Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಪಿ ಯೋಗೇಶ್ವರ್ ಗೆಲುವಿಗೆ ಬಿಜೆಪಿ-ಜೆಡಿಎಸ್ ನಾಯಕರು ಬೆಂಬಲಿಸಿದ್ದಾರೆ : ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ
KARNATAKA

BREAKING : ಸಿಪಿ ಯೋಗೇಶ್ವರ್ ಗೆಲುವಿಗೆ ಬಿಜೆಪಿ-ಜೆಡಿಎಸ್ ನಾಯಕರು ಬೆಂಬಲಿಸಿದ್ದಾರೆ : ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

By ಸುರೇಶ್‌

ರಾಮನಗರ : ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ನಿನ್ನೆ ಭರ್ಜರಿ ಗೆಲುವು ದಾಖಲಿಸಿದೆ. ಈ ಒಂದು ಗೆಲುವಿನ ಕುರಿತಾಗಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಸ್ಫೋಟಕ ವಾದಂತಹ ಹೇಳಿಕೆ ನೀಡಿದ್ದು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪರೋಕ್ಷವಾಗಿ ನಮಗೆ ಸಹಾಯ ಮಾಡಿದ್ದರಿಂದ ಈ ಒಂದು ಗೆಲವು ಸಿಕ್ಕಿದೆ ಎಂದು ತಿಳಿಸಿದರು.

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಅವರು, ಜನರು ಸಾಲದ ಹೊರೆಯನ್ನು ಹೊರೆಸಿದ್ದಾರೆ. ಮನೆ ಸೈಟ್ ಕೊಡುವುದಾಗಿ ನಾವು ವಾಗ್ದಾನ ನೀಡಿದ್ದೆವು. ಅನೇಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಕೊಡಬೇಕಿದೆ. ಜೆಡಿಎಸ್ ಮುಕ್ತ ರಾಮನಗರ ಜಿಲ್ಲೆ ಎಂಬ ವಿಚಾರವಾಗಿ ಮಾತನಾಡಿದ ಅವರು, ನಮಗೆ ಅದು ಮುಖ್ಯ ಅಲ್ಲ. ಮೊದಲು 19 ಶಾಸಕರು ಇದ್ದರು ಈಗ 18 ಆಗಿದ್ದಾರಷ್ಟೇ ಎಂದರು.

ಇನ್ನು ಚನ್ನಪಟ್ಟಣ ಫಲಿತಾಂಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದು, ಬಿಜೆಪಿ ಜೆಡಿಎಸ್ ನಾಯಕರ ಪರೋಕ್ಷ ಮತ್ತು ಪ್ರತ್ಯಕ್ಷವಾಗಿ ಸಹಾಯದಿಂದ ನಮಗೆ ಗೆಲವು ಸಿಕ್ಕಿದೆ. ಬಿಜೆಪಿ ಜೆಡಿಎಸ್ ನಾಯಕರು ನಮಗೆ ಸಹಾಯ ಮಾಡಿದ್ದಾರೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಇದ್ದಿದ್ದೇ ಕೇವಲ 16,000 ವೋಟ್ ಆಗಿದೆ.

ಹಾಗಾಗಿ ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ನ ಕೆಲ ನಾಯಕರೆಲ್ಲ ನಮಗೆ ಬೆಂಬಲ ನೀಡಿದ್ದಾರೆ. ಬಿಜೆಪಿಯವರು ಬೆಂಬಲ ನೀಡದಿದ್ದರೆ, ಜೆಡಿಎಸ್ ನಾಯಕರು ಇವರೆಲ್ಲ ಬಂದು ಬೆಂಬಲವಾಗಿ ನಿಂತುಕೊಳ್ಳಲಿಲ್ಲ ಅಂದರೆ ಗೆಲುವು ಕಷ್ಟವಾಗುತ್ತಿತ್ತು. ಬಿಜೆಪಿಯವರು ಮತ್ತು ದಳದವರು ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಸಹಾಯ ಮಾಡಿರಲಿಲ್ಲ ಅಂದರೆ ಇಷ್ಟು ಓಟು ಬರುತ್ತಿರಲಿಲ್ಲ ಎಂದು ತಿಳಿಸಿದರು.

ಚನ್ನಪಟ್ಟಣ ಗೆಲುವಿನಿಂದ ನಾನು ಸಿಎಂ ಆಗಬೇಕಾಗಿಲ್ಲ ಅವರು ಸಿಎಂ ಇವರು ಸಿಎಂ ಅನ್ನೋದು ಇಲ್ಲಿ ಬೇಡ. ಅಲ್ಲಿನ ಜನರು ನಮ್ಮನ್ನು ನಂಬಿ ವೋಟ್ ಹಾಕಿದ್ದಾರೆ. ಹೀಗಾಗಿ ಜನರಿಗೆ ನಾವು ಗ್ಯಾರಂಟಿಯನ್ನು ಕೊಟ್ಟಿದ್ದೇವೆ ಎಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

1 Min Read

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

1 Min Read

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಯಾವ ವಯಸ್ಸಿನವರು ದಿನಕ್ಕೆ ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

State News
KARNATAKA

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

By ಸುರೇಶ್‌ KARNATAKA 1 Min Read

ಬೆಳಗಾವಿ : 4,500 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಐಡಿ ಅಧಿಕಾರಿಗಳು 4500 ಕೋಟಿ ಪ್ರಕರಣದ ಬೆನ್ನತ್ತಿದ್ದಾರೆ. ನಿನ್ನೆಯವರೆಗೂ…

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಯಾವ ವಯಸ್ಸಿನವರು ದಿನಕ್ಕೆ ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.