BREAKING : ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ಬಿಜೆಪಿ ನಾಯಕ ‘ಕವಿಂದರ್ ಗುಪ್ತಾ’ ನೇಮಕ
ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಬಿಜೆಪಿ ನಾಯಕ ಕವಿಂದರ್ ಗುಪ್ತಾ ಅವರನ್ನ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದ್ದಾರೆ ಮತ್ತು ಹರಿಯಾಣ ಮತ್ತು ಗೋವಾಗೆ ಹೊಸ ರಾಜ್ಯಪಾಲರನ್ನ ನೇಮಿಸಿದ್ದಾರೆ. ಲಡಾಖ್ನ ಹಾಲಿ ಲೆಫ್ಟಿನೆಂಟ್ ಗವರ್ನರ್ ಬ್ರಿಗೇಡಿಯರ್ (ಡಾ) ಬಿಡಿ ಮಿಶ್ರಾ (ನಿವೃತ್ತ) ಅವರು ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆಯನ್ನ ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳು, ಪ್ರೊ. ಆಶಿಮ್ ಕುಮಾರ್ ಘೋಷ್ ಅವರನ್ನ ಹರಿಯಾಣ ರಾಜ್ಯಪಾಲರನ್ನಾಗಿ ಮತ್ತು ಪುಸಪತಿ ಅಶೋಕ್ ಗಜಪತಿ ರಾಜು ಅವರನ್ನು … Continue reading BREAKING : ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ಬಿಜೆಪಿ ನಾಯಕ ‘ಕವಿಂದರ್ ಗುಪ್ತಾ’ ನೇಮಕ
Copy and paste this URL into your WordPress site to embed
Copy and paste this code into your site to embed