Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘EVM’ಗಳ ಕುರಿತು ‘ಕೇಂದ್ರ ಚುನಾವಣಾ ಆಯೋಗ’ ಮಹತ್ವದ ನಿರ್ಧಾರ

17/09/2025 6:15 PM

BREAKING : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

17/09/2025 6:13 PM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ವಿಠ್ಠಲಗೌಡ ತೋರಿಸಿದ 5 ಜಾಗದಲ್ಲಿ ಬುರುಡೆ, ಅಸ್ತಿಪಂಜರ ಪತ್ತೆ!

17/09/2025 6:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ವಿಠ್ಠಲಗೌಡ ತೋರಿಸಿದ 5 ಜಾಗದಲ್ಲಿ ಬುರುಡೆ, ಅಸ್ತಿಪಂಜರ ಪತ್ತೆ!
KARNATAKA

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ವಿಠ್ಠಲಗೌಡ ತೋರಿಸಿದ 5 ಜಾಗದಲ್ಲಿ ಬುರುಡೆ, ಅಸ್ತಿಪಂಜರ ಪತ್ತೆ!

By kannadanewsnow0517/09/2025 6:07 PM

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ.ಇದೀಗ ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ. ಕೆಲ ಹೊತ್ತಿನಲ್ಲಿ SIT ಅಧಿಕಾರಿಗಳು ಅಸ್ತಿಪಂಜರ ಮತ್ತು ಬುರುಡೆಗಳನ್ನು ಕಾಡಿನಿಂದ ತರಲಿದ್ದಾರೆ.

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ ಮೂಳೆಗಳು ಪತ್ತೆಯಾಗಿವೆ, ಎಸ್ಐಟಿ ಮಹಜರು ವೇಳೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿ ಅಸ್ತಿಪಂಜರದ ಅವಶೇಷಗಳು, ಮೂಳೆಗಳು ಸಿಕ್ಕಿದ್ದು, ಸುಕೋ ಟೀಮ್ ಸಿಕ್ಕ ಜಾಗದಲ್ಲಿ ಮಣ್ಣಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ ಪೈಪ್ ಗಳಲ್ಲಿ ಮೂಳೆಗಳನ್ನು ಸಂಗ್ರಹಿಸಿದೆ.

ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ ಕಳೆದ ಎರಡು ಗಂಟೆಗಳಿನಿಂದ ಸ್ಥಳದಲ್ಲೇ ಶೋಧ ಕಾರ್ಯ ಮುಂದುವರೆಸಿದ್ದು, ಈ ವೇಳೆ ಭೂಮಿಯ ಮೇಲ್ಭಾಗದಲ್ಲೇ ಕೆಲವು ಸಣ್ಣಪುಟ್ಟ ಮೂಳೆ ತುಂಡುಗಳು ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಭಾಗವೇ ವಿಠಲ ಗೌಡ ಬುರುಡೆ ತೋರಿಸಿದ್ದ ಅನುಮಾನಿತ ಸ್ಥಳವಾಗಿದ್ದು, ಅದರ ಸುತ್ತಮುತ್ತ ಶೋಧ ಕಾರ್ಯ ಕೇಂದ್ರೀಕೃತವಾಗಿದೆ.

ಈ ವೇಳೆ ಎಸ್ಐಟಿ ಪಿವಿಸಿ ಪೈಪ್ ಬಳಸಿ ಕಾಡಿನ ವಿವಿಧ ಬಿಂದುಗಳಿಂದ ಮಣ್ಣಿನ ಕೋರ್ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದೆ. ಲೋಹದ ಪೈಪ್‌ಗಿಂತ ಪಿವಿಸಿ ಪೈಪ್ ಮಣ್ಣಿನಲ್ಲಿನ ರಾಸಾಯನಿಕ ಅಥವಾ ಜೈವಿಕ ಅಂಶಗಳಿಗೆ ಪ್ರತಿಕ್ರಿಯೆ ತೋರದೆ DNA ಅಥವಾ ರಕ್ತದ ಅಂಶಗಳನ್ನು ಬದಲಾಯಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

17/09/2025 6:13 PM1 Min Read

ಕರ್ನಾಟದ ಪಿಂಚಣಿದಾರರಿಗೆ ‘ಗುಡ್‌ನ್ಯೂಸ್‌’: ಇನ್ಮುಂದೆ ಪ್ರತಿ ತಿಂಗಳ ಈ ದಿನದಂದು ಸಿಗಲಿದೆ ‘Pension’…!

17/09/2025 5:47 PM1 Min Read

BREAKING : ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡೆ ಕಾಡಿನಲ್ಲಿ ಮೂಳೆ ತುಂಡುಗಳು ಪತ್ತೆ!

17/09/2025 2:50 PM1 Min Read
Recent News

BREAKING : ‘EVM’ಗಳ ಕುರಿತು ‘ಕೇಂದ್ರ ಚುನಾವಣಾ ಆಯೋಗ’ ಮಹತ್ವದ ನಿರ್ಧಾರ

17/09/2025 6:15 PM

BREAKING : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

17/09/2025 6:13 PM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ವಿಠ್ಠಲಗೌಡ ತೋರಿಸಿದ 5 ಜಾಗದಲ್ಲಿ ಬುರುಡೆ, ಅಸ್ತಿಪಂಜರ ಪತ್ತೆ!

17/09/2025 6:07 PM

BREAKING : ಏರ್ ಇಂಡಿಯಾ ಅಪಘಾತ : ‘ಹೊಸದಾಗಿ ತನಿಖೆ’ ನಡೆಸುವಂತೆ ಸರ್ಕಾರಕ್ಕೆ ಮೃತ ಪೈಲಟ್ ‘ತಂದೆ’ ಒತ್ತಾಯ

17/09/2025 6:07 PM
State News
KARNATAKA

BREAKING : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

By kannadanewsnow0517/09/2025 6:13 PM KARNATAKA 1 Min Read

ಬೆಂಗಳೂರು : ಸಾಮೂಹಿಕ ಅತ್ಯಾಚಾರ ಪ್ರಕಾರಣದಲ್ಲಿ ರಾಜ ರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಮೂಹಿಕ…

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ವಿಠ್ಠಲಗೌಡ ತೋರಿಸಿದ 5 ಜಾಗದಲ್ಲಿ ಬುರುಡೆ, ಅಸ್ತಿಪಂಜರ ಪತ್ತೆ!

17/09/2025 6:07 PM

ಕರ್ನಾಟದ ಪಿಂಚಣಿದಾರರಿಗೆ ‘ಗುಡ್‌ನ್ಯೂಸ್‌’: ಇನ್ಮುಂದೆ ಪ್ರತಿ ತಿಂಗಳ ಈ ದಿನದಂದು ಸಿಗಲಿದೆ ‘Pension’…!

17/09/2025 5:47 PM

BREAKING : ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡೆ ಕಾಡಿನಲ್ಲಿ ಮೂಳೆ ತುಂಡುಗಳು ಪತ್ತೆ!

17/09/2025 2:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.