್ಷಣಾ ವಲಯಕ್ಕೆ ಬಿಗ್ ಬೂಸ್ಟ್: ಒಡಿಶಾದಲ್ಲಿ ದೀರ್ಘ ವ್ಯಾಪ್ತಿಯ ‘ಲ್ಯಾಂಡ್ ಅಟ್ಯಾಕ್ ಕ್ರೂಸ್ ಮಿಸೈಲ್’ ಪರೀಕ್ಷೆ ಯಶಸ್ವಿ!

BIG NEWS : ಮಕ್ಕಳನ್ನು ‘ಕ್ಯಾನ್ಸರ್’ನಿಂದ ರಕ್ಷಿಸಲು ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ | Lipstick Ban

State News
KARNATAKA

BREAKING : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ-ಶ್ರೀಮುರಳಿ ತಾಯಿ `ಜಯಮ್ಮ’ ಇನ್ನಿಲ್ಲ | Jayamma Passed Away

By kannadanewsnow57 KARNATAKA 1 Min Read

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ . ಹಿರಿಯ ನಿರ್ಮಾಪಕ ಎಸ್.ಎ.…

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

ALERT : `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ 5 ಕೆಲಸ ಮಾಡದಿದ್ದರೆ ಸಬ್ಸಿಡಿ, ಕನೆಕ್ಷನ್ ಕಟ್.!

₹30,000 ಸಂಬಳದಲ್ಲೂ ಶ್ರೀಮಂತರಾಗಬಹುದು : 50-30-20 ಸೂತ್ರದಿಂದ ಹಣ ಉಳಿಸುವ ಸುಲಭ ಮಾರ್ಗ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.