Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

02/12/2025 6:58 PM

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM

ಪಿಂಚಣಿದಾರರಿಗೆ ಸಿಹಿ ಸುದ್ದಿ ; ಇನ್ಮುಂದೆ ಅರ್ಥವಾಗುವ ಭಾಷೆಯಲ್ಲೇ ‘ಪಿಂಚಣಿ ಪಾವತಿ ಚೀಟಿ’ ಲಭ್ಯ

02/12/2025 6:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿಯವರು ‘ಆಪರೇಷನ್ ಕಮಲ’ ಮಾಡಲು ಯತ್ನಿಸಿದ್ದರು : ಹೊಸ ಬಾಂಬ್ ಸಿಡಿಸಿದ ಸಚಿವ ಬೋಸರಾಜ್!
KARNATAKA

BREAKING : ಬಿಜೆಪಿಯವರು ‘ಆಪರೇಷನ್ ಕಮಲ’ ಮಾಡಲು ಯತ್ನಿಸಿದ್ದರು : ಹೊಸ ಬಾಂಬ್ ಸಿಡಿಸಿದ ಸಚಿವ ಬೋಸರಾಜ್!

By kannadanewsnow0503/09/2024 4:52 PM

ಹುಬ್ಬಳ್ಳಿ : ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅವರು ಬಿಜೆಪಿ ಅವರು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿ ಖರೀದಿಸುತ್ತಿದ್ದಾರೆ ಎಂದು ಸ್ಪೋಟಕ ವಾದಂತಹ ಆರೋಪ ಮಾಡಿದ್ದರು. ಇದಾದ ಬಳಿಕ ಇದೀಗ ಸಚಿವ ಎನ್.ಎಸ್ ಬೋಸರಾಜ್ ಅವರು, ನಮ್ಮ ಪಕ್ಷದ 9 ಜನರನ್ನು ಸಂಪರ್ಕಿಸಿದ್ದು, ಈ ಮೂಲಕ ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಂಪರ್ಕಿಸಿದ 24 ಗಂಟೆಯಲ್ಲಿ ನನಗೆ ಮಾಹಿತಿ ಬಂತು. ಉತ್ತರ ಕರ್ನಾಟಕದವರು ಸೇರಿ ಕೆಲವರನ್ನು ಸಂಪರ್ಕಿಸಿದ್ದರು. ಆಪರೇಷನ್ ಕಮಲದ ಮೊದಲ ಪ್ರಯೋಗ ಬಯಲಾಯಿತು.ನಮ್ಮವರಿಗೆ 100 ಕೋಟಿ ಅಥವಾ 50 ಕೋಟಿ ಆಮಿಷ ಇರಬಹುದು. ಆದರೆ ಆಫರ್ ಮಾಡಿದ್ದಂತು ನಿಜ ಎಂದು ಸಚಿವ ಬೋಸರಾಜ್ ಸ್ಪೋಟಕವಾದಂತ ಹೇಳಿಕೆ ನೀಡಿದ್ದಾರೆ. ಉತ್ತರ ಕರ್ನಾಟಕದ 6ರಿಂದ 7 ಜನ ಇದ್ದಾರೆ.

ಸರ್ಕಾರದ ವಿರುದ್ಧ ಕುಮಾರಸ್ವಾಮಿ, ದೇವೇಗೌಡರು ಕುತಂತ್ರ ನಡೆಸಿದ್ದಾರೆ. ಅಮಿತ್ ಶಾ ಗೆ ಇಬ್ಬರು ಸೇರಿಕೊಂಡು ಮಾತುಕೊಟ್ಟಿದ್ದಾರೆ. 6 ತಿಂಗಳಲ್ಲಿ ಸರ್ಕಾರ ತೆಗೆಯುತ್ತೇವೆ ಎಂದು ಮಾತು ಕೊಟ್ಟಿದ್ದಾರೆ.ಪ್ಲಾನ್ ಮತ್ತು ಕುತಂತ್ರ ಮಾಡೋರು ಅವರಿಬ್ಬರೇ. ಅಪ್ಪ ಮಗ ಸೇರಿಕೊಂಡು ಕುತಂತ್ರವನ್ನು ಮಾಡುತ್ತಿದ್ದಾರೆ. ಅವರ ಮಾತನ್ನು ಬಿಜೆಪಿಯವರು ಕೇಳುತ್ತಿದ್ದಾರೆ. ಕೊನೆಗೆ ಬಿಜೆಪಿಯವರು ಜೀರೋ ಆಗುತ್ತಾರೆ ಇದೀಗ ಮೂಡ ಹಗರಣ ತಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಏನೇ ಮಾಡಿದರು ಸಿಎಂ ಸಿದ್ದರಾಮಯ್ಯ ಸರ್ಕಾರ ತೆಗೆಯೋಕೆ ಆಗೋಲ್ಲ. ಇಡಿ, ಸಿಬಿಐ ಎಲ್ಲಾ ಪ್ರಯೋಗ ಆಯಿತು. ಕೊನೆಗೆ ಮುಡಾ ಹಗರಣ ತಂದರು. ಅವರು ತೋಡಿಕೊಂಡ ಹಳ್ಳದಲ್ಲಿ ಅವರೇ ಮುಳುಗುತ್ತಾರೆ. ರಾಜಭವನ ಕಚೇರಿ ಜೆಡಿಎಸ್-ಬಿಜೆಪಿ ಕಚೇರಿಯಾಗಿದೆ. ಏನೇ ಮಾಡಿದರು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಅವರನ್ನು ಅಲಗಾಡಿಸಲು ಆಗುವುದಿಲ್ಲ. ಬಿಜೆಪಿಯವರು ಆಪರೇಷನ್ ಕಮಲ ಮಾಡಲು ಯತ್ನಿಸಿದ್ದರು ಎಂದು ಹುಬ್ಬಳ್ಳಿಯಲ್ಲಿ ಸಚಿವ ಎನ್ಎಸ್ ಬೋಸರಾಜ್ ಹೊಸ ಬಾಂಬ್ ಸಿಡಿಸಿದರು.

Share. Facebook Twitter LinkedIn WhatsApp Email

Related Posts

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

02/12/2025 6:58 PM1 Min Read

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM1 Min Read

ಬೆಂಗಳೂರಿನ ‘KSRTC ಕಚೇರಿ’ಗೆ ಜರ್ಮನ್ ಸರ್ಕಾರದ ಫೆಡರಲ್ ಸಚಿವಾಲಯದ BMZ ಉನ್ನತ ಮಟ್ಟದ ನಿಯೋಗ ಭೇಟಿ

02/12/2025 5:34 PM1 Min Read
Recent News

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

02/12/2025 6:58 PM

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM

ಪಿಂಚಣಿದಾರರಿಗೆ ಸಿಹಿ ಸುದ್ದಿ ; ಇನ್ಮುಂದೆ ಅರ್ಥವಾಗುವ ಭಾಷೆಯಲ್ಲೇ ‘ಪಿಂಚಣಿ ಪಾವತಿ ಚೀಟಿ’ ಲಭ್ಯ

02/12/2025 6:55 PM

BREAKING ; ರಾಜ ಭವನದ ಹೆಸರು ಬದಲಿಸಿದ ಕೇಂದ್ರ ಸರ್ಕಾರ, ಇನ್ಮುಂದೆ ಇದು ‘ಲೋಕಭವನ’

02/12/2025 6:11 PM
State News
KARNATAKA

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

By kannadanewsnow0902/12/2025 6:58 PM KARNATAKA 1 Min Read

ಮಂಡ್ಯ : ಮದ್ದೂರು ನಗರದ ಸೋಮೇಗೌಡರ ಬೀದಿಯಲ್ಲಿ ಭಾನುವಾರ ತಡರಾತ್ರಿ ಮನೆಗಳ್ಳತನವೊಂದು ನಡೆದಿದ್ದು, ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ…

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM

ಬೆಂಗಳೂರಿನ ‘KSRTC ಕಚೇರಿ’ಗೆ ಜರ್ಮನ್ ಸರ್ಕಾರದ ಫೆಡರಲ್ ಸಚಿವಾಲಯದ BMZ ಉನ್ನತ ಮಟ್ಟದ ನಿಯೋಗ ಭೇಟಿ

02/12/2025 5:34 PM

Tet Hall Ticket Download 2025 Karnataka | ಕರ್ನಾಟಕ ಟಿಇಟಿ 2025 ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಇಲ್ಲಿದೆ ನೇರವಾದ ಲಿಂಕ್‌,

02/12/2025 2:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.