Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 75 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

05/01/2026 3:45 PM

BIG NEWS : ಶಿಕ್ಷಕರಿಗೆ `TET’ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು : `ಶಿಕ್ಷಕರ ಒಕ್ಕೂಟ’ ಆಗ್ರಹ

05/01/2026 3:38 PM

ನಿಮ್ಮ ಹೆಸರು ‘S’ ಅಕ್ಷರದಿಂದ ಆರಂಭವಾಗುತ್ತದೆಯೇ? 2026ರಲ್ಲಿ ಇದೇ ಆಗುತ್ತೆ!!

05/01/2026 3:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರು ವಿಮಾನ ನಿಲ್ದಾಣಕ್ಕೆ, ‘ರಾಮೇಶ್ವರಂ ಕೆಫೆ’ ಮಾದರಿಯಲ್ಲಿ ‘ಬಾಂಬ್’ ಬೆದರಿಕೆ ಸಂದೇಶ!
KARNATAKA

BREAKING : ಮಂಗಳೂರು ವಿಮಾನ ನಿಲ್ದಾಣಕ್ಕೆ, ‘ರಾಮೇಶ್ವರಂ ಕೆಫೆ’ ಮಾದರಿಯಲ್ಲಿ ‘ಬಾಂಬ್’ ಬೆದರಿಕೆ ಸಂದೇಶ!

By kannadanewsnow0504/12/2024 9:53 AM

ಮಂಗಳೂರು : ಕಳೆದ ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಎಲ್ಲರಿಗೂ ಗೊತ್ತಿರುವ ವಿಷಯ. ಇದೀಗ ಮಂಗಳೂರಿನ ವಿಮಾನ ನಿಲ್ದಾಣಕ್ಕೂ ಇದೇ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಕರೆ ಸಂದೇಶವೊಂದು ಬಂದಿದೆ.

ಹೌದು ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್‌ಎಲ್‌ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್‌ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ.ಇದೇ ರೀತಿಯ ಬೆದರಿಕೆ ಸಂದೇಶ ಅಕ್ಟೋಬರ್ 25ರಂದು ತಿರುಪತಿಯ ಎರಡು ಪ್ರಸಿದ್ಧ ಹೊಟೇಲ್‌ಗಳಿಗೆ ಬಂದಿತ್ತು.

ಅದರಲ್ಲಿಯೂ ಜಾಫರ್ ಸಾದಿಕ್ ಮತ್ತು ಕೃತಿಕಾ ಉದಯನಿಧಿ ಹೆಸರು ಉಲ್ಲೇಖಿಸಲಾಗಿತ್ತು. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ವಿಚಾರ ಇರುವುದರಿಂದ ಅಲ್ಲಿನವರೇ ಈ ಕೃತ್ಯ ನಡೆಸಿರುವ ಸಾಧ್ಯತೆಯನ್ನು ಪೊಲೀಸರು ಶಂಕಿಸಿದ್ದಾರೆ. ಹಿಂದೆ ಕೂಡ ಮಂಗಳೂರು ಮಾಡಿಲ್ಲ ಯಾಕೆ ಎರಡರಿಂದ ಮೂರು ಬಾರಿ ಬೆದರಿಕೆ ಸಂದೇಶ ಬಂದಿತ್ತು ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರೇ ಗಮನಿಸಿ : ಭತ್ತ,ಕಡಲೆ, ತೊಗರಿ ಬೆಳೆ ನಿರ್ವಹಣೆಗೆ `ಕೃಷಿ ಇಲಾಖೆ’ಯಿಂದ ಮಹತ್ವದ ಸಲಹೆ.!

05/01/2026 3:30 PM2 Mins Read

ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು: ಬಿ.ವೈ.ವಿಜಯೇಂದ್ರ

05/01/2026 3:20 PM2 Mins Read

‘ವೀಕೆಂಡ್ ವಿತ್ ರಮೇಶ್’ ಪಾಠವಾಗಿ ಇಡಿ, ‘ಶಿಕ್ಷಣ ವ್ಯವಸ್ಥೆ’ ಬದಲಾಯಿಸಿ: ‘ಡೆತ್ ನೋಟ್’ ಬರೆದಿಟ್ಟು ಯುವಕ ಆತ್ಮಹತ್ಯೆ

05/01/2026 3:12 PM3 Mins Read
Recent News

ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 75 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

05/01/2026 3:45 PM

BIG NEWS : ಶಿಕ್ಷಕರಿಗೆ `TET’ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು : `ಶಿಕ್ಷಕರ ಒಕ್ಕೂಟ’ ಆಗ್ರಹ

05/01/2026 3:38 PM

ನಿಮ್ಮ ಹೆಸರು ‘S’ ಅಕ್ಷರದಿಂದ ಆರಂಭವಾಗುತ್ತದೆಯೇ? 2026ರಲ್ಲಿ ಇದೇ ಆಗುತ್ತೆ!!

05/01/2026 3:30 PM

ರಾಜ್ಯದ ರೈತರೇ ಗಮನಿಸಿ : ಭತ್ತ,ಕಡಲೆ, ತೊಗರಿ ಬೆಳೆ ನಿರ್ವಹಣೆಗೆ `ಕೃಷಿ ಇಲಾಖೆ’ಯಿಂದ ಮಹತ್ವದ ಸಲಹೆ.!

05/01/2026 3:30 PM
State News
KARNATAKA

ರಾಜ್ಯದ ರೈತರೇ ಗಮನಿಸಿ : ಭತ್ತ,ಕಡಲೆ, ತೊಗರಿ ಬೆಳೆ ನಿರ್ವಹಣೆಗೆ `ಕೃಷಿ ಇಲಾಖೆ’ಯಿಂದ ಮಹತ್ವದ ಸಲಹೆ.!

By kannadanewsnow5705/01/2026 3:30 PM KARNATAKA 2 Mins Read

ಕೃಷಿ ಇಲಾಖೆ ಕೊಪ್ಪಳ ಹಾಗೂ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ ವತಿಯಿಂದ ಜಿಲ್ಲೆಯ ರೈತರಿಗೆ ಭತ್ತ, ಕಡಲೆ, ತೊಗರಿ ಬೆಳೆಯಲ್ಲಿ…

ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು: ಬಿ.ವೈ.ವಿಜಯೇಂದ್ರ

05/01/2026 3:20 PM

‘ವೀಕೆಂಡ್ ವಿತ್ ರಮೇಶ್’ ಪಾಠವಾಗಿ ಇಡಿ, ‘ಶಿಕ್ಷಣ ವ್ಯವಸ್ಥೆ’ ಬದಲಾಯಿಸಿ: ‘ಡೆತ್ ನೋಟ್’ ಬರೆದಿಟ್ಟು ಯುವಕ ಆತ್ಮಹತ್ಯೆ

05/01/2026 3:12 PM

Memory Tips : ವಿದ್ಯಾರ್ಥಿಗಳೇ ನೀವು ಓದಿದನ್ನು ದೀರ್ಘಕಾಲ ನೆನಪಿಟ್ಟುಕೊಳ್ಳಲು ಇಲ್ಲಿದೆ ಟಿಪ್ಸ್.!

05/01/2026 2:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.