BREAKING : ಯಾದಗಿರಿಯಲ್ಲಿ ಕೆಲಸ ಮಾಡಿಸಿಕೊಂಡು ಬಾಕಿ ಹಣ ಪಾವತಿಸದ ‘PDO’ : ಬಿಲ್ ಕಲೆಕ್ಟರ್ ಆತ್ಮಹತ್ಯೆಗೆ ಯತ್ನ!

ಯಾದಗಿರಿ : ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ಹಗರಣ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಭಾರಿ ಸಂಚಲನ ಮೂಡಿಸಿದ್ದು, ಇದರ ಮಧ್ಯ ಯಾದಗಿರಿಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಅಧಿಕಾರಿಯೊಬ್ಬರು ಕೆಲಸ ಮಾಡಿಸಿಕೊಂಡು ಬಿಲ್ ಪಾವತಿಸದೆ ಸತಾಯಿಸಿದ್ದಕ್ಕೆ, ಮನನೊಂದ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರದಲ್ಲಿ ನಡೆದಿದೆ. ಹೌದು ದೇವಾಪುರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ … Continue reading BREAKING : ಯಾದಗಿರಿಯಲ್ಲಿ ಕೆಲಸ ಮಾಡಿಸಿಕೊಂಡು ಬಾಕಿ ಹಣ ಪಾವತಿಸದ ‘PDO’ : ಬಿಲ್ ಕಲೆಕ್ಟರ್ ಆತ್ಮಹತ್ಯೆಗೆ ಯತ್ನ!