BREAKING : ಬೆಂಗಳೂರಲ್ಲಿ 3ನೇ ಮಹಡಿಯಿಂದ ಹಾರಿ ಬಯೋಕಾನ್ ಕಂಪನಿ ಉದ್ಯೋಗಿ ಆತ್ಮಹತ್ಯೆ!
ಬೆಂಗಳೂರು : ಬೆಂಗಳೂರಲ್ಲಿ 3ನೇ ಮಹಡಿಯಿಂದ ಹಾರಿ ಬಯೋಕಾನ್ ಕಂಪನಿ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನಂತ್ ಭಟ್ (35) ಆತ್ಮಹತ್ಯೆಗೆ ಶರಣಾಗಿರುವ ಉದ್ಯೋಗಿ ಎಂದು ತಿಳಿದುಬಂದಿದೆ.ಎಲೆಕ್ಟ್ರಾನಿಕ್ ಸಿಟಿ 2ನೇ ಹಂತಕ್ಸ ಬಯೋಕಾನ್ ಕಂಪನಿಯಲ್ಲಿ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅನಂತ್ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಅನಂತ್ ಭಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ … Continue reading BREAKING : ಬೆಂಗಳೂರಲ್ಲಿ 3ನೇ ಮಹಡಿಯಿಂದ ಹಾರಿ ಬಯೋಕಾನ್ ಕಂಪನಿ ಉದ್ಯೋಗಿ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed