Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮನೆಯಲ್ಲಿ ‘ನೊಣ’ಗಳ ಕಾಟ ಹೆಚ್ಚಾಗಿದ್ಯಾ.? ಈ ಸಿಂಪಲ್ ಟಿಪ್ಸ್ ಅನುಸರಿಸಿ

28/06/2025 1:25 PM

BREAKING: ಅಸಾರಾಮ್ ಜಾಮೀನು ಅವಧಿಯನ್ನು ಜು. 7ರವರೆಗೆ ವಿಸ್ತರಿಸಿದ ಗುಜರಾತ್ ಹೈಕೋರ್ಟ್

28/06/2025 1:22 PM

BIG NEWS: ರಾಜ್ಯ ‘ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆಗೆ’ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ | Arogya Sanjeevini

28/06/2025 1:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆರ್.ಡಿ ಪಾಟೀಲ್ ಗೆ ಬಿಗ್ ಶಾಕ್ : ‘FDA’ ನೇಮಕಾತಿಯ ಅಕ್ರಮ ಕೇಸ್ ನಲ್ಲಿ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್!
INDIA

BREAKING : ಆರ್.ಡಿ ಪಾಟೀಲ್ ಗೆ ಬಿಗ್ ಶಾಕ್ : ‘FDA’ ನೇಮಕಾತಿಯ ಅಕ್ರಮ ಕೇಸ್ ನಲ್ಲಿ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್!

By kannadanewsnow0509/01/2025 3:22 PM

ನವದೆಹಲಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಎಫ್‌ಡಿಎ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಕರಣಕ್ಕೆ ಸಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.

ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್‌ಡಿ ಪಾಟೀಲ್‌ ಸುಪ್ರೀಂ ಕೋರ್ಟ್ ಮೊರೆಹೋಗಿದ್ದ. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ನಿರಾಕರಿಸಿ ಆದೇಶ ಪ್ರಕಟಿಸಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ FDA ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು.

ಏನಿದು ಪ್ರಕರಣ?

ಕರ್ನಾಟಕದಾದ್ಯಂತ 2023 ರ ಅಕ್ಟೋಬರ್​​​ 28 ರಂದು ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿರು. ಈ ಸಂಬಂಧ ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು, ಹಲವರನ್ನು ಬಂಧಿಸಿದ್ದರು.

ಪಿಎಸ್‌ಐ ಪರೀಕ್ಷೆ ಹಗರಣದಲ್ಲಿ ಕೂಡ ಆರ್​​ಡಿ ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ. ಈತ ಕಾಲೇಜು ಆಡಳಿತ ಮಂಡಳಿಗಳ ಜತೆ ಕೈಜೋಡಿಸಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಉತ್ತರಗಳನ್ನು ಬ್ಲೂಟೂಥ್ ಡಿವೈಸ್ ಮೂಲಕ ಕಳುಹಿಸುತ್ತಿದ್ದ ಎಂಬ ಮಾಹಿತಿಯೂ ನಂತರದಲ್ಲಿ ಬೆಳಕಿಗೆ ಬಂದಿತ್ತು.ಅಕ್ರಮದ ವಿಚಾರಣೆ ವೇಳೆ, ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಹೆಸರು ಹೊರಬಿದ್ದಿತ್ತು. ನಂತರ ಆತನನ್ನು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ತನಿಖೆಯ ಹೊಣೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿತ್ತು.

Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯಲ್ಲಿ ‘ನೊಣ’ಗಳ ಕಾಟ ಹೆಚ್ಚಾಗಿದ್ಯಾ.? ಈ ಸಿಂಪಲ್ ಟಿಪ್ಸ್ ಅನುಸರಿಸಿ

28/06/2025 1:25 PM2 Mins Read

BREAKING: ಅಸಾರಾಮ್ ಜಾಮೀನು ಅವಧಿಯನ್ನು ಜು. 7ರವರೆಗೆ ವಿಸ್ತರಿಸಿದ ಗುಜರಾತ್ ಹೈಕೋರ್ಟ್

28/06/2025 1:22 PM1 Min Read

ಪಿಎಂ ಕಿಸಾನ್ 20 ನೇ ಕಂತು: ಬಿಡುಗಡೆ ದಿನಾಂಕ, ಫಲಾನುಭವಿ ಪಟ್ಟಿ ಮತ್ತು ಸಂಪೂರ್ಣ ಯೋಜನೆಯ ವಿವರಗಳನ್ನು ಪರಿಶೀಲಿಸಿ | PM kisan

28/06/2025 1:15 PM1 Min Read
Recent News

ನಿಮ್ಮ ಮನೆಯಲ್ಲಿ ‘ನೊಣ’ಗಳ ಕಾಟ ಹೆಚ್ಚಾಗಿದ್ಯಾ.? ಈ ಸಿಂಪಲ್ ಟಿಪ್ಸ್ ಅನುಸರಿಸಿ

28/06/2025 1:25 PM

BREAKING: ಅಸಾರಾಮ್ ಜಾಮೀನು ಅವಧಿಯನ್ನು ಜು. 7ರವರೆಗೆ ವಿಸ್ತರಿಸಿದ ಗುಜರಾತ್ ಹೈಕೋರ್ಟ್

28/06/2025 1:22 PM

BIG NEWS: ರಾಜ್ಯ ‘ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆಗೆ’ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ | Arogya Sanjeevini

28/06/2025 1:18 PM

BREAKING : ಸತೀಶ್ ಜಾರಕಿಹೊಳಿ ‘KPCC’ ಅಧ್ಯಕ್ಷರಾಗಬಹುದು : ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ

28/06/2025 1:16 PM
State News
KARNATAKA

BIG NEWS: ರಾಜ್ಯ ‘ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆಗೆ’ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ | Arogya Sanjeevini

By kannadanewsnow5728/06/2025 1:18 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆರೋಗ್ಯ ಸಂಜೀವಿನಿ ಯೋಜನೆ ಎಂಬುದಾಗಿ…

BREAKING : ಸತೀಶ್ ಜಾರಕಿಹೊಳಿ ‘KPCC’ ಅಧ್ಯಕ್ಷರಾಗಬಹುದು : ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ

28/06/2025 1:16 PM

SHOCKING : ಮನೆಯಲ್ಲಿರುವ `ಫ್ರಿಡ್ಜ್’ ಒಳಗೆ ಅಡಗಿ ಕೂತ `ನಾಗರಹಾವು’ : ಶಾಕಿಂಗ್ ವಿಡಿಯೋ ವೈರಲ್ | WATCH VIDEO

28/06/2025 1:02 PM

BREAKING : ಈ ಬಾರಿ ಸಿದ್ದರಾಮಯ್ಯ ದಸರಾ ಮಾಡಲ್ಲ ಹೊಸ ‘CM’ ಮಾಡ್ತಾರೆ : ಆರ್.ಅಶೋಕ್ ಸ್ಪೋಟಕ ಹೇಳಿಕೆ

28/06/2025 12:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.