BREAKING : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಮನೆ, ತೃಣಮೂಲ ಕಾಂಗ್ರೆಸ್ ಕಚೇರಿ ಮೇಲೆ ಬಾಂಬ್ ದಾಳಿ!

ನವದೆಹಲಿ : ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನದ ಕೆಲವೇ ಗಂಟೆಗಳ ನಂತರ ಬಿಜೆಪಿ ಕಾರ್ಯಕರ್ತನ ಮನೆ ಮತ್ತು ತೃಣಮೂಲ ಕಾಂಗ್ರೆಸ್ ಕಚೇರಿಯ ಹೊರಗೆ ಬಾಂಬ್ಗಳನ್ನು ಎಸೆಯಲಾಗಿದೆ. ಶನಿವಾರ ರಾತ್ರಿ ನಡೆದ ಮತದಾನದ ನಂತರದ ಹಿಂಸಾಚಾರದ ಎರಡು ಘಟನೆಗಳು ಸ್ಥಳೀಯ ನಿವಾಸಿಗಳನ್ನು ಭಯಭೀತಗೊಳಿಸುವ ಉದ್ದೇಶವನ್ನು ಹೊಂದಿವೆ ಎಂದು ಮೂಲಗಳು ತಿಳಿಸಿವೆ. ಬಾಂಬ್ ಗಳನ್ನು ಎಸೆದ ಕೂಡಲೇ ಈ ಪ್ರದೇಶಗಳನ್ನು ಭೀತಿ ಆವರಿಸಿತು. ಸಿಸಿಟಿವಿಯಲ್ಲಿ ಸೆರೆಯಾದ ಬಾಂಬ್ ಸ್ಫೋಟಗಳಿಗೆ ಬಿಜೆಪಿ ಮತ್ತು ತೃಣಮೂಲ … Continue reading BREAKING : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಮನೆ, ತೃಣಮೂಲ ಕಾಂಗ್ರೆಸ್ ಕಚೇರಿ ಮೇಲೆ ಬಾಂಬ್ ದಾಳಿ!