Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಟಿ20 ವಿಶ್ವಕಪ್ ಡ್ರಾಮದಲ್ಲಿ ಬಿಗ್ ಟ್ವಿಸ್ಟ್ ; ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಮನವಿ : ವರದಿ

09/02/2026 4:08 PM

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM

BREAKING : ಪಾಕಿಸ್ತಾನಕ್ಕೆ ಬಿಗ್ ಶಾಕ್ ; ‘PCB’ಯ ಎಲ್ಲಾ ಬೇಡಿಕೆಗಳನ್ನ ತಿರಸ್ಕರಿಸಿದ ‘ICC’

09/02/2026 3:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಮುಖಭಂಗ : 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು!
KARNATAKA

BREAKING : ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಮುಖಭಂಗ : 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು!

By kannadanewsnow0523/11/2024 12:36 PM

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಅವರ ಬಿದ್ದಿದ್ದು ಈಗಾಗಲೇ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ವಿಚಾರಕ್ಕೆ ಬರುವುದಾದರೆ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದಾರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.

ಇನ್ನೂ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾನ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಅವರು 88,985 ಮತಗಳನ್ನು ಪಡೆದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು 74,860 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಇವರ ಮಧ್ಯೆ 14,428 ಮತಗಳ ಅಂತರವಿದೆ ಎಂದು ತಿಳಿದುಬಂದಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ಇ ತುಕಾರಾಂ ಅವರು 88, 727 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿಯಾದ ಬಂಗಾರು ಹನುಮಂತು ಅವರು 79,622 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಅನ್ನಪೂರ್ಣ ಅವರು 9105 ಮತಗಳ ಅಂತರದಿಂದ ಗೆಲವು ದಾಖಲಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಅಷ್ಟೇ ಬಾಕಿ ಇದೆ ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM1 Min Read

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM2 Mins Read

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM1 Min Read
Recent News

BREAKING : ಟಿ20 ವಿಶ್ವಕಪ್ ಡ್ರಾಮದಲ್ಲಿ ಬಿಗ್ ಟ್ವಿಸ್ಟ್ ; ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಮನವಿ : ವರದಿ

09/02/2026 4:08 PM

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM

BREAKING : ಪಾಕಿಸ್ತಾನಕ್ಕೆ ಬಿಗ್ ಶಾಕ್ ; ‘PCB’ಯ ಎಲ್ಲಾ ಬೇಡಿಕೆಗಳನ್ನ ತಿರಸ್ಕರಿಸಿದ ‘ICC’

09/02/2026 3:51 PM

ಗಂಡ ಮಿಲಿಟರಿಯಲ್ಲಿದ್ದಾಗ ಹೆಂಡತಿ ಗರ್ಭಿಣಿಯಾದದ್ದು ಹೇಗೆ.? ಹೈಕೋರ್ಟ್ ವಿಚಾರಣೆಯಲ್ಲಿ ಶಾಕಿಂಗ್ ಸಂಗತಿಗಳು!

09/02/2026 3:37 PM
State News
KARNATAKA

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

By kannadanewsnow0909/02/2026 4:06 PM KARNATAKA 1 Min Read

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಾಳೆ ಬೆಳಗ್ಗೆ 9.50ರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಅವರ ದೆಹಲಿಯ…

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM

ಫೆ.10ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut

09/02/2026 2:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.