Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ ಮುಂದಿನ ಹಣಕಾಸು ವರ್ಷದಲ್ಲಿ ಶೇ.7.2ರಷ್ಟು ಬೆಳವಣಿಗೆ ಕಾಣಲಿದೆ’ : ಆರ್ಥಿಕ ಸಮೀಕ್ಷೆ

30/01/2026 6:55 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ವಿದ್ಯಾರ್ಥಿ ವೇತನ’ ಬಾರದಿದ್ದರೆ ತಪ್ಪದೇ ಈ ಮಾಹಿತಿ ಅಪ್ ಡೇಟ್ ಮಾಡಿ.!

30/01/2026 6:48 AM

ಕಣ್ಣು ಮುಚ್ಚಿ ತೆರೆಯುವುದರೊಳಗೆ 8 ಲಕ್ಷ ಕೋಟಿ ನಷ್ಟ! ಈ ಇಂಡೋನೇಷ್ಯಾ ವ್ಯಕ್ತಿಗೆ ಆಗಿದ್ದೇನು?

30/01/2026 6:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರು ವಿಮಾನ ನಿಲ್ದಾಣಕ್ಕೆ, ‘ರಾಮೇಶ್ವರಂ ಕೆಫೆ’ ಮಾದರಿಯಲ್ಲಿ ‘ಬಾಂಬ್’ ಬೆದರಿಕೆ ಸಂದೇಶ!
KARNATAKA

BREAKING : ಮಂಗಳೂರು ವಿಮಾನ ನಿಲ್ದಾಣಕ್ಕೆ, ‘ರಾಮೇಶ್ವರಂ ಕೆಫೆ’ ಮಾದರಿಯಲ್ಲಿ ‘ಬಾಂಬ್’ ಬೆದರಿಕೆ ಸಂದೇಶ!

By kannadanewsnow0504/12/2024 9:53 AM

ಮಂಗಳೂರು : ಕಳೆದ ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಎಲ್ಲರಿಗೂ ಗೊತ್ತಿರುವ ವಿಷಯ. ಇದೀಗ ಮಂಗಳೂರಿನ ವಿಮಾನ ನಿಲ್ದಾಣಕ್ಕೂ ಇದೇ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಕರೆ ಸಂದೇಶವೊಂದು ಬಂದಿದೆ.

ಹೌದು ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್‌ಎಲ್‌ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್‌ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ.ಇದೇ ರೀತಿಯ ಬೆದರಿಕೆ ಸಂದೇಶ ಅಕ್ಟೋಬರ್ 25ರಂದು ತಿರುಪತಿಯ ಎರಡು ಪ್ರಸಿದ್ಧ ಹೊಟೇಲ್‌ಗಳಿಗೆ ಬಂದಿತ್ತು.

ಅದರಲ್ಲಿಯೂ ಜಾಫರ್ ಸಾದಿಕ್ ಮತ್ತು ಕೃತಿಕಾ ಉದಯನಿಧಿ ಹೆಸರು ಉಲ್ಲೇಖಿಸಲಾಗಿತ್ತು. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ವಿಚಾರ ಇರುವುದರಿಂದ ಅಲ್ಲಿನವರೇ ಈ ಕೃತ್ಯ ನಡೆಸಿರುವ ಸಾಧ್ಯತೆಯನ್ನು ಪೊಲೀಸರು ಶಂಕಿಸಿದ್ದಾರೆ. ಹಿಂದೆ ಕೂಡ ಮಂಗಳೂರು ಮಾಡಿಲ್ಲ ಯಾಕೆ ಎರಡರಿಂದ ಮೂರು ಬಾರಿ ಬೆದರಿಕೆ ಸಂದೇಶ ಬಂದಿತ್ತು ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ವಿದ್ಯಾರ್ಥಿ ವೇತನ’ ಬಾರದಿದ್ದರೆ ತಪ್ಪದೇ ಈ ಮಾಹಿತಿ ಅಪ್ ಡೇಟ್ ಮಾಡಿ.!

30/01/2026 6:48 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೇ. 90ರಷ್ಟು ಸಹಾಯಧನದಲ್ಲಿ ‘ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸೌಲಭ್ಯ

30/01/2026 6:44 AM1 Min Read

ರಾಜ್ಯದ ಸಹಕಾರಿಗಳಿಗೆ ಗುಡ್ ನ್ಯೂಸ್ : 5 ಲಕ್ಷ ರೂ. ಚಿಕಿತ್ಸೆಯ `ಯಶಸ್ವಿನಿ ಯೋಜನೆ’ ನೋಂದಣಿಗೆ ಸೂಚನೆ.!

30/01/2026 6:41 AM1 Min Read
Recent News

‘ಭಾರತ ಮುಂದಿನ ಹಣಕಾಸು ವರ್ಷದಲ್ಲಿ ಶೇ.7.2ರಷ್ಟು ಬೆಳವಣಿಗೆ ಕಾಣಲಿದೆ’ : ಆರ್ಥಿಕ ಸಮೀಕ್ಷೆ

30/01/2026 6:55 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ವಿದ್ಯಾರ್ಥಿ ವೇತನ’ ಬಾರದಿದ್ದರೆ ತಪ್ಪದೇ ಈ ಮಾಹಿತಿ ಅಪ್ ಡೇಟ್ ಮಾಡಿ.!

30/01/2026 6:48 AM

ಕಣ್ಣು ಮುಚ್ಚಿ ತೆರೆಯುವುದರೊಳಗೆ 8 ಲಕ್ಷ ಕೋಟಿ ನಷ್ಟ! ಈ ಇಂಡೋನೇಷ್ಯಾ ವ್ಯಕ್ತಿಗೆ ಆಗಿದ್ದೇನು?

30/01/2026 6:44 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೇ. 90ರಷ್ಟು ಸಹಾಯಧನದಲ್ಲಿ ‘ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸೌಲಭ್ಯ

30/01/2026 6:44 AM
State News
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ವಿದ್ಯಾರ್ಥಿ ವೇತನ’ ಬಾರದಿದ್ದರೆ ತಪ್ಪದೇ ಈ ಮಾಹಿತಿ ಅಪ್ ಡೇಟ್ ಮಾಡಿ.!

By kannadanewsnow5730/01/2026 6:48 AM KARNATAKA 1 Min Read

2020-21, 2021-22, 2022-23, 2023-24, 2024-25 ಮತ್ತು 2025-26 ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕಾಗಿ…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೇ. 90ರಷ್ಟು ಸಹಾಯಧನದಲ್ಲಿ ‘ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸೌಲಭ್ಯ

30/01/2026 6:44 AM

ರಾಜ್ಯದ ಸಹಕಾರಿಗಳಿಗೆ ಗುಡ್ ನ್ಯೂಸ್ : 5 ಲಕ್ಷ ರೂ. ಚಿಕಿತ್ಸೆಯ `ಯಶಸ್ವಿನಿ ಯೋಜನೆ’ ನೋಂದಣಿಗೆ ಸೂಚನೆ.!

30/01/2026 6:41 AM

GOOD NEWS: ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ

30/01/2026 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.