BREAKING : HD ಕುಮಾರಸ್ವಾಮಿಗೆ ಬಿಗ್ ಶಾಕ್ : ಜಾಮೀನು ರದ್ದತಿಗೆ ಲೋಕಾಯುಕ್ತ, ‘SIT’ ಅರ್ಜಿ ಸಲ್ಲಿಕೆ ಸಾಧ್ಯತೆ!

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ನಡುವೆ ಇದೀಗ ವಾಕ್ಸಮರ ತಾರಕಕ್ಕೆ ಏರಿದ್ದು, ಇದರ ಮಧ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಹಾಗೂ ಎಸ್ಐಟಿ ಅಧಿಕಾರಿಗಳು ಎಚ್ ಡಿ ಕುಮಾರಸ್ವಾಮಿ ಅವರ ಜಾಮೀನು ರದ್ದತಿಗೆ ಕೋರ್ಟಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೌದು ಕುಮಾರಸ್ವಾಮಿಯವರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ ಶ್ರೀ ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಎಚ್ ಡಿ … Continue reading BREAKING : HD ಕುಮಾರಸ್ವಾಮಿಗೆ ಬಿಗ್ ಶಾಕ್ : ಜಾಮೀನು ರದ್ದತಿಗೆ ಲೋಕಾಯುಕ್ತ, ‘SIT’ ಅರ್ಜಿ ಸಲ್ಲಿಕೆ ಸಾಧ್ಯತೆ!