Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

18/05/2025 7:46 AM

BIG NEWS : ವಿದ್ಯಾರ್ಥಿಗಳು ಜಂಕ್ ಫುಡ್, ಸಿಹಿತಿಂಡಿಗಳ ಸೇವನೆ ಕಡಿಮೆ ಮಾಡಲು `ಶುಗರ್ ಬೋರ್ಡ್’ ಸ್ಥಾಪನೆ : `CBSE’ ಶಾಲೆಗಳಿಗೆ ಸೂಚನೆ

18/05/2025 7:42 AM

BREAKING : ಇಸ್ರೋದ PSLV-ಸಿ61 ಮಿಷನ್ ವಿಫಲ: ಅಧ್ಯಕ್ಷ ವಿ ನಾರಾಯಣನ್ | ISRO

18/05/2025 7:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಕಡಿವಾಣ ಹಾಕಲು, ವಿಧಾನಸಭೆಯಲ್ಲಿ ವಿಧೇಯಕ 2025 ಮಸೂದೆ ಮಂಡನೆ
KARNATAKA

BREAKING : ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಕಡಿವಾಣ ಹಾಕಲು, ವಿಧಾನಸಭೆಯಲ್ಲಿ ವಿಧೇಯಕ 2025 ಮಸೂದೆ ಮಂಡನೆ

By kannadanewsnow0506/03/2025 3:06 PM

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೋಳಿಸಿದ್ದು, ಇದೀಗ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ‍್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ ವಿಧೇಯಕವರನ್ನು ಮಂಡಿಸಿದರು. ಮೈಕ್ರೊ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಸಂಸ್ಥೆಗಳು ರೈತರಿಂದ ಕೃಷಿ ಉತ್ಪನ್ನಗಳನ್ನು ಪಡೆದು ಕೃಷಿ ಸರಕುಗಳ ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಅಥವಾ ಬಡವರಿಗೆ ಸಾಲವನ್ನು ನೀಡುವ ಮತ್ತು ಅಸಲನ್ನು ಬಡ್ಡಿಯೊಂದಿಗೆ ನಗದು ಅಥವಾ ವಸ್ತು ರೂಪದಲ್ಲಿ ತೆಗೆದುಕೊಳ್ಳುವ ಸಂದರ್ಭದಲ್ಲಿ ದುಬಾರಿ ಬಡ್ಡಿದರಗಳು, ಅನುಚಿತ ತೊಂದರೆ, ಬಲವಂತ ಮತ್ತು ಅಮಾನವೀಯ ವಸೂಲಾತಿ ಮಾಡುವುದು ಕಂಡುಬಂದಿದೆ.

ಈ ವಿಧೇಯಕದಲ್ಲಿ ಸಾಲಗಳನ್ನು ಪಡೆಯುವ ಮತ್ತು ಸಾಲಗಳಲ್ಲೇ ಮುಳುಗಿ ಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಉದ್ದೇಶವಿದೆ. ಬಡ ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲ ವರ್ಗದವರನ್ನು ಪೀಡಿಸುತ್ತಿವೆ ಮತ್ತು ಉಸಿರುಗಟ್ಟಿಸುತ್ತಿವೆ. ಸಾಲಗಾರನಿಗೆ ಕೆಲವೊಮ್ಮೆ ಹೆಚ್ಚಿನ ಬಡ್ಡಿಯನ್ನು ಪಾವತಿಸಲು ಒತ್ತಾಯಿಸಲಾಗುತ್ತಿದೆ.

ಲೇವಾದೇವಿದಾರರ ಕಾರಣದಿಂದಾಗಿ ಸಾಲಗಾರರು ಬೀದಿಗೆ ಬರುವಂತೆ ಮತ್ತು ಆತ್ಮಹತ್ಯೆ ಮಾಡಿಕೊಳ‍್ಳುವಂತೆ ಒತ್ತಾಯಪಡಿಸಲಾಗುತ್ತಿದೆ ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ಮಹಿಳೆಯರು ಹಾಗೂ ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೈಕೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಕಾರ್ಯವ್ಯವಸ್ಥೆಯನ್ನು ಸೃಜಿಸುವ ಉದ್ದೇಶವನ್ನು ವಿಧೇಯಕ ಒಳಗೊಂಡಿದೆ.

Share. Facebook Twitter LinkedIn WhatsApp Email

Related Posts

BREAKING : ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

18/05/2025 7:46 AM1 Min Read

ಕಾರಿಡಾರ್ನಲ್ಲಿ ಶೂ ರ್ಯಾಕ್ ಇಟ್ಟುಕೊಂಡಿದ್ದಕ್ಕೆ ಬೆಂಗಳೂರು ವ್ಯಕ್ತಿಗೆ 24,000 ರೂ.ಗಳ ದಂಡ | Shoe Rack In Corridor

18/05/2025 7:34 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

18/05/2025 7:12 AM1 Min Read
Recent News

BREAKING : ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

18/05/2025 7:46 AM

BIG NEWS : ವಿದ್ಯಾರ್ಥಿಗಳು ಜಂಕ್ ಫುಡ್, ಸಿಹಿತಿಂಡಿಗಳ ಸೇವನೆ ಕಡಿಮೆ ಮಾಡಲು `ಶುಗರ್ ಬೋರ್ಡ್’ ಸ್ಥಾಪನೆ : `CBSE’ ಶಾಲೆಗಳಿಗೆ ಸೂಚನೆ

18/05/2025 7:42 AM

BREAKING : ಇಸ್ರೋದ PSLV-ಸಿ61 ಮಿಷನ್ ವಿಫಲ: ಅಧ್ಯಕ್ಷ ವಿ ನಾರಾಯಣನ್ | ISRO

18/05/2025 7:41 AM

ಕಾರಿಡಾರ್ನಲ್ಲಿ ಶೂ ರ್ಯಾಕ್ ಇಟ್ಟುಕೊಂಡಿದ್ದಕ್ಕೆ ಬೆಂಗಳೂರು ವ್ಯಕ್ತಿಗೆ 24,000 ರೂ.ಗಳ ದಂಡ | Shoe Rack In Corridor

18/05/2025 7:34 AM
State News
KARNATAKA

BREAKING : ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

By kannadanewsnow5718/05/2025 7:46 AM KARNATAKA 1 Min Read

ರಾಯಚೂರು : ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾಯಚೂರಿನ ಜಾಕಿರ್ ಹುಸೇನ್…

ಕಾರಿಡಾರ್ನಲ್ಲಿ ಶೂ ರ್ಯಾಕ್ ಇಟ್ಟುಕೊಂಡಿದ್ದಕ್ಕೆ ಬೆಂಗಳೂರು ವ್ಯಕ್ತಿಗೆ 24,000 ರೂ.ಗಳ ದಂಡ | Shoe Rack In Corridor

18/05/2025 7:34 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

18/05/2025 7:12 AM

ರೈಲು ಪ್ರಯಾಣಿಕರೇ ಗಮನಿಸಿ : ಹಾಸನ ಜಿಲ್ಲೆಯ ಮೂಲಕ ಸಂಚರಿಸುವ ಈ ರೈಲುಗಳ ಸಂಚಾರ ರದ್ದು.!

18/05/2025 7:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.