Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM

BREAKING: 17,000 ಕೋಟಿ ಸಾಲ ವಂಚನೆ ಪ್ರಕರಣ: ಅನಿಲ್ ಅಂಬಾನಿಗೆ ED ಸಮನ್ಸ್ | Anil Ambani

01/08/2025 8:06 AM

GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!

01/08/2025 8:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘ಹನಿಟ್ರ್ಯಾಪ್’ ಆರೋಪ : ಮತ್ತೆ ಬಂಧನದ ಭೀತಿ!
KARNATAKA

BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘ಹನಿಟ್ರ್ಯಾಪ್’ ಆರೋಪ : ಮತ್ತೆ ಬಂಧನದ ಭೀತಿ!

By kannadanewsnow0502/12/2024 1:17 PM

ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಜಾತಿನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್ ಮಾಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿಗೆ ಹೋಗಿ ಬಂದಿದ್ದಾರೆ. ಇದೀಗ ಅವರ ವಿರುದ್ಧ ಮತ್ತೊಂದು ಆರೋಪ ಬಂದಿದ್ದು, ಮಾಜಿ ಕಾರ್ಪೊರೇಟರ್ ಒಬ್ಬರ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಸ್ಫೋಟಕವಾದ ಆರೋಪ ಕೇಳಿ ಬಂದಿದೆ.

ಹೌದು ಶಾಸಕ ಮುನಿರತ್ನ ಅವರ ವಿರುದ್ಧ ಒಂದು ಗಂಭೀರವಾದ ಆರೋಪ ಕೇಳಿಬಂದಿದೆ. ಈ ಕುರಿತಂತೆ ಸ್ವತಃ ಮಾಜಿ ಕಾರ್ಪೊರೇಟರ್ ಮಂಜುಳಾ ಹಾಗೂ ಅವರ ಪತಿ ಲಗ್ಗೆರೆ ನಾರಾಯಣ ಸ್ವಾಮಿ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ವಿರುದ್ಧ ಶಾಸಕ ಮುನಿರತ್ನ ಹನಿ ಟ್ರ್ಯಾಪ್ ಮಾಡಿಸಿದ್ದರು ಎಂಬ ಸ್ಪೋಟಕ ಆರೋಪ ಮಾಡಿದರು.

ಮುನಿರತ್ನ ಶಾಸಕನಾಗಿ ಹನಿ ಟ್ರ್ಯಾಪ್ ಮಾಡುವ ಕೆಲಸ ಮಾಡ್ತಿದ್ದ ಜನ ಸಾಮಾನ್ಯರಿಂದ ಹಿಡಿದು ರಾಜ್ಯದ ಓರ್ವ ಮುಖ್ಯ ಮಂತ್ರಿಯವರೆಗೆ ಹನಿ ಟ್ರ್ಯಾಪ್ ಮಾಡಿದ್ದಾನೆ ಎಂದು ಶಾಸಕ ಮುನಿರತ್ನ ವಿರುದ್ಧ ಲಗ್ಗೆರೆ ನಾರಾಯಣ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.ನನ್ನ ಹೆಂಡತಿಯ ಮಾನ ಹರಾಜು ಹಾಕಲು ಕೋಟಿ ಡೀಲ್ ಕೊಟ್ಡಿದ್ದ, ನನ್ನ ಹೆಂಡತಿ ಗಟ್ಟಿಗಿತ್ತಿ, ಆದರೂ ಅವಾಗ ಆದ ಅವಮಾನ ಸಹಿಸಿಕೊಳ್ಳಲಾಗದು ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ವೀಡಿಯೋ ಹೊರಬಂದ ಸಮಯದಲ್ಲೇ ನನ್ನ ಮೇಲೂ ವೀಡಿಯೋ ಮಾಡಲು ಯತ್ನಿಸಿದ್ದನು, ಕೊನೆಗೆ ಎಲ್ಲಾ ಮರೆತು ಕಾಂಪ್ರಮೈಸ್ ಆಗಿ ಅವರ ಪರವಾಗಿ ಚುನಾವಣೆ ಕೂಡ ಮಾಡಿದ್ದೆ. ಮುನಿರತ್ನಗೆ ಭಯ ಬಿದ್ದು ಅವರ ಪರವಾಗಿಯೂ ಕೆಲಸ ಮಾಡಿದ್ವಿ, ಆದರೂ ನನ್ನನ್ನು ನನ್ನ ಹೆಂಡತಿ ಮೇಲೆ ಕೆಂಗಣ್ಣು ಬೀರಿ ಕೆಡವೋಕೆ ನೋಡಿದ್ದ, ನಾರಾಯಣಸ್ವಾಮಿ ವೀಡಿಯೋ ಇದೆ ಅಂತ ಹಬ್ಬಿಸಿದ್ದ ಎಂದು ಆರೋಪಿಸಿದರು.

ಶಾಸಕ ಮುನಿರತ್ನ ನನ್ನ ವಿರುದ್ಧ ಷಡ್ಯಂತ್ರ ಮಾಡೋದಕ್ಕೆ ಯತ್ನಿಸಿದ್ದ.ನನ್ನ ಬಳಿ ಇದಕ್ಕೆ ಬೇಕಾದ ಆಡಿಯೋ, ವೀಡಿಯೋ ದಾಖಲೆ ಇದೆ. ನನ್ನ ಮೇಲೆ ಅಶ್ಲೀಲ ವೀಡಿಯೋ ಮಾಡೋಕೆ ಮುನಿರತ್ನ ಷಡ್ಯಂತ್ರ ಮಾಡಿದ್ದನು. ಕೊನೆಗೆ ನಾನು ನನ್ನ ಹೆಂಡತಿ ಇರುವುದನ್ನ ಚಿತ್ರಿಕರಿಸಲು ಬೆಡ್ ರೂಂ ನಲ್ಲಿ ಕ್ಯಾಮೆರಾ ಇಡೋಕೆ ಪ್ರಯತ್ನ ಪಟ್ಡಿದ್ದನು. ನಮ್ಮ ಮನೆಯ ಬೆಡ್ ರೂಂನಲ್ಲಿ ಮನೆ ಕೆಲಸದವರಿಗೆ ಕೋಟಿ ಕೋಟಿ ಆಫರ್ ಕೊಟ್ಟು ಪ್ರಯತ್ನ ಮಾಡಿದ್ದನು, ಆದರೆ ಅದು ಸಾಧ್ಯವಾಗಲಿಲ್ಲ. ಒಂದುವೇಳೆ ಆ ರೀತಿ ಏನಾದ್ರೂ ನಡೆದಿದ್ರೆ ನನ್ನ ಹೆಂಡತಿ ಸತ್ತು ಹೋಗ್ತಿದ್ದಳು ಎಂದರು.

Share. Facebook Twitter LinkedIn WhatsApp Email

Related Posts

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM1 Min Read

GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!

01/08/2025 8:04 AM1 Min Read

BREAKING: ಬೆಂಗಳೂರಿನಲ್ಲಿ 13 ವರ್ಷದ ಬಾಲಕನ ಕಿಡ್ನ್ಯಾಪ್ & ಮರ್ಡರ್ ಕೇಸ್ : ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್.!

01/08/2025 7:44 AM1 Min Read
Recent News

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM

BREAKING: 17,000 ಕೋಟಿ ಸಾಲ ವಂಚನೆ ಪ್ರಕರಣ: ಅನಿಲ್ ಅಂಬಾನಿಗೆ ED ಸಮನ್ಸ್ | Anil Ambani

01/08/2025 8:06 AM

GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!

01/08/2025 8:04 AM

ಇಂದಿನಿಂದ ಹೊಸ UPI ನಿಯಮಗಳು ಜಾರಿ: ಬ್ಯಾಲೆನ್ಸ್ ಚೆಕ್‌, ಆಟೋ ಪೇ ಸೇರಿ ಹಲವು ಬದಲಾವಣೆ | UPI New Rules

01/08/2025 8:01 AM
State News
KARNATAKA

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

By kannadanewsnow5701/08/2025 8:06 AM KARNATAKA 1 Min Read

ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದ ಬಳಿಯಲ್ಲಿ ಪಾಯಿಂಟ್.1 ರಲ್ಲಿ ಅಸ್ಥಿ ಪಂಜರಕ್ಕಾಗಿ ಶೋಧ ಕಾರ್ಯಾಚರಣೆಯ ವೇಳೆಯಲ್ಲಿ ಡೆಬಿಟ್ ಕಾರ್ಡ್, ಪಾನ್…

GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!

01/08/2025 8:04 AM

BREAKING: ಬೆಂಗಳೂರಿನಲ್ಲಿ 13 ವರ್ಷದ ಬಾಲಕನ ಕಿಡ್ನ್ಯಾಪ್ & ಮರ್ಡರ್ ಕೇಸ್ : ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್.!

01/08/2025 7:44 AM

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು.!

01/08/2025 7:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.