BREAKING : ಪ.ಬಂಗಾಳದಲ್ಲಿ ಪೊಲೀಸರು- ಬಿಜೆಪಿ ಕಾರ್ಯಕರ್ತರ ನಡುವೆ ಲಾಠಿ ಪ್ರಹಾರ : ಬಿಜೆಪಿ ಅಧ್ಯಕ್ಷನಿಗೆ ಗಾಯ

ಕೋಲ್ಕತಾ : ಪೊಲೀಸರು ಮತ್ತು ಪಕ್ಷದ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ನಂತರ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಗಾಯಗೊಂಡಿದ್ದಾರೆ. ಇನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಮಜುಂದಾರ್ ಅವರನ್ನ ಅವರು ಹೊರಟ ಹೋಟೆಲ್’ಗೆ ಕರೆದೊಯ್ಯಲು ಪ್ರಯತ್ನಿಸುತ್ತಿದ್ದರು. ಅವರನ್ನ ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ. #WATCH | Basirhat, North 24 Parganas | West Bengal BJP president Majumdar injured as … Continue reading BREAKING : ಪ.ಬಂಗಾಳದಲ್ಲಿ ಪೊಲೀಸರು- ಬಿಜೆಪಿ ಕಾರ್ಯಕರ್ತರ ನಡುವೆ ಲಾಠಿ ಪ್ರಹಾರ : ಬಿಜೆಪಿ ಅಧ್ಯಕ್ಷನಿಗೆ ಗಾಯ