Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕದಲ್ಲಿ ಭೀಕರ ರಾಸಾಯನಿಕ ಟ್ಯಾಂಕ್ ಸ್ಫೋಟದ ಭೀತಿ: 40,000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಆದೇಶ!

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

ವೆಬ್‌ಸೈಟ್, X ಖಾತೆ ಬ್ಯಾನ್ ಆದ್ರೂ ಸವಾರಿ ನಿಲ್ಲಲ್ಲ: ಹೊಸ ಪ್ಲಾನ್‌ನೊಂದಿಗೆ ಬರ್ತೀವಿ ಎಂದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಗೌಡಗೆ ಬಂಧನದ ಭೀತಿ : ಪೊಲೀಸರ ವಿಚಾರಣೆಗೆ ಹಾಜರಾಗದೆ ಪರಾರಿ!
KARNATAKA

BREAKING : ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಗೌಡಗೆ ಬಂಧನದ ಭೀತಿ : ಪೊಲೀಸರ ವಿಚಾರಣೆಗೆ ಹಾಜರಾಗದೆ ಪರಾರಿ!

By ಸುರೇಶ್‌

ಬೆಂಗಳೂರು : ಇನ್ಸ್ಟಾಗ್ರಾಮ್ ನಲ್ಲಿ 18 ಸೆಕೆಂಡ್ ಗಳ ಕಾಲ ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್, ಕಾಟೇರ ಸಿನಿಮಾದ ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೆ ಸಿಲುಕಿದ್ದರು. ಪೊಲೀಸರಿಗೆ ನಕಲಿ ಮಚ್ಚು ಒಪ್ಪಿಸಿದ್ದರಿಂದ ಸಾಕ್ಷ್ಯ ನಾಶದ ಕೇಸ್ ದಾಖಲಾಗುವ ಬಂಧನವಾಗುವ ಭೀತಿಯಿಂದ ಪರಾರಿ ಆಗಿದ್ದಾರೆ ಎನ್ನಲಾಗಿದೆ.

ಮಚ್ಚು ಹಿಡಿದು ಸಾರ್ವಜನಿಕರ ಸ್ಥಳದಲ್ಲಿ ರೀಲ್ಸ್ ಮಾಡಿದ್ದ ಕೇಸಿನಲ್ಲಿ ಪೊಲೀಸರು ಬಂಧಿಸಿ ಮಚ್ಚು ತಂದು ಒಪ್ಪಿಸುವಂತೆ ತಾಕೀತು ಮಾಡಿದ್ದರು. ಇದರ ಬೆನ್ನಲ್ಲಿಯೇ ರಾತ್ರೋ ರಾತ್ರಿ ರಜತ್ ಕಡೆಯವರು ನಕಲಿ ಫೈಬರ್ ಮಚ್ಚನ್ನು ಪೊಲೀಸರಿಗೆ ತಂದುಕೊಟ್ಟು ಪೊಲೀಸ್ ಠಾಣೆಯಿಂದ ಬಿಡುಗಡೆ ಆಗಿದ್ದರು.

ಆದರೆ, ರೀಲ್ಸ್ ಮಾಡಿದ್ದ ಆಯುಧವನ್ನು ಬದಲಿಸಿ ತಂದಿದ್ದಾರೆ ಎಂಬುದು ತಿಳಿದುಬಂದಲ್ಲಿ ಸಾಕ್ಷ್ಯ ನಾಶದ ಕೇಸ್ ದಾಖಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಪ್ರದರ್ಶನ ಮಾಡುತ್ತಾ ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಂಧನವಾದ ಬೆನ್ನಲ್ಲಿಯೇ ಪೊಲೀಸರಿಗೆ ಒಪ್ಪಿಸಿದ ಮಚ್ಚು ನಕಲಿ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಇದೀಗ ಪೊಲೀಸರಿಗೆ ಕೊಟ್ಟಿರುವ ಮಚ್ಚು ಹಾಗೂ ರೀಲ್ಸ್‌ನಲ್ಲಿ ಬಳಕೆ ಮಾಡಿದ ಮಚ್ಚು ತಾಳೆಯಾಗುತ್ತಿಲ್ಲ ಎಂಬುದು ಪೊಲೀಸರಿಗೂ ಅನುಮಾನ ಬಂದಿದೆ. ಇದೀಗ ರಜತ್ ಹಾಗೂ ವಿನಯ್ ಅವರ ಮೇಲೆ ಸಾಕ್ಷ್ಯ ನಾಶದ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಬಂಧನದ ಭೀತಿಯಿಂದ ವಿಚಾರಣೆಗೆ ಹಾಜರಾಗದ ರಜತ್, ವಿನಯ್. ವಿಚಾರಣೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟ ರಜತ್ ಇದೀಗ ಇಬ್ಬರ ಫೋನ್ ಕೂಡ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾರೆ. ಆದರೆ, ಇದುವರೆಗೂ ಠಾಣೆ ಬಳಿ ರಜತ್, ವಿನಯ್ ಬಂದಿಲ್ಲ. ಬಂಧನದ ಭೀತಿಯಿಂದ ಠಾಣೆಗೆ ಹಾಜರಾಗದೆ ಬಿಗ್ ಬಾಸ್ ಸ್ಪರ್ಧಿಗಳು ಎಸ್ಕೇಪ್ ಆಗಿದ್ದಾರಾ? ಎಂಬ ಅನುಮಾನ ವ್ಯಕ್ತವಾಗುತ್ತಿವೆ.

Share. Facebook Twitter LinkedIn WhatsApp Email

Related Posts

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

2 Mins Read

BIG NEWS : ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕ: 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

2 Mins Read

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10ನೇ ತರಗತಿವರೆಗೂ `RTE’ ಉಚಿತ ಶಿಕ್ಷಣೆ ವಿಸ್ತರಣೆ

1 Min Read
Recent News

ಅಮೆರಿಕದಲ್ಲಿ ಭೀಕರ ರಾಸಾಯನಿಕ ಟ್ಯಾಂಕ್ ಸ್ಫೋಟದ ಭೀತಿ: 40,000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಆದೇಶ!

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

ವೆಬ್‌ಸೈಟ್, X ಖಾತೆ ಬ್ಯಾನ್ ಆದ್ರೂ ಸವಾರಿ ನಿಲ್ಲಲ್ಲ: ಹೊಸ ಪ್ಲಾನ್‌ನೊಂದಿಗೆ ಬರ್ತೀವಿ ಎಂದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

ALERT : ‘ಜಂಕ್ ಫುಡ್’ ಸೇವಿಸುವ ಯುವಜನರಲ್ಲಿ ಹೃದಯಾಘಾತದ ಅಪಾಯ ಶೇ. 100 ರಷ್ಟು ಹೆಚ್ಚಳ ; ಅಧ್ಯಯನ

State News
KARNATAKA

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ಪ್ರತಿ ವರ್ಷವೂ ಬೇಸಿಗೆಯ ಬಿಸಿಲು ಹಳೆಯ ದಾಖಲೆಗಳನ್ನು ಮುರಿಯುತ್ತಾ ಸಾಗುತ್ತಿದೆ. ತಾಪಮಾನವು 45°C ಅಥವಾ 48°C ದಾಟಿದಾಗ, “ಈ…

BIG NEWS : ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕ: 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10ನೇ ತರಗತಿವರೆಗೂ `RTE’ ಉಚಿತ ಶಿಕ್ಷಣೆ ವಿಸ್ತರಣೆ

BIG NEWS : ಅನುಕಂಪದ ಆಧಾರದ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Government of Karnataka

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.