Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ; ನ.6,11 ಎರಡು ಹಂತದಲ್ಲಿ ಮತದಾನ, ನ.14ಕ್ಕೆ ಫಲಿತಾಂಶ |Bihar Elections

06/10/2025 4:39 PM

BREAKING : ಫ್ರಾನ್ಸ್’ನ ನೂತನ ಪ್ರಧಾನಿ ರಾಜೀನಾಮೆ ; ಮೊದಲ ಸಂಪುಟ ಸಭೆ ಬಳಿಕ ಶಾಕಿಂಗ್ ಘೋಷಣೆ

06/10/2025 4:18 PM

BIG NEWS : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್

06/10/2025 4:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘ಹನಿಟ್ರ್ಯಾಪ್’ ಆರೋಪ : ಮತ್ತೆ ಬಂಧನದ ಭೀತಿ!
KARNATAKA

BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘ಹನಿಟ್ರ್ಯಾಪ್’ ಆರೋಪ : ಮತ್ತೆ ಬಂಧನದ ಭೀತಿ!

By kannadanewsnow0502/12/2024 1:17 PM

ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಜಾತಿನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್ ಮಾಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿಗೆ ಹೋಗಿ ಬಂದಿದ್ದಾರೆ. ಇದೀಗ ಅವರ ವಿರುದ್ಧ ಮತ್ತೊಂದು ಆರೋಪ ಬಂದಿದ್ದು, ಮಾಜಿ ಕಾರ್ಪೊರೇಟರ್ ಒಬ್ಬರ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಸ್ಫೋಟಕವಾದ ಆರೋಪ ಕೇಳಿ ಬಂದಿದೆ.

ಹೌದು ಶಾಸಕ ಮುನಿರತ್ನ ಅವರ ವಿರುದ್ಧ ಒಂದು ಗಂಭೀರವಾದ ಆರೋಪ ಕೇಳಿಬಂದಿದೆ. ಈ ಕುರಿತಂತೆ ಸ್ವತಃ ಮಾಜಿ ಕಾರ್ಪೊರೇಟರ್ ಮಂಜುಳಾ ಹಾಗೂ ಅವರ ಪತಿ ಲಗ್ಗೆರೆ ನಾರಾಯಣ ಸ್ವಾಮಿ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ವಿರುದ್ಧ ಶಾಸಕ ಮುನಿರತ್ನ ಹನಿ ಟ್ರ್ಯಾಪ್ ಮಾಡಿಸಿದ್ದರು ಎಂಬ ಸ್ಪೋಟಕ ಆರೋಪ ಮಾಡಿದರು.

ಮುನಿರತ್ನ ಶಾಸಕನಾಗಿ ಹನಿ ಟ್ರ್ಯಾಪ್ ಮಾಡುವ ಕೆಲಸ ಮಾಡ್ತಿದ್ದ ಜನ ಸಾಮಾನ್ಯರಿಂದ ಹಿಡಿದು ರಾಜ್ಯದ ಓರ್ವ ಮುಖ್ಯ ಮಂತ್ರಿಯವರೆಗೆ ಹನಿ ಟ್ರ್ಯಾಪ್ ಮಾಡಿದ್ದಾನೆ ಎಂದು ಶಾಸಕ ಮುನಿರತ್ನ ವಿರುದ್ಧ ಲಗ್ಗೆರೆ ನಾರಾಯಣ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.ನನ್ನ ಹೆಂಡತಿಯ ಮಾನ ಹರಾಜು ಹಾಕಲು ಕೋಟಿ ಡೀಲ್ ಕೊಟ್ಡಿದ್ದ, ನನ್ನ ಹೆಂಡತಿ ಗಟ್ಟಿಗಿತ್ತಿ, ಆದರೂ ಅವಾಗ ಆದ ಅವಮಾನ ಸಹಿಸಿಕೊಳ್ಳಲಾಗದು ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ವೀಡಿಯೋ ಹೊರಬಂದ ಸಮಯದಲ್ಲೇ ನನ್ನ ಮೇಲೂ ವೀಡಿಯೋ ಮಾಡಲು ಯತ್ನಿಸಿದ್ದನು, ಕೊನೆಗೆ ಎಲ್ಲಾ ಮರೆತು ಕಾಂಪ್ರಮೈಸ್ ಆಗಿ ಅವರ ಪರವಾಗಿ ಚುನಾವಣೆ ಕೂಡ ಮಾಡಿದ್ದೆ. ಮುನಿರತ್ನಗೆ ಭಯ ಬಿದ್ದು ಅವರ ಪರವಾಗಿಯೂ ಕೆಲಸ ಮಾಡಿದ್ವಿ, ಆದರೂ ನನ್ನನ್ನು ನನ್ನ ಹೆಂಡತಿ ಮೇಲೆ ಕೆಂಗಣ್ಣು ಬೀರಿ ಕೆಡವೋಕೆ ನೋಡಿದ್ದ, ನಾರಾಯಣಸ್ವಾಮಿ ವೀಡಿಯೋ ಇದೆ ಅಂತ ಹಬ್ಬಿಸಿದ್ದ ಎಂದು ಆರೋಪಿಸಿದರು.

ಶಾಸಕ ಮುನಿರತ್ನ ನನ್ನ ವಿರುದ್ಧ ಷಡ್ಯಂತ್ರ ಮಾಡೋದಕ್ಕೆ ಯತ್ನಿಸಿದ್ದ.ನನ್ನ ಬಳಿ ಇದಕ್ಕೆ ಬೇಕಾದ ಆಡಿಯೋ, ವೀಡಿಯೋ ದಾಖಲೆ ಇದೆ. ನನ್ನ ಮೇಲೆ ಅಶ್ಲೀಲ ವೀಡಿಯೋ ಮಾಡೋಕೆ ಮುನಿರತ್ನ ಷಡ್ಯಂತ್ರ ಮಾಡಿದ್ದನು. ಕೊನೆಗೆ ನಾನು ನನ್ನ ಹೆಂಡತಿ ಇರುವುದನ್ನ ಚಿತ್ರಿಕರಿಸಲು ಬೆಡ್ ರೂಂ ನಲ್ಲಿ ಕ್ಯಾಮೆರಾ ಇಡೋಕೆ ಪ್ರಯತ್ನ ಪಟ್ಡಿದ್ದನು. ನಮ್ಮ ಮನೆಯ ಬೆಡ್ ರೂಂನಲ್ಲಿ ಮನೆ ಕೆಲಸದವರಿಗೆ ಕೋಟಿ ಕೋಟಿ ಆಫರ್ ಕೊಟ್ಟು ಪ್ರಯತ್ನ ಮಾಡಿದ್ದನು, ಆದರೆ ಅದು ಸಾಧ್ಯವಾಗಲಿಲ್ಲ. ಒಂದುವೇಳೆ ಆ ರೀತಿ ಏನಾದ್ರೂ ನಡೆದಿದ್ರೆ ನನ್ನ ಹೆಂಡತಿ ಸತ್ತು ಹೋಗ್ತಿದ್ದಳು ಎಂದರು.

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್

06/10/2025 4:09 PM1 Min Read

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

06/10/2025 3:55 PM2 Mins Read

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದರೆ, ಇಂದು ಸಂಜೆಯೇ ರಾಜೀನಾಮೆ ಕೊಡ್ತೇನೆ : ಸಚಿವ ಜಮೀರ್ ಅಹಮದ್ ಸವಾಲು

06/10/2025 3:51 PM1 Min Read
Recent News

BREAKING : ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ; ನ.6,11 ಎರಡು ಹಂತದಲ್ಲಿ ಮತದಾನ, ನ.14ಕ್ಕೆ ಫಲಿತಾಂಶ |Bihar Elections

06/10/2025 4:39 PM

BREAKING : ಫ್ರಾನ್ಸ್’ನ ನೂತನ ಪ್ರಧಾನಿ ರಾಜೀನಾಮೆ ; ಮೊದಲ ಸಂಪುಟ ಸಭೆ ಬಳಿಕ ಶಾಕಿಂಗ್ ಘೋಷಣೆ

06/10/2025 4:18 PM

BIG NEWS : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್

06/10/2025 4:09 PM

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

06/10/2025 3:55 PM
State News
KARNATAKA

BIG NEWS : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್

By kannadanewsnow0506/10/2025 4:09 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿದೆ. ಚಾಕು ಹಿಡಿದು ನಡು ರಸ್ತೆಯಲ್ಲಿಯೇ ಗ್ಯಾಂಗ್…

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

06/10/2025 3:55 PM

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದರೆ, ಇಂದು ಸಂಜೆಯೇ ರಾಜೀನಾಮೆ ಕೊಡ್ತೇನೆ : ಸಚಿವ ಜಮೀರ್ ಅಹಮದ್ ಸವಾಲು

06/10/2025 3:51 PM

BIG NEWS : ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ದಿನೇಶ್ ಗುಂಡೂರಾವ್

06/10/2025 3:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.